ಮೊದಲಿನಂತಿಲ್ಲ ಸಮಂತಾ?; ನಟಿಯ ನಡವಳಿಕೆ ಕಂಡು ನಿರ್ದೇಶಕರ ಬೇಸರ

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್ ಸರಣಿ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಆ ಬಳಿಕ ಬಾಲಿವುಡ್ ಕಡೆಯಿಂದ ಹೆಚ್ಚೆಚ್ಚು ಆಫರ್ ಬರುತ್ತಿದೆ. ಹೀಗಾಗಿ, ಅತ್ತ ಕಡೆ ಅವರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ.

| Updated By: ರಾಜೇಶ್ ದುಗ್ಗುಮನೆ

Updated on: Mar 19, 2022 | 5:23 PM

ನಟಿ ಸಮಂತಾ ಅವರು ವಿಚ್ಛೇದನದ ನಂತರ ಚಿತ್ರರಂಗದಲ್ಲಿ ಶೈನ್​ ಆಗುತ್ತಿದ್ದಾರೆ. ಅವರಿಗೆ ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಬೇಡಿಕೆ ಹೆಚ್ಚುತ್ತಿದೆ. ಅವರು ಈಗ ಬಾಲಿವುಡ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರೋಕೆ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ, ದಿನ ಕಳೆದಂತೆ ಅವರು ಬದಲಾಗುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗಿದೆ ಎಂದು ವರದಿ ಆಗಿದೆ.

ನಟಿ ಸಮಂತಾ ಅವರು ವಿಚ್ಛೇದನದ ನಂತರ ಚಿತ್ರರಂಗದಲ್ಲಿ ಶೈನ್​ ಆಗುತ್ತಿದ್ದಾರೆ. ಅವರಿಗೆ ಟಾಲಿವುಡ್​ ಹಾಗೂ ಬಾಲಿವುಡ್​ನಲ್ಲಿ ಬೇಡಿಕೆ ಹೆಚ್ಚುತ್ತಿದೆ. ಅವರು ಈಗ ಬಾಲಿವುಡ್​ನಲ್ಲಿ ಹೆಚ್ಚು ಆ್ಯಕ್ಟೀವ್ ಆಗಿರೋಕೆ ಪ್ರಯತ್ನಿಸುತ್ತಿದ್ದಾರೆ. ಹೀಗಾಗಿ, ದಿನ ಕಳೆದಂತೆ ಅವರು ಬದಲಾಗುತ್ತಿದ್ದಾರೆ ಎನ್ನಲಾಗಿದೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗಿದೆ ಎಂದು ವರದಿ ಆಗಿದೆ.

1 / 5
‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್ ಸರಣಿ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಆ  ಬಳಿಕ ಬಾಲಿವುಡ್ ಕಡೆಯಿಂದ ಹೆಚ್ಚೆಚ್ಚು ಆಫರ್ ಬರುತ್ತಿದೆ. ಹೀಗಾಗಿ, ಅತ್ತ ಕಡೆ ಅವರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ತೊಂದರೆ ಆಗುತ್ತಿದೆ.

‘ದಿ ಫ್ಯಾಮಿಲಿ ಮ್ಯಾನ್​ 2’ ವೆಬ್ ಸರಣಿ ಬಳಿಕ ಸಮಂತಾಗೆ ಬೇಡಿಕೆ ಹೆಚ್ಚಿದೆ. ಆ ಬಳಿಕ ಬಾಲಿವುಡ್ ಕಡೆಯಿಂದ ಹೆಚ್ಚೆಚ್ಚು ಆಫರ್ ಬರುತ್ತಿದೆ. ಹೀಗಾಗಿ, ಅತ್ತ ಕಡೆ ಅವರು ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. ಇದರಿಂದ ದಕ್ಷಿಣ ಭಾರತದ ನಿರ್ದೇಶಕರಿಗೆ ತೊಂದರೆ ಆಗುತ್ತಿದೆ.

2 / 5
ಚಿತ್ರರಂಗದಲ್ಲಿ ಗುರುತಿಸಿಕೊಳ್ಳಬೇಕು ಎಂದರೆ ಸಿನಿಮಾದಲ್ಲಿ ನಟಿಸಿದರೆ ಮಾತ್ರ ಸಾಧ್ಯವಾಗುವುದಿಲ್ಲ. ಹೆಚ್ಚೆಚ್ಚು ಅವಾರ್ಡ್​ ಫಂಕ್ಷನ್​ ಹಾಗೂ ಸಿನಿಮಾಗೆ ಸಂಬಂಧಿಸಿದ ಇತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಸಿನಿಮಾ ಮಂದಿಯ ಜತೆ ಗೆಳೆತನ ಬೆಳೆಸಿಕೊಳ್ಳಬೇಕು. ಸಮಂತಾ ಕೂಡ ಇದನ್ನೇ ಮಾಡುತ್ತಿದ್ದಾರೆ.

ಚಿತ್ರರಂಗದಲ್ಲಿ ಗುರುತಿಸಿಕೊಳ್ಳಬೇಕು ಎಂದರೆ ಸಿನಿಮಾದಲ್ಲಿ ನಟಿಸಿದರೆ ಮಾತ್ರ ಸಾಧ್ಯವಾಗುವುದಿಲ್ಲ. ಹೆಚ್ಚೆಚ್ಚು ಅವಾರ್ಡ್​ ಫಂಕ್ಷನ್​ ಹಾಗೂ ಸಿನಿಮಾಗೆ ಸಂಬಂಧಿಸಿದ ಇತರ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಬೇಕು. ಸಿನಿಮಾ ಮಂದಿಯ ಜತೆ ಗೆಳೆತನ ಬೆಳೆಸಿಕೊಳ್ಳಬೇಕು. ಸಮಂತಾ ಕೂಡ ಇದನ್ನೇ ಮಾಡುತ್ತಿದ್ದಾರೆ.

3 / 5
ಬಾಲಿವುಡ್​ನಲ್ಲಿ ನಡೆಯುವ ಹಲವು ಅವಾರ್ಡ್​ ಫಂಕ್ಷನ್​, ಕೆಲ ಸಿನಿಮಾ ಕಾರ್ಯಕ್ರಮಗಳಲ್ಲಿ ಸಮಂತಾ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ನಿರಂತರವಾಗಿ ಮುಂಬೈಗೆ ತೆರಳುತ್ತಿದ್ದಾರೆ. ಇದರ ಪರಿಣಾಮ ದಕ್ಷಿಣ ಭಾರತದಲ್ಲಿ ಅವರು ಒಪ್ಪಿಕೊಂಡ ಸಿನಿಮಾಗಳ ಮೇಲೆ ಆಗುತ್ತಿದೆ.

ಬಾಲಿವುಡ್​ನಲ್ಲಿ ನಡೆಯುವ ಹಲವು ಅವಾರ್ಡ್​ ಫಂಕ್ಷನ್​, ಕೆಲ ಸಿನಿಮಾ ಕಾರ್ಯಕ್ರಮಗಳಲ್ಲಿ ಸಮಂತಾ ಪಾಲ್ಗೊಳ್ಳುತ್ತಿದ್ದಾರೆ. ಇದಕ್ಕಾಗಿ ಅವರು ನಿರಂತರವಾಗಿ ಮುಂಬೈಗೆ ತೆರಳುತ್ತಿದ್ದಾರೆ. ಇದರ ಪರಿಣಾಮ ದಕ್ಷಿಣ ಭಾರತದಲ್ಲಿ ಅವರು ಒಪ್ಪಿಕೊಂಡ ಸಿನಿಮಾಗಳ ಮೇಲೆ ಆಗುತ್ತಿದೆ.

4 / 5
ಸಮಂತಾ ಮೊದಲು ಸೆಟ್​ನಲ್ಲಿ ಕೂಲ್​ ಆಗಿ, ಹಂಬಲ್​ ಆಗಿ ಇರುತ್ತಿದ್ದರು. ಆದರೆ, ಈ ನಡವಳಿಕೆ ಕೂಡ ನಿಧಾನವಾಗಿ ಬದಲಾಗುತ್ತಿದೆಯಂತೆ. ಇದರಿಂದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

ಸಮಂತಾ ಮೊದಲು ಸೆಟ್​ನಲ್ಲಿ ಕೂಲ್​ ಆಗಿ, ಹಂಬಲ್​ ಆಗಿ ಇರುತ್ತಿದ್ದರು. ಆದರೆ, ಈ ನಡವಳಿಕೆ ಕೂಡ ನಿಧಾನವಾಗಿ ಬದಲಾಗುತ್ತಿದೆಯಂತೆ. ಇದರಿಂದ ನಿರ್ದೇಶಕರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.

5 / 5
Follow us
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ