AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲಿನಂತಿಲ್ಲ ಸಮಂತಾ?; ನಟಿಯ ನಡವಳಿಕೆ ಕಂಡು ನಿರ್ದೇಶಕರ ಬೇಸರ

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್ ಸರಣಿ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಆ ಬಳಿಕ ಬಾಲಿವುಡ್ ಕಡೆಯಿಂದ ಹೆಚ್ಚೆಚ್ಚು ಆಫರ್ ಬರುತ್ತಿದೆ. ಹೀಗಾಗಿ, ಅತ್ತ ಕಡೆ ಅವರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

TV9 Web
| Edited By: |

Updated on: Mar 19, 2022 | 5:23 PM

Share
ನಟಿ ಸಮಂತಾ ಅವರು ವಿಚ್ಛೇದನದ ನಂತರ ಚಿತ್ರರಂಗದಲ್ಲಿ ಶೈನ್​ ಆಗುತ್ತಿದ್ದಾರೆ. ಅವರಿಗೆ ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಬೇಡಿಕೆ ಹೆಚ್ಚುತ್ತಿದೆ. ಅವರು ಈಗ ಬಾಲಿವುಡ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರೋಕೆ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ, ದಿನ ಕಳೆದಂತೆ ಅವರು ಬದಲಾಗುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗಿದೆ ಎಂದು ವರದಿ ಆಗಿದೆ.

ನಟಿ ಸಮಂತಾ ಅವರು ವಿಚ್ಛೇದನದ ನಂತರ ಚಿತ್ರರಂಗದಲ್ಲಿ ಶೈನ್​ ಆಗುತ್ತಿದ್ದಾರೆ. ಅವರಿಗೆ ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಬೇಡಿಕೆ ಹೆಚ್ಚುತ್ತಿದೆ. ಅವರು ಈಗ ಬಾಲಿವುಡ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರೋಕೆ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ, ದಿನ ಕಳೆದಂತೆ ಅವರು ಬದಲಾಗುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗಿದೆ ಎಂದು ವರದಿ ಆಗಿದೆ.

1 / 5
‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್ ಸರಣಿ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಆ  ಬಳಿಕ ಬಾಲಿವುಡ್ ಕಡೆಯಿಂದ ಹೆಚ್ಚೆಚ್ಚು ಆಫರ್ ಬರುತ್ತಿದೆ. ಹೀಗಾಗಿ, ಅತ್ತ ಕಡೆ ಅವರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ತೊಂದರೆ ಆಗುತ್ತಿದೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್ ಸರಣಿ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಆ ಬಳಿಕ ಬಾಲಿವುಡ್ ಕಡೆಯಿಂದ ಹೆಚ್ಚೆಚ್ಚು ಆಫರ್ ಬರುತ್ತಿದೆ. ಹೀಗಾಗಿ, ಅತ್ತ ಕಡೆ ಅವರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ತೊಂದರೆ ಆಗುತ್ತಿದೆ.

2 / 5
ಚಿತ್ರರಂಗದಲ್ಲಿ ಗುರುತಿಸಿಕೊಳ್ಳಬೇಕು ಎಂದರೆ ಸಿನಿಮಾದಲ್ಲಿ ನಟಿಸಿದರೆ ಮಾತ್ರ ಸಾಧ್ಯವಾಗುವುದಿಲ್ಲ. ಹೆಚ್ಚೆಚ್ಚು ಅವಾರ್ಡ್​ ಫಂಕ್ಷನ್​ ಹಾಗೂ ಸಿನಿಮಾಗೆ ಸಂಬಂಧಿಸಿದ ಇತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಸಿನಿಮಾ ಮಂದಿಯ ಜತೆ ಗೆಳೆತನ ಬೆಳೆಸಿಕೊಳ್ಳಬೇಕು. ಸಮಂತಾ ಕೂಡ ಇದನ್ನೇ ಮಾಡುತ್ತಿದ್ದಾರೆ.

ಚಿತ್ರರಂಗದಲ್ಲಿ ಗುರುತಿಸಿಕೊಳ್ಳಬೇಕು ಎಂದರೆ ಸಿನಿಮಾದಲ್ಲಿ ನಟಿಸಿದರೆ ಮಾತ್ರ ಸಾಧ್ಯವಾಗುವುದಿಲ್ಲ. ಹೆಚ್ಚೆಚ್ಚು ಅವಾರ್ಡ್​ ಫಂಕ್ಷನ್​ ಹಾಗೂ ಸಿನಿಮಾಗೆ ಸಂಬಂಧಿಸಿದ ಇತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಸಿನಿಮಾ ಮಂದಿಯ ಜತೆ ಗೆಳೆತನ ಬೆಳೆಸಿಕೊಳ್ಳಬೇಕು. ಸಮಂತಾ ಕೂಡ ಇದನ್ನೇ ಮಾಡುತ್ತಿದ್ದಾರೆ.

3 / 5
ಬಾಲಿವುಡ್​ನಲ್ಲಿ ನಡೆಯುವ ಹಲವು ಅವಾರ್ಡ್​ ಫಂಕ್ಷನ್​, ಕೆಲ ಸಿನಿಮಾ ಕಾರ್ಯಕ್ರಮಗಳಲ್ಲಿ ಸಮಂತಾ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ನಿರಂತರವಾಗಿ ಮುಂಬೈಗೆ ತೆರಳುತ್ತಿದ್ದಾರೆ. ಇದರ ಪರಿಣಾಮ ದಕ್ಷಿಣ ಭಾರತದಲ್ಲಿ ಅವರು ಒಪ್ಪಿಕೊಂಡ ಸಿನಿಮಾಗಳ ಮೇಲೆ ಆಗುತ್ತಿದೆ.

ಬಾಲಿವುಡ್​ನಲ್ಲಿ ನಡೆಯುವ ಹಲವು ಅವಾರ್ಡ್​ ಫಂಕ್ಷನ್​, ಕೆಲ ಸಿನಿಮಾ ಕಾರ್ಯಕ್ರಮಗಳಲ್ಲಿ ಸಮಂತಾ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ನಿರಂತರವಾಗಿ ಮುಂಬೈಗೆ ತೆರಳುತ್ತಿದ್ದಾರೆ. ಇದರ ಪರಿಣಾಮ ದಕ್ಷಿಣ ಭಾರತದಲ್ಲಿ ಅವರು ಒಪ್ಪಿಕೊಂಡ ಸಿನಿಮಾಗಳ ಮೇಲೆ ಆಗುತ್ತಿದೆ.

4 / 5
ಸಮಂತಾ ಮೊದಲು ಸೆಟ್​ನಲ್ಲಿ ಕೂಲ್​ ಆಗಿ, ಹಂಬಲ್​ ಆಗಿ ಇರುತ್ತಿದ್ದರು. ಆದರೆ, ಈ ನಡವಳಿಕೆ ಕೂಡ ನಿಧಾನವಾಗಿ ಬದಲಾಗುತ್ತಿದೆಯಂತೆ. ಇದರಿಂದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಸಮಂತಾ ಮೊದಲು ಸೆಟ್​ನಲ್ಲಿ ಕೂಲ್​ ಆಗಿ, ಹಂಬಲ್​ ಆಗಿ ಇರುತ್ತಿದ್ದರು. ಆದರೆ, ಈ ನಡವಳಿಕೆ ಕೂಡ ನಿಧಾನವಾಗಿ ಬದಲಾಗುತ್ತಿದೆಯಂತೆ. ಇದರಿಂದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

5 / 5
Follow Us
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಬೆಂಗಳೂರು ಏರ್​ಪೋರ್ಟ್​ಗೂ ತಟ್ಟಿದ ಯುದ್ಧದ ಬಿಸಿ: 15 ವಿಮಾನಗಳ ಹಾರಾಟ ರದ್ದು
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಮಂತ್ರಗಳನ್ನು ಹೇಳುವುದು ಜೀವನಕ್ಕೆ ಶುಭ, ಅಶುಭ ಎರೆಡೂ ಆಗುತ್ತೆ, ಅದು ಹೇಗೆ?
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಈ ರಾಶಿಯವರು ಇಂದು ಮಾಡುವ ಎಲ್ಲ ಕಾರ್ಯಗಳು ಯಶಸ್ಸು ಕಾಣಲಿದೆ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
ಮತ್ತೆ ವಿವಾದದ ಕಿಡಿ ಹೊತ್ತಿಸಿದ ಕನ್ಹೇರಿ ಸ್ವಾಮೀಜಿ , ಏನು ಹೇಳಿದ್ರು ಕೇಳಿ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
‘ಪೆದ್ದಿ’ ಡಬ್ಬಿಂಗ್​​ನಲ್ಲಿ ನಿರ್ದೇಶಕನ ಕಾಲೆಳೆದ ರಾಮ್ ಚರಣ್: ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
ಸ್ವಿಮ್ಮಿಂಗ್ ಪೂಲ್​​ನಲ್ಲಿ ಡೈವ್ ಹೊಡೆದವ ಮೇಲೇಳಲೇ ಇಲ್ಲ: ಮನಕಲಕುವ ವಿಡಿಯೋ
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
‘ಹಯಗ್ರೀವ’ ಸಿನಿಮಾಕ್ಕೆ ಸಿಕ್ಕ ಪ್ರತಿಕ್ರಿಯೆ ನೋಡಿ ಸಂಜನಾ ಫುಲ್ ಖುಷ್
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಇಸ್ರೇಲ್ ಏರ್​ಸ್ಟ್ರೈಕ್​ನಲ್ಲಿ ಇರಾನ್ ಮಾಜಿ ಅಧ್ಯಕ್ಷ ಸಾವು
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಹೋದ ಜೀವ ವಾಪಸ್‌ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ