AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿಷ್ಠಿತ ಕಾನ್ಸ್​ ಫಿಲ್ಮ್​ ಚಿತ್ರೋತ್ಸವದಲ್ಲಿ ‘ಲಕ್ಷ್ಮೀ ನಿವಾಸ’ ನಟಿ ದಿಶಾ ಮದನ್; 400 ಗಂಟೆಗಳಲ್ಲಿ ತಯಾರಾದ ಸೀರೆ ಉಟ್ಟು ಮಿಂಚಿಂಗ್

ಪ್ರತಿಷ್ಠಿತ ‘ಕಾನ್ಸ್​ ಚೀತ್ರೋತ್ಸವ’ ಅದ್ದೂರಿಯಾಗಿ ನಡೆಯುತ್ತಿದೆ. ದೇಶ-ವಿದೇಶಗಳಿಂದ ಸೆಲೆಬ್ರಿಟಿಗಳು ಆಗಮಿಸಿ ಇಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕುತ್ತಿದ್ದಾರೆ. ಅದೇ ರೀತಿ ಕನ್ನಡ ಕಿರುತೆರೆಯ ಖ್ಯಾತ ನಟಿ ದಿಶಾ ಮದನ್ ಕೂಡ ಕಾನ್ಸ್​ ಸಿನಿಮೋತ್ಸವದಲ್ಲಿ ಮಿಂಚಿದ್ದಾರೆ. ಅವರ ಫೋಟೋಗಳು ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on:May 19, 2025 | 8:43 AM

Share
ಕಾನ್ಸ್​ ಸಿನಿಮೋತ್ಸವವನ್ನು ಅತ್ಯಂತ ಪ್ರತಿಷ್ಠಿತ ಚಿತ್ರೋತ್ಸವ ಎಂದು ಪರಿಗಣಿಸಲಾಗುತ್ತದೆ. ಇಲ್ಲಿ ಹೆಜ್ಜೆ ಹಾಕಬೇಕು ಎಂಬುದು ಅನೇಕ ನಟಿಯರ ಕನಸು. ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಅನೇಕರು ಗಮನ ಸೆಳೆಯುತ್ತಾರೆ. ಈ ಸಾಲಿಗೆ ಕಿರುತೆರೆ ನಟಿ ದಿಶಾ ಮದನ್ ಸೇರಿದ್ದಾರೆ.

ಕಾನ್ಸ್​ ಸಿನಿಮೋತ್ಸವವನ್ನು ಅತ್ಯಂತ ಪ್ರತಿಷ್ಠಿತ ಚಿತ್ರೋತ್ಸವ ಎಂದು ಪರಿಗಣಿಸಲಾಗುತ್ತದೆ. ಇಲ್ಲಿ ಹೆಜ್ಜೆ ಹಾಕಬೇಕು ಎಂಬುದು ಅನೇಕ ನಟಿಯರ ಕನಸು. ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಅನೇಕರು ಗಮನ ಸೆಳೆಯುತ್ತಾರೆ. ಈ ಸಾಲಿಗೆ ಕಿರುತೆರೆ ನಟಿ ದಿಶಾ ಮದನ್ ಸೇರಿದ್ದಾರೆ.

1 / 5
‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೂಲಕ ಮಿಂಚುತ್ತಿರುವ ದಿಶಾ ಮದನ್ ಅವರು ‘ಕಾನ್ಸ್​ ಸಿನಿಮೋತ್ಸವ’ದ ಕೆಂಪು ಹಾಸಿನ ಮೇಲೆ ಹೆಜ್ಜೆ ಹಾಕಿದ್ದಾರೆ. ಈ ಸಂದರ್ಭದ ಫೋಟೋಗಳನ್ನು ಅವರು ಹಂಚಿಕೊಂಡಿದ್ದಾರೆ. ಇದು ನಿಜಕ್ಕೂ ಅವರಿಗೆ ಹಾಗೂ ಕರ್ನಾಟಕದ ಪಾಲಿಗೆ ವಿಶೇಷ ಎನಿಸಿಕೊಂಡಿದೆ.

ಕಾನ್ಸ್​ ಸಿನಿಮೋತ್ಸವವನ್ನು ಅತ್ಯಂತ ಪ್ರತಿಷ್ಠಿತ ಚಿತ್ರೋತ್ಸವ ಎಂದು ಪರಿಗಣಿಸಲಾಗುತ್ತದೆ. ಇಲ್ಲಿ ಹೆಜ್ಜೆ ಹಾಕಬೇಕು ಎಂಬುದು ಅನೇಕ ನಟಿಯರ ಕನಸು. ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿ ಅನೇಕರು ಗಮನ ಸೆಳೆಯುತ್ತಾರೆ. ಈ ಸಾಲಿಗೆ ಕಿರುತೆರೆ ನಟಿ ದಿಶಾ ಮದನ್ ಸೇರಿದ್ದಾರೆ.

2 / 5
ಮತ್ತೊಂದು ವಿಶೇಷತೆ ಇದೆ. ಅವರು ಧರಿಸಿದ್ದ ಸೀರೆ ಬರೋಬ್ಬರಿ 400 ಗಂಟೆಗಳಲ್ಲಿ ಸಿದ್ಧವಾಗಿದೆ. ಅಂದರೆ ಸರಿ ಸುಮಾರು 16 ದಿನಗಳು ಈ ಸೀರೆ ತಯಾರಿಸಲು ಬೇಕಾಗಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಅನೇಕರು ಅಚ್ಚರಿಗೊಂಡಿದ್ದಾರೆ.

ಮತ್ತೊಂದು ವಿಶೇಷತೆ ಇದೆ. ಅವರು ಧರಿಸಿದ್ದ ಸೀರೆ ಬರೋಬ್ಬರಿ 400 ಗಂಟೆಗಳಲ್ಲಿ ಸಿದ್ಧವಾಗಿದೆ. ಅಂದರೆ ಸರಿ ಸುಮಾರು 16 ದಿನಗಳು ಈ ಸೀರೆ ತಯಾರಿಸಲು ಬೇಕಾಗಿದೆ ಅನ್ನೋದು ವಿಶೇಷ. ಈ ವಿಚಾರ ಕೇಳಿ ಅನೇಕರು ಅಚ್ಚರಿಗೊಂಡಿದ್ದಾರೆ.

3 / 5
ಚೆಟ್ಟಿನಾಡ್ ಬಳಿಯ ಕುಶಲಕರ್ಮಿಗಳು 400 ಗಂಟೆಗಳಿಗೂ ಹೆಚ್ಚು ಕಾಲ ಕೈಯಿಂದ ನೇಯ್ದ ಶುದ್ಧ ಜರಿ ಕಾಂಚಿವರಂ ಸೀರೆ ಇದಾಗಿದೆ. ಇದರಲ್ಲಿ ಅವರು ಮಿಂಚಿ ಗಮನ ಸೆಳೆಯುತ್ತಾ ಇದ್ದಾರೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸಿದ್ದಾರೆ.

ಚೆಟ್ಟಿನಾಡ್ ಬಳಿಯ ಕುಶಲಕರ್ಮಿಗಳು 400 ಗಂಟೆಗಳಿಗೂ ಹೆಚ್ಚು ಕಾಲ ಕೈಯಿಂದ ನೇಯ್ದ ಶುದ್ಧ ಜರಿ ಕಾಂಚಿವರಂ ಸೀರೆ ಇದಾಗಿದೆ. ಇದರಲ್ಲಿ ಅವರು ಮಿಂಚಿ ಗಮನ ಸೆಳೆಯುತ್ತಾ ಇದ್ದಾರೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸಿದ್ದಾರೆ.

4 / 5
ಕಾನ್ಸ್ ಚಿತ್ರೋತ್ಸವ ಫ್ರಾನ್ಸ್​ನಲ್ಲಿ ನಡೆಯುತ್ತದೆ. ಇದು ವಿಶ್ವ ಚಿತ್ರರಂಗಕ್ಕೆ ಪ್ರತಿಷ್ಠಿತ ಸಿನಿಮೋತ್ಸವ. ಬರೋಬ್ಬರಿ 12 ದಿನಗಳ ಕಾಲ ಈ ಉತ್ಸವ ನಡೆಯಲಿದೆ. ಈ ಬಾರಿ ಮೇ 13ರಂದು ಇದು ಆರಂಭ ಆಗಿದೆ. ಇನ್ನೂ ಕೆಲ ದಿನಗಳ ಕಾಲ ಈ ಸಿನಿಮೋತ್ಸವ ನಡೆಯಲಿದೆ.     

ಕಾನ್ಸ್ ಚಿತ್ರೋತ್ಸವ ಫ್ರಾನ್ಸ್​ನಲ್ಲಿ ನಡೆಯುತ್ತದೆ. ಇದು ವಿಶ್ವ ಚಿತ್ರರಂಗಕ್ಕೆ ಪ್ರತಿಷ್ಠಿತ ಸಿನಿಮೋತ್ಸವ. ಬರೋಬ್ಬರಿ 12 ದಿನಗಳ ಕಾಲ ಈ ಉತ್ಸವ ನಡೆಯಲಿದೆ. ಈ ಬಾರಿ ಮೇ 13ರಂದು ಇದು ಆರಂಭ ಆಗಿದೆ. ಇನ್ನೂ ಕೆಲ ದಿನಗಳ ಕಾಲ ಈ ಸಿನಿಮೋತ್ಸವ ನಡೆಯಲಿದೆ.     

5 / 5

Published On - 7:35 am, Mon, 19 May 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ