AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿನೇಶ್ ಕಾರ್ತಿಕ್ ಬಾರಿಸಿದ ಶಾಟ್​​ ಯಾವುದು? ಕ್ರಿಕೆಟ್ ಪುಸ್ತಕದಲ್ಲೇ ಇಲ್ಲವೆಂದ ಪರಿಣಿತರು

IPL 2024: 2024ರ ಐಪಿಎಲ್ ಮೊದಲ ಪಂದ್ಯ ಸಾಕಷ್ಟು ದಾಖಲೆಗಳಿಗೆ ಸಾಕ್ಷಿಯಾದಂತೆ ಕೆಲ ತಮಾಷೆಯ ಹಾಗೂ ವಿಶೇಷ ಸನ್ನಿವೇಶಗಳಿಂದ ತುಂಬಿತ್ತು.​​ ಇದರಲ್ಲಿ ಪ್ರಮುಖವಾಗಿ ಐಪಿಎಲ್‌ನ ಅತ್ಯಂತ ಹಿರಿಯ ಆಟಗಾರರಲ್ಲಿ ಒಬ್ಬರಾದ ದಿನೇಶ್ ಕಾರ್ತಿಕ್​​ ತಮ್ಮ ವಿಶೇಷವಾದ ಹೊಡೆತದಿಂದ ಗಮನ ಸೆಳೆದಿದ್ದಾರೆ.

ಗಂಗಾಧರ​ ಬ. ಸಾಬೋಜಿ
|

Updated on: Mar 23, 2024 | 9:15 PM

Share
2024ರ ಐಪಿಎಲ್ ಮೊದಲ ಪಂದ್ಯ ಸಾಕಷ್ಟು ದಾಖಲೆಗಳಿಗೆ ಸಾಕ್ಷಿಯಾದಂತೆ ಕೆಲ ತಮಾಷೆಯ ಹಾಗೂ ವಿಶೇಷ ಸನ್ನಿವೇಶಗಳಿಂದ ತುಂಬಿತ್ತು.​​ ಇದರಲ್ಲಿ ಪ್ರಮುಖವಾಗಿ ಐಪಿಎಲ್‌ನ ಅತ್ಯಂತ ಹಿರಿಯ ಆಟಗಾರರಲ್ಲಿ ಒಬ್ಬರಾದ ದಿನೇಶ್ ಕಾರ್ತಿಕ್​​ ತಮ್ಮ ವಿಶೇಷವಾದ ಹೊಡೆತದಿಂದ ಗಮನ ಸೆಳೆದಿದ್ದಾರೆ.

2024ರ ಐಪಿಎಲ್ ಮೊದಲ ಪಂದ್ಯ ಸಾಕಷ್ಟು ದಾಖಲೆಗಳಿಗೆ ಸಾಕ್ಷಿಯಾದಂತೆ ಕೆಲ ತಮಾಷೆಯ ಹಾಗೂ ವಿಶೇಷ ಸನ್ನಿವೇಶಗಳಿಂದ ತುಂಬಿತ್ತು.​​ ಇದರಲ್ಲಿ ಪ್ರಮುಖವಾಗಿ ಐಪಿಎಲ್‌ನ ಅತ್ಯಂತ ಹಿರಿಯ ಆಟಗಾರರಲ್ಲಿ ಒಬ್ಬರಾದ ದಿನೇಶ್ ಕಾರ್ತಿಕ್​​ ತಮ್ಮ ವಿಶೇಷವಾದ ಹೊಡೆತದಿಂದ ಗಮನ ಸೆಳೆದಿದ್ದಾರೆ.

1 / 5
ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ವಿಶೇಷ ಶಾಟ್ ಹೊಡೆದಿದ್ದು, ಅವರೂ ಕೂಡ ಒಂದು ಕ್ಷಣ ಶಾಕ್​ ಆಗಿದ್ದಾರೆ.

ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವಿನ ಪಂದ್ಯದಲ್ಲಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ ವಿಶೇಷ ಶಾಟ್ ಹೊಡೆದಿದ್ದು, ಅವರೂ ಕೂಡ ಒಂದು ಕ್ಷಣ ಶಾಕ್​ ಆಗಿದ್ದಾರೆ.

2 / 5
ಪಂದ್ಯದ 20ನೇ ಓವರ್‌ನಲ್ಲಿ ದಿನೇಶ್ ಕಾರ್ತಿಕ್ ಅವರು ತುಷಾರ್ ದೇಶಪಾಂಡೆ ಬೌಲಿಂಗ್‌ನಲ್ಲಿ ಚೆಂಡನ್ನು ರಿವರ್ಸ್ ಮಾಡಲು ಪ್ರಯತ್ನಿಸಿದರು. ಆದರೆ ಚೆಂಡು ಬ್ಯಾಟ್‌ನ ಕೆಳಭಾಗಕ್ಕೆ ಬಡಿದು ಲೆಗ್ ಸೈಟ್‌ನಲ್ಲಿ ನೇರವಾಗಿ ಬೌಂಡರಿ ಗೆರೆ ದಾಟಿತು.

ಪಂದ್ಯದ 20ನೇ ಓವರ್‌ನಲ್ಲಿ ದಿನೇಶ್ ಕಾರ್ತಿಕ್ ಅವರು ತುಷಾರ್ ದೇಶಪಾಂಡೆ ಬೌಲಿಂಗ್‌ನಲ್ಲಿ ಚೆಂಡನ್ನು ರಿವರ್ಸ್ ಮಾಡಲು ಪ್ರಯತ್ನಿಸಿದರು. ಆದರೆ ಚೆಂಡು ಬ್ಯಾಟ್‌ನ ಕೆಳಭಾಗಕ್ಕೆ ಬಡಿದು ಲೆಗ್ ಸೈಟ್‌ನಲ್ಲಿ ನೇರವಾಗಿ ಬೌಂಡರಿ ಗೆರೆ ದಾಟಿತು.

3 / 5
20ನೇ ಓವರ್​ನ ಮೂರನೇ ಎಸೆತದಲ್ಲಿ ದಿನೇಶ್ ಕಾರ್ತಿಕ್ ವಿಶಿಷ್ಟ ಶಾಟ್ ಬಾರಿಸಿದ್ದಾರೆ. ಕಾಮೆಂಟರಿಗಾರರು ದಿನೇಶ್ ಕಾರ್ತಿಕ್​ ಹೊಡೆದ ಶಾಟ್ ಯಾವುದು ಎಂದು ಕೆಲ ಕ್ಷಣ ತಲೆಕೆಡಿಸಿಕೊಂಡರು. ಈ ರೀತಿಯ ಶಾಟ್ ಕ್ರಿಕೆಟ್​​ ಪುಸ್ತಕದಲ್ಲೇ ಇಲ್ಲ ಎಂದು ಹೇಳಿದ್ದಾರೆ.

20ನೇ ಓವರ್​ನ ಮೂರನೇ ಎಸೆತದಲ್ಲಿ ದಿನೇಶ್ ಕಾರ್ತಿಕ್ ವಿಶಿಷ್ಟ ಶಾಟ್ ಬಾರಿಸಿದ್ದಾರೆ. ಕಾಮೆಂಟರಿಗಾರರು ದಿನೇಶ್ ಕಾರ್ತಿಕ್​ ಹೊಡೆದ ಶಾಟ್ ಯಾವುದು ಎಂದು ಕೆಲ ಕ್ಷಣ ತಲೆಕೆಡಿಸಿಕೊಂಡರು. ಈ ರೀತಿಯ ಶಾಟ್ ಕ್ರಿಕೆಟ್​​ ಪುಸ್ತಕದಲ್ಲೇ ಇಲ್ಲ ಎಂದು ಹೇಳಿದ್ದಾರೆ.

4 / 5
ಎಂಎಸ್​ ಧೋನಿಯಂತೆ ದಿನೇಶ್ ಕಾರ್ತಿರ್​​ಗೂ ಇದು ಕೊನೆಯ ಐಪಿಎಲ್ ಪಂದ್ಯಾವಳಿ ಎನ್ನಲಾಗುತ್ತಿದೆ. ಈ ಬಾರಿ  ಮೊದಲ ಪಂದ್ಯದಲ್ಲಿಯೇ ಕಾರ್ತಿಕ್ ಈ ರೀತಿಯ ವಿಶಿಷ್ಟ ಶೈಲಿಯ ಶಾಟ್ ಆಡುವ ಮೂಲಕ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಎಂಎಸ್​ ಧೋನಿಯಂತೆ ದಿನೇಶ್ ಕಾರ್ತಿರ್​​ಗೂ ಇದು ಕೊನೆಯ ಐಪಿಎಲ್ ಪಂದ್ಯಾವಳಿ ಎನ್ನಲಾಗುತ್ತಿದೆ. ಈ ಬಾರಿ ಮೊದಲ ಪಂದ್ಯದಲ್ಲಿಯೇ ಕಾರ್ತಿಕ್ ಈ ರೀತಿಯ ವಿಶಿಷ್ಟ ಶೈಲಿಯ ಶಾಟ್ ಆಡುವ ಮೂಲಕ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

5 / 5
Follow Us
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ಕಿರ್ಗಿಸ್ತಾನದಲ್ಲಿ ಅರ್ಮೇನಿಯಾ ಪ್ರಧಾನಿ ಜೊತೆ ಪಿಎಂ ಮೋದಿ ದ್ವಿಪಕ್ಷೀಯ ಸಭೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ತುಮಕೂರಿನ ರಂಗು ಸುಧೀರ್, ಕೀರ್ತಿ ಆಚಾರ್ಯ ನಾಪತ್ತೆ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ನೇಪಾಳ ಪ್ರವಾಹ: ಸಂಪರ್ಕಕ್ಕೆ ಸಿಗದ 13 ಕನ್ನಡಿಗರು, ಸಿಎಂ ಹೇಳಿದ್ದೇನು ನೋಡಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ
ಉಜ್ಬೇಕಿಸ್ತಾನದಲ್ಲಿ ಭಾರತೀಯ ಸಂಸ್ಕೃತಿಯ ಕಂಪು ಪಸರಿಸಿದ ಪಿಎಂ ಮೋದಿ