AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೊದಲಿನಂತಿಲ್ಲ ಸಮಂತಾ?; ನಟಿಯ ನಡವಳಿಕೆ ಕಂಡು ನಿರ್ದೇಶಕರ ಬೇಸರ

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್ ಸರಣಿ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಆ ಬಳಿಕ ಬಾಲಿವುಡ್ ಕಡೆಯಿಂದ ಹೆಚ್ಚೆಚ್ಚು ಆಫರ್ ಬರುತ್ತಿದೆ. ಹೀಗಾಗಿ, ಅತ್ತ ಕಡೆ ಅವರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Mar 19, 2022 | 5:23 PM

Share
ನಟಿ ಸಮಂತಾ ಅವರು ವಿಚ್ಛೇದನದ ನಂತರ ಚಿತ್ರರಂಗದಲ್ಲಿ ಶೈನ್​ ಆಗುತ್ತಿದ್ದಾರೆ. ಅವರಿಗೆ ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಬೇಡಿಕೆ ಹೆಚ್ಚುತ್ತಿದೆ. ಅವರು ಈಗ ಬಾಲಿವುಡ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರೋಕೆ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ, ದಿನ ಕಳೆದಂತೆ ಅವರು ಬದಲಾಗುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗಿದೆ ಎಂದು ವರದಿ ಆಗಿದೆ.

ನಟಿ ಸಮಂತಾ ಅವರು ವಿಚ್ಛೇದನದ ನಂತರ ಚಿತ್ರರಂಗದಲ್ಲಿ ಶೈನ್​ ಆಗುತ್ತಿದ್ದಾರೆ. ಅವರಿಗೆ ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಬೇಡಿಕೆ ಹೆಚ್ಚುತ್ತಿದೆ. ಅವರು ಈಗ ಬಾಲಿವುಡ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರೋಕೆ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ, ದಿನ ಕಳೆದಂತೆ ಅವರು ಬದಲಾಗುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗಿದೆ ಎಂದು ವರದಿ ಆಗಿದೆ.

1 / 5
‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್ ಸರಣಿ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಆ  ಬಳಿಕ ಬಾಲಿವುಡ್ ಕಡೆಯಿಂದ ಹೆಚ್ಚೆಚ್ಚು ಆಫರ್ ಬರುತ್ತಿದೆ. ಹೀಗಾಗಿ, ಅತ್ತ ಕಡೆ ಅವರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ತೊಂದರೆ ಆಗುತ್ತಿದೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್ ಸರಣಿ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಆ ಬಳಿಕ ಬಾಲಿವುಡ್ ಕಡೆಯಿಂದ ಹೆಚ್ಚೆಚ್ಚು ಆಫರ್ ಬರುತ್ತಿದೆ. ಹೀಗಾಗಿ, ಅತ್ತ ಕಡೆ ಅವರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ತೊಂದರೆ ಆಗುತ್ತಿದೆ.

2 / 5
ಚಿತ್ರರಂಗದಲ್ಲಿ ಗುರುತಿಸಿಕೊಳ್ಳಬೇಕು ಎಂದರೆ ಸಿನಿಮಾದಲ್ಲಿ ನಟಿಸಿದರೆ ಮಾತ್ರ ಸಾಧ್ಯವಾಗುವುದಿಲ್ಲ. ಹೆಚ್ಚೆಚ್ಚು ಅವಾರ್ಡ್​ ಫಂಕ್ಷನ್​ ಹಾಗೂ ಸಿನಿಮಾಗೆ ಸಂಬಂಧಿಸಿದ ಇತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಸಿನಿಮಾ ಮಂದಿಯ ಜತೆ ಗೆಳೆತನ ಬೆಳೆಸಿಕೊಳ್ಳಬೇಕು. ಸಮಂತಾ ಕೂಡ ಇದನ್ನೇ ಮಾಡುತ್ತಿದ್ದಾರೆ.

ಚಿತ್ರರಂಗದಲ್ಲಿ ಗುರುತಿಸಿಕೊಳ್ಳಬೇಕು ಎಂದರೆ ಸಿನಿಮಾದಲ್ಲಿ ನಟಿಸಿದರೆ ಮಾತ್ರ ಸಾಧ್ಯವಾಗುವುದಿಲ್ಲ. ಹೆಚ್ಚೆಚ್ಚು ಅವಾರ್ಡ್​ ಫಂಕ್ಷನ್​ ಹಾಗೂ ಸಿನಿಮಾಗೆ ಸಂಬಂಧಿಸಿದ ಇತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಸಿನಿಮಾ ಮಂದಿಯ ಜತೆ ಗೆಳೆತನ ಬೆಳೆಸಿಕೊಳ್ಳಬೇಕು. ಸಮಂತಾ ಕೂಡ ಇದನ್ನೇ ಮಾಡುತ್ತಿದ್ದಾರೆ.

3 / 5
ಬಾಲಿವುಡ್​ನಲ್ಲಿ ನಡೆಯುವ ಹಲವು ಅವಾರ್ಡ್​ ಫಂಕ್ಷನ್​, ಕೆಲ ಸಿನಿಮಾ ಕಾರ್ಯಕ್ರಮಗಳಲ್ಲಿ ಸಮಂತಾ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ನಿರಂತರವಾಗಿ ಮುಂಬೈಗೆ ತೆರಳುತ್ತಿದ್ದಾರೆ. ಇದರ ಪರಿಣಾಮ ದಕ್ಷಿಣ ಭಾರತದಲ್ಲಿ ಅವರು ಒಪ್ಪಿಕೊಂಡ ಸಿನಿಮಾಗಳ ಮೇಲೆ ಆಗುತ್ತಿದೆ.

ಬಾಲಿವುಡ್​ನಲ್ಲಿ ನಡೆಯುವ ಹಲವು ಅವಾರ್ಡ್​ ಫಂಕ್ಷನ್​, ಕೆಲ ಸಿನಿಮಾ ಕಾರ್ಯಕ್ರಮಗಳಲ್ಲಿ ಸಮಂತಾ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ನಿರಂತರವಾಗಿ ಮುಂಬೈಗೆ ತೆರಳುತ್ತಿದ್ದಾರೆ. ಇದರ ಪರಿಣಾಮ ದಕ್ಷಿಣ ಭಾರತದಲ್ಲಿ ಅವರು ಒಪ್ಪಿಕೊಂಡ ಸಿನಿಮಾಗಳ ಮೇಲೆ ಆಗುತ್ತಿದೆ.

4 / 5
ಸಮಂತಾ ಮೊದಲು ಸೆಟ್​ನಲ್ಲಿ ಕೂಲ್​ ಆಗಿ, ಹಂಬಲ್​ ಆಗಿ ಇರುತ್ತಿದ್ದರು. ಆದರೆ, ಈ ನಡವಳಿಕೆ ಕೂಡ ನಿಧಾನವಾಗಿ ಬದಲಾಗುತ್ತಿದೆಯಂತೆ. ಇದರಿಂದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಸಮಂತಾ ಮೊದಲು ಸೆಟ್​ನಲ್ಲಿ ಕೂಲ್​ ಆಗಿ, ಹಂಬಲ್​ ಆಗಿ ಇರುತ್ತಿದ್ದರು. ಆದರೆ, ಈ ನಡವಳಿಕೆ ಕೂಡ ನಿಧಾನವಾಗಿ ಬದಲಾಗುತ್ತಿದೆಯಂತೆ. ಇದರಿಂದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

5 / 5
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ