AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲಿನಂತಿಲ್ಲ ಸಮಂತಾ?; ನಟಿಯ ನಡವಳಿಕೆ ಕಂಡು ನಿರ್ದೇಶಕರ ಬೇಸರ

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್ ಸರಣಿ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಆ ಬಳಿಕ ಬಾಲಿವುಡ್ ಕಡೆಯಿಂದ ಹೆಚ್ಚೆಚ್ಚು ಆಫರ್ ಬರುತ್ತಿದೆ. ಹೀಗಾಗಿ, ಅತ್ತ ಕಡೆ ಅವರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

TV9 Web
| Edited By: |

Updated on: Mar 19, 2022 | 5:23 PM

Share
ನಟಿ ಸಮಂತಾ ಅವರು ವಿಚ್ಛೇದನದ ನಂತರ ಚಿತ್ರರಂಗದಲ್ಲಿ ಶೈನ್​ ಆಗುತ್ತಿದ್ದಾರೆ. ಅವರಿಗೆ ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಬೇಡಿಕೆ ಹೆಚ್ಚುತ್ತಿದೆ. ಅವರು ಈಗ ಬಾಲಿವುಡ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರೋಕೆ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ, ದಿನ ಕಳೆದಂತೆ ಅವರು ಬದಲಾಗುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗಿದೆ ಎಂದು ವರದಿ ಆಗಿದೆ.

ನಟಿ ಸಮಂತಾ ಅವರು ವಿಚ್ಛೇದನದ ನಂತರ ಚಿತ್ರರಂಗದಲ್ಲಿ ಶೈನ್​ ಆಗುತ್ತಿದ್ದಾರೆ. ಅವರಿಗೆ ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಬೇಡಿಕೆ ಹೆಚ್ಚುತ್ತಿದೆ. ಅವರು ಈಗ ಬಾಲಿವುಡ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರೋಕೆ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ, ದಿನ ಕಳೆದಂತೆ ಅವರು ಬದಲಾಗುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗಿದೆ ಎಂದು ವರದಿ ಆಗಿದೆ.

1 / 5
‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್ ಸರಣಿ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಆ  ಬಳಿಕ ಬಾಲಿವುಡ್ ಕಡೆಯಿಂದ ಹೆಚ್ಚೆಚ್ಚು ಆಫರ್ ಬರುತ್ತಿದೆ. ಹೀಗಾಗಿ, ಅತ್ತ ಕಡೆ ಅವರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ತೊಂದರೆ ಆಗುತ್ತಿದೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್ ಸರಣಿ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಆ ಬಳಿಕ ಬಾಲಿವುಡ್ ಕಡೆಯಿಂದ ಹೆಚ್ಚೆಚ್ಚು ಆಫರ್ ಬರುತ್ತಿದೆ. ಹೀಗಾಗಿ, ಅತ್ತ ಕಡೆ ಅವರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ತೊಂದರೆ ಆಗುತ್ತಿದೆ.

2 / 5
ಚಿತ್ರರಂಗದಲ್ಲಿ ಗುರುತಿಸಿಕೊಳ್ಳಬೇಕು ಎಂದರೆ ಸಿನಿಮಾದಲ್ಲಿ ನಟಿಸಿದರೆ ಮಾತ್ರ ಸಾಧ್ಯವಾಗುವುದಿಲ್ಲ. ಹೆಚ್ಚೆಚ್ಚು ಅವಾರ್ಡ್​ ಫಂಕ್ಷನ್​ ಹಾಗೂ ಸಿನಿಮಾಗೆ ಸಂಬಂಧಿಸಿದ ಇತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಸಿನಿಮಾ ಮಂದಿಯ ಜತೆ ಗೆಳೆತನ ಬೆಳೆಸಿಕೊಳ್ಳಬೇಕು. ಸಮಂತಾ ಕೂಡ ಇದನ್ನೇ ಮಾಡುತ್ತಿದ್ದಾರೆ.

ಚಿತ್ರರಂಗದಲ್ಲಿ ಗುರುತಿಸಿಕೊಳ್ಳಬೇಕು ಎಂದರೆ ಸಿನಿಮಾದಲ್ಲಿ ನಟಿಸಿದರೆ ಮಾತ್ರ ಸಾಧ್ಯವಾಗುವುದಿಲ್ಲ. ಹೆಚ್ಚೆಚ್ಚು ಅವಾರ್ಡ್​ ಫಂಕ್ಷನ್​ ಹಾಗೂ ಸಿನಿಮಾಗೆ ಸಂಬಂಧಿಸಿದ ಇತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಸಿನಿಮಾ ಮಂದಿಯ ಜತೆ ಗೆಳೆತನ ಬೆಳೆಸಿಕೊಳ್ಳಬೇಕು. ಸಮಂತಾ ಕೂಡ ಇದನ್ನೇ ಮಾಡುತ್ತಿದ್ದಾರೆ.

3 / 5
ಬಾಲಿವುಡ್​ನಲ್ಲಿ ನಡೆಯುವ ಹಲವು ಅವಾರ್ಡ್​ ಫಂಕ್ಷನ್​, ಕೆಲ ಸಿನಿಮಾ ಕಾರ್ಯಕ್ರಮಗಳಲ್ಲಿ ಸಮಂತಾ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ನಿರಂತರವಾಗಿ ಮುಂಬೈಗೆ ತೆರಳುತ್ತಿದ್ದಾರೆ. ಇದರ ಪರಿಣಾಮ ದಕ್ಷಿಣ ಭಾರತದಲ್ಲಿ ಅವರು ಒಪ್ಪಿಕೊಂಡ ಸಿನಿಮಾಗಳ ಮೇಲೆ ಆಗುತ್ತಿದೆ.

ಬಾಲಿವುಡ್​ನಲ್ಲಿ ನಡೆಯುವ ಹಲವು ಅವಾರ್ಡ್​ ಫಂಕ್ಷನ್​, ಕೆಲ ಸಿನಿಮಾ ಕಾರ್ಯಕ್ರಮಗಳಲ್ಲಿ ಸಮಂತಾ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ನಿರಂತರವಾಗಿ ಮುಂಬೈಗೆ ತೆರಳುತ್ತಿದ್ದಾರೆ. ಇದರ ಪರಿಣಾಮ ದಕ್ಷಿಣ ಭಾರತದಲ್ಲಿ ಅವರು ಒಪ್ಪಿಕೊಂಡ ಸಿನಿಮಾಗಳ ಮೇಲೆ ಆಗುತ್ತಿದೆ.

4 / 5
ಸಮಂತಾ ಮೊದಲು ಸೆಟ್​ನಲ್ಲಿ ಕೂಲ್​ ಆಗಿ, ಹಂಬಲ್​ ಆಗಿ ಇರುತ್ತಿದ್ದರು. ಆದರೆ, ಈ ನಡವಳಿಕೆ ಕೂಡ ನಿಧಾನವಾಗಿ ಬದಲಾಗುತ್ತಿದೆಯಂತೆ. ಇದರಿಂದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಸಮಂತಾ ಮೊದಲು ಸೆಟ್​ನಲ್ಲಿ ಕೂಲ್​ ಆಗಿ, ಹಂಬಲ್​ ಆಗಿ ಇರುತ್ತಿದ್ದರು. ಆದರೆ, ಈ ನಡವಳಿಕೆ ಕೂಡ ನಿಧಾನವಾಗಿ ಬದಲಾಗುತ್ತಿದೆಯಂತೆ. ಇದರಿಂದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

5 / 5
Follow Us
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ಬೆಂಗಳೂರಿನಲ್ಲಿ ಮತ್ತೆ ಮಳೆ ಆರ್ಭಟ: ರಸ್ತೆಗಳು ಜಲಾವೃತ; ಜನ್ರು ಪರದಾಟ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ತಾತನಾಗಿ ಬಡ್ತಿ ಪಡೆದ ಡಿಕೆ ಶಿವಕುಮಾರ್ ಫಸ್ಟ್ ರಿಯಾಕ್ಷನ್ ಹೇಗಿತ್ತು ನೋಡಿ
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಇರಾನ್​ ಪರಿಸ್ಥಿತಿ ಹೇಗಿದೆ?ಯುದ್ಧದ ನೆಲದಿಂದ ವರದಿ ಮಾಡಿದ ಟಿವಿ9 ರಿಪೋರ್ಟರ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
ಡೆಲ್ಲಿ ವಿರುದ್ಧ ಐದೇ ಎಸೆತಗಳಿಗೆ ಸುಸ್ತಾದ ಜೈಸ್ವಾಲ್, ವೈಭವ್
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
RV ರಸ್ತೆ-ಸಿಲ್ಕ್ ಬೋರ್ಡ್ ಡಬಲ್‌ ಡೆಕ್ಕರ್‌ ಫ್ಲೈಓವರ್​​​ಗೆ ಚಾಲನೆ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಅವನ ಮರ್ಯಾದೆ ತೆಗೆಯದೇ ಬಿಡಲ್ಲ: ನಿರ್ಮಾಪಕನ ವಿರುದ್ಧ ಕಿಡಿಕಾರಿದ ಹಂಸಾ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಇರಾನ್​ ಯುದ್ಧಭೂಮಿಯಲ್ಲಿ ಟಿವಿ9; ಟೆಹ್ರಾನ್​ನ ನೈಜ ಚಿತ್ರಣ ಇಲ್ಲಿದೆ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ
ಹಿಡಕಲ್ ಜಲಾಶಯದಲ್ಲಿ ಮುಳುಗಿ ಹೋಗಿದ್ದ ದೇಗುಲ ಗೋಚರ