AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯಾ ಶಂಕರ್​-ಕ್ರಿಕೆಟಿಗ ರೋಹಿತ್​ ವಿವಾಹ; ಇಲ್ಲಿವೆ ಫೋಟೋಗಳು

ಐಶ್ವರ್ಯಾ ಹಾಗೂ ರೋಹಿತ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನವ ದಂಪತಿಗೆ ಎಲ್ಲರೂ ಶುಭಾಶಯಗಳ ಮಳೆ ಸುರಿಸಿದ್ದಾರೆ.

TV9 Web
| Edited By: |

Updated on:Oct 21, 2021 | 1:48 PM

Share
ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ ಖ್ಯಾತ ನಿರ್ದೇಶಕ ಎಸ್. ಶಂಕರ್ ಮಗಳು ಐಶ್ವರ್ಯಾ ಅವರು ಕ್ರಿಕೆಟಿಗ ರೋಹಿತ್ ದಾಮೋದರನ್ ಜತೆ ಇಂದು (ಜೂನ್ 27) ಹಸೆಮಣೆ ಎರಿದ್ದಾರೆ. ತಮಿಳುನಾಡು ರಾಜಕಾರಣಿಗಳು ಮದುವೆಗೆ ಆಗಮಿಸಿ ನವ ದಂಪಯಿಯನ್ನು ಹರಸಿದ್ದಾರೆ.

ಸಾಕಷ್ಟು ಹಿಟ್ ಚಿತ್ರಗಳನ್ನು ನೀಡಿದ ಖ್ಯಾತ ನಿರ್ದೇಶಕ ಎಸ್. ಶಂಕರ್ ಮಗಳು ಐಶ್ವರ್ಯಾ ಅವರು ಕ್ರಿಕೆಟಿಗ ರೋಹಿತ್ ದಾಮೋದರನ್ ಜತೆ ಇಂದು (ಜೂನ್ 27) ಹಸೆಮಣೆ ಎರಿದ್ದಾರೆ. ತಮಿಳುನಾಡು ರಾಜಕಾರಣಿಗಳು ಮದುವೆಗೆ ಆಗಮಿಸಿ ನವ ದಂಪಯಿಯನ್ನು ಹರಸಿದ್ದಾರೆ.

1 / 4
ಮಹಾಬಲಿಪುರಂನಲ್ಲಿ ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ನೆರವೇರಿದೆ. ಕೊವಿಡ್ ಕಾರಣದಿಂದ ಮದುವೆಗೆ ಆಪ್ತರಿಗೆ ಮಾತ್ರ ಆಮಂತ್ರಣ ಇತ್ತು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಅವರ ಮಗ, ರಾಜಕಾರಣಿ ಉದಯಾನಿಧಿ ಸ್ಟಾಲಿನ್, ವೈದ್ಯಕೀಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮಾ ಸುಬ್ರಮಣಿಯಮ್ ಕೂಡ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

ಮಹಾಬಲಿಪುರಂನಲ್ಲಿ ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ನೆರವೇರಿದೆ. ಕೊವಿಡ್ ಕಾರಣದಿಂದ ಮದುವೆಗೆ ಆಪ್ತರಿಗೆ ಮಾತ್ರ ಆಮಂತ್ರಣ ಇತ್ತು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಅವರ ಮಗ, ರಾಜಕಾರಣಿ ಉದಯಾನಿಧಿ ಸ್ಟಾಲಿನ್, ವೈದ್ಯಕೀಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಸಚಿವ ಮಾ ಸುಬ್ರಮಣಿಯಮ್ ಕೂಡ ವಿವಾಹ ಕಾರ್ಯಕ್ರಮಕ್ಕೆ ಆಗಮಿಸಿದ್ದರು.

2 / 4
ಐಶ್ವರ್ಯಾ ಹಾಗೂ ರೋಹಿತ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನವ ದಂಪತಿಗೆ ಎಲ್ಲರೂ ಶುಭಾಶಯಗಳ ಮಳೆ ಸುರಿಸಿದ್ದಾರೆ. ಕೊವಿಡ್ ಸಂಖ್ಯೆಗಳು ಕಡಿಮೆ ಆದ ನಂತರದಲ್ಲಿ ಚೆನ್ನೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ನಡೆಸಲು ನಿರ್ದೇಶಕ ಶಂಕರ್ ನಿರ್ಧರಿಸಿದ್ದಾರೆ. ಈ ವೇಳೆ ಫಿಲ್ಮ್ ಇಂಡಸ್ಟ್ರಿಯ ಸಾಕಷ್ಟು ಜನರಿಗೆ ಆಮಂತ್ರಣ ಸಿಗುವ ಸಾಧ್ಯತೆ ಇದೆ.

ಐಶ್ವರ್ಯಾ ಹಾಗೂ ರೋಹಿತ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ನವ ದಂಪತಿಗೆ ಎಲ್ಲರೂ ಶುಭಾಶಯಗಳ ಮಳೆ ಸುರಿಸಿದ್ದಾರೆ. ಕೊವಿಡ್ ಸಂಖ್ಯೆಗಳು ಕಡಿಮೆ ಆದ ನಂತರದಲ್ಲಿ ಚೆನ್ನೈನಲ್ಲಿ ಅದ್ದೂರಿಯಾಗಿ ಆರತಕ್ಷತೆ ನಡೆಸಲು ನಿರ್ದೇಶಕ ಶಂಕರ್ ನಿರ್ಧರಿಸಿದ್ದಾರೆ. ಈ ವೇಳೆ ಫಿಲ್ಮ್ ಇಂಡಸ್ಟ್ರಿಯ ಸಾಕಷ್ಟು ಜನರಿಗೆ ಆಮಂತ್ರಣ ಸಿಗುವ ಸಾಧ್ಯತೆ ಇದೆ.

3 / 4
ರೋಹಿತ್ ದಾಮೋದರನ್ ತಮಿಳುನಾಡು ಪ್ರೀಮಿಯರ್ ಲೀಗ್ (ಟಿಎನ್ಪಿಎಲ್) ಆಟಗಾರ. ರೋಹಿತ್ ತಂದೆ ದಾಮೋದರನ್ ಉದ್ಯಮಿ. ಟಿಎನ್ಪಿಎಕ್ನಲ್ಲಿರುವ ‘ಮಧುರೈ ಪ್ಯಾಂಥರ್ಸ್’ ಫ್ರಾಂಚೈಸಿ ಒಡೆತನವನ್ನು ದಾಮೋದರನ್ ಹೊಂದಿದ್ದಾರೆ. ರೋಹಿತ್ ಈ ತಂಡವನ್ನು ಮುನ್ನಡೆಸುತ್ತಿದ್ದಾರೆ. ಐಶ್ವರ್ಯಾ ವೃತ್ತಿಯಲ್ಲಿ ವೈದ್ಯೆ.

ರೋಹಿತ್ ದಾಮೋದರನ್ ತಮಿಳುನಾಡು ಪ್ರೀಮಿಯರ್ ಲೀಗ್ (ಟಿಎನ್ಪಿಎಲ್) ಆಟಗಾರ. ರೋಹಿತ್ ತಂದೆ ದಾಮೋದರನ್ ಉದ್ಯಮಿ. ಟಿಎನ್ಪಿಎಕ್ನಲ್ಲಿರುವ ‘ಮಧುರೈ ಪ್ಯಾಂಥರ್ಸ್’ ಫ್ರಾಂಚೈಸಿ ಒಡೆತನವನ್ನು ದಾಮೋದರನ್ ಹೊಂದಿದ್ದಾರೆ. ರೋಹಿತ್ ಈ ತಂಡವನ್ನು ಮುನ್ನಡೆಸುತ್ತಿದ್ದಾರೆ. ಐಶ್ವರ್ಯಾ ವೃತ್ತಿಯಲ್ಲಿ ವೈದ್ಯೆ.

4 / 4

Published On - 5:16 pm, Sun, 27 June 21

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?