AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ ಪ್ರೇಮ್ ಹಾಗೂ ಸಂಜಯ್ ದತ್ ಭೇಟಿ ಹಿಂದಿನ ಗುಟ್ಟೇನು?

ಈಗ ಪ್ರೇಮ್ ಅವರ ಚಿತ್ರದ ಟೈಟಲ್ ಟೀಸರ್ ರಿಲೀಸ್​ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳು 20ರಂದು ಚಿತ್ರದ ಟೈಟಲ್ ಅನಾವರಣಗೊಳ್ಳಲಿದೆ.

TV9 Web
| Edited By: |

Updated on: Oct 10, 2022 | 9:56 PM

Share
ನಿರ್ದೇಶಕ ಪ್ರೇಮ್ ಅವರು ಧ್ರುವ ಸರ್ಜಾ ಅವರ ಮುಂದಿನ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ.

ನಿರ್ದೇಶಕ ಪ್ರೇಮ್ ಅವರು ಧ್ರುವ ಸರ್ಜಾ ಅವರ ಮುಂದಿನ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ.

1 / 5
ಈಗ ಪ್ರೇಮ್ ಅವರ ಚಿತ್ರದ ಟೈಟಲ್ ಟೀಸರ್ ರಿಲೀಸ್​ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳು 20ರಂದು ಚಿತ್ರದ ಟೈಟಲ್ ಅನಾವರಣಗೊಳ್ಳಲಿದೆ.

ಈಗ ಪ್ರೇಮ್ ಅವರ ಚಿತ್ರದ ಟೈಟಲ್ ಟೀಸರ್ ರಿಲೀಸ್​ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳು 20ರಂದು ಚಿತ್ರದ ಟೈಟಲ್ ಅನಾವರಣಗೊಳ್ಳಲಿದೆ.

2 / 5
ಇದಕ್ಕೂ ಮೊದಲು ಸಂಜಯ್ ದತ್ ಅವರನ್ನು ಪ್ರೇಮ್ ಭೇಟಿ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಇದಕ್ಕೂ ಮೊದಲು ಸಂಜಯ್ ದತ್ ಅವರನ್ನು ಪ್ರೇಮ್ ಭೇಟಿ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

3 / 5
ಈ ಚಿತ್ರದಲ್ಲಿ ಸಂಜಯ್ ದತ್ ಕೂಡ ಇರಲಿದ್ದಾರೆ ಎಂಬುದು ಮೂಲಗಳ ಮಾಹಿತಿ. ಈ ಚಿತ್ರದ ಟೈಟಲ್ ಟೀಸರ್ ಲಾಂಚ್​ಗೆ ಸಂಜಯ್ ದತ್ ಬರಲಿದ್ದಾರೆ ಎಂದು ಕೆಲವು ಕಡೆಗಳಲ್ಲಿ ವರದಿ ಆಗಿದೆ.

ಈ ಚಿತ್ರದಲ್ಲಿ ಸಂಜಯ್ ದತ್ ಕೂಡ ಇರಲಿದ್ದಾರೆ ಎಂಬುದು ಮೂಲಗಳ ಮಾಹಿತಿ. ಈ ಚಿತ್ರದ ಟೈಟಲ್ ಟೀಸರ್ ಲಾಂಚ್​ಗೆ ಸಂಜಯ್ ದತ್ ಬರಲಿದ್ದಾರೆ ಎಂದು ಕೆಲವು ಕಡೆಗಳಲ್ಲಿ ವರದಿ ಆಗಿದೆ.

4 / 5
ಅಸಲಿ ವಿಚಾರ ಏನು ಎಂಬುದು ಅಕ್ಟೋಬರ್ 20ರಂದು ತಿಳಿದು ಬರಬೇಕಿದೆ. ಸಂಜೆ ಐದು ಗಂಟೆಗೆ ಟೀಸರ್ ಅನಾವರಣಗೊಳ್ಳಲಿದೆ.

ಅಸಲಿ ವಿಚಾರ ಏನು ಎಂಬುದು ಅಕ್ಟೋಬರ್ 20ರಂದು ತಿಳಿದು ಬರಬೇಕಿದೆ. ಸಂಜೆ ಐದು ಗಂಟೆಗೆ ಟೀಸರ್ ಅನಾವರಣಗೊಳ್ಳಲಿದೆ.

5 / 5
Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ