AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರ್ದೇಶಕ ಪ್ರೇಮ್ ಹಾಗೂ ಸಂಜಯ್ ದತ್ ಭೇಟಿ ಹಿಂದಿನ ಗುಟ್ಟೇನು?

ಈಗ ಪ್ರೇಮ್ ಅವರ ಚಿತ್ರದ ಟೈಟಲ್ ಟೀಸರ್ ರಿಲೀಸ್​ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳು 20ರಂದು ಚಿತ್ರದ ಟೈಟಲ್ ಅನಾವರಣಗೊಳ್ಳಲಿದೆ.

TV9 Web
| Edited By: |

Updated on: Oct 10, 2022 | 9:56 PM

Share
ನಿರ್ದೇಶಕ ಪ್ರೇಮ್ ಅವರು ಧ್ರುವ ಸರ್ಜಾ ಅವರ ಮುಂದಿನ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ.

ನಿರ್ದೇಶಕ ಪ್ರೇಮ್ ಅವರು ಧ್ರುವ ಸರ್ಜಾ ಅವರ ಮುಂದಿನ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುತ್ತಿದ್ದಾರೆ. ಈಗಾಗಲೇ ಚಿತ್ರದ ಪೋಸ್ಟರ್ ರಿಲೀಸ್ ಆಗಿ ಮೆಚ್ಚುಗೆ ಪಡೆದುಕೊಂಡಿದೆ.

1 / 5
ಈಗ ಪ್ರೇಮ್ ಅವರ ಚಿತ್ರದ ಟೈಟಲ್ ಟೀಸರ್ ರಿಲೀಸ್​ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳು 20ರಂದು ಚಿತ್ರದ ಟೈಟಲ್ ಅನಾವರಣಗೊಳ್ಳಲಿದೆ.

ಈಗ ಪ್ರೇಮ್ ಅವರ ಚಿತ್ರದ ಟೈಟಲ್ ಟೀಸರ್ ರಿಲೀಸ್​ಗೆ ಮುಹೂರ್ತ ಫಿಕ್ಸ್ ಆಗಿದೆ. ಇದೇ ತಿಂಗಳು 20ರಂದು ಚಿತ್ರದ ಟೈಟಲ್ ಅನಾವರಣಗೊಳ್ಳಲಿದೆ.

2 / 5
ಇದಕ್ಕೂ ಮೊದಲು ಸಂಜಯ್ ದತ್ ಅವರನ್ನು ಪ್ರೇಮ್ ಭೇಟಿ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

ಇದಕ್ಕೂ ಮೊದಲು ಸಂಜಯ್ ದತ್ ಅವರನ್ನು ಪ್ರೇಮ್ ಭೇಟಿ ಮಾಡಿದ್ದಾರೆ. ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂಭ್ರಮಿಸಿದ್ದಾರೆ.

3 / 5
ಈ ಚಿತ್ರದಲ್ಲಿ ಸಂಜಯ್ ದತ್ ಕೂಡ ಇರಲಿದ್ದಾರೆ ಎಂಬುದು ಮೂಲಗಳ ಮಾಹಿತಿ. ಈ ಚಿತ್ರದ ಟೈಟಲ್ ಟೀಸರ್ ಲಾಂಚ್​ಗೆ ಸಂಜಯ್ ದತ್ ಬರಲಿದ್ದಾರೆ ಎಂದು ಕೆಲವು ಕಡೆಗಳಲ್ಲಿ ವರದಿ ಆಗಿದೆ.

ಈ ಚಿತ್ರದಲ್ಲಿ ಸಂಜಯ್ ದತ್ ಕೂಡ ಇರಲಿದ್ದಾರೆ ಎಂಬುದು ಮೂಲಗಳ ಮಾಹಿತಿ. ಈ ಚಿತ್ರದ ಟೈಟಲ್ ಟೀಸರ್ ಲಾಂಚ್​ಗೆ ಸಂಜಯ್ ದತ್ ಬರಲಿದ್ದಾರೆ ಎಂದು ಕೆಲವು ಕಡೆಗಳಲ್ಲಿ ವರದಿ ಆಗಿದೆ.

4 / 5
ಅಸಲಿ ವಿಚಾರ ಏನು ಎಂಬುದು ಅಕ್ಟೋಬರ್ 20ರಂದು ತಿಳಿದು ಬರಬೇಕಿದೆ. ಸಂಜೆ ಐದು ಗಂಟೆಗೆ ಟೀಸರ್ ಅನಾವರಣಗೊಳ್ಳಲಿದೆ.

ಅಸಲಿ ವಿಚಾರ ಏನು ಎಂಬುದು ಅಕ್ಟೋಬರ್ 20ರಂದು ತಿಳಿದು ಬರಬೇಕಿದೆ. ಸಂಜೆ ಐದು ಗಂಟೆಗೆ ಟೀಸರ್ ಅನಾವರಣಗೊಳ್ಳಲಿದೆ.

5 / 5
Follow Us
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ಸೈನಿಕರಿಗೆ ರಾಖಿ ಕಟ್ಟಿದ ಕಾಶ್ಮೀರಿ ಮುಸ್ಲಿಂ ಯುವತಿಯರು; ವಿಡಿಯೋ ವೈರಲ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್