AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಾಯ್ಲೆಂಡ್​ನಲ್ಲಿ ಹಾಟ್ ಗೆಳತಿಯರು: ದಿಶಾ ಪಟಾನಿ-‘ಕೆಜಿಎಫ್’ ಬೆಡಗಿ ಮೌನಿ ರಾಯ್

Disha and Mouni: ಬಾಲಿವುಡ್​ನ ಗ್ಲಾಮರಸ್ ನಟಿಯರಾದ ದಿಶಾ ಪಟಾನಿ ಮತ್ತು ‘ಕೆಜಿಎಫ್’ ಸುಂದರಿ ಮೌನಿ ರಾಯ್ ಇಬ್ಬರೂ ಥಾಯ್ಲೆಂಡ್​ನಲ್ಲಿ ರಜೆ ಎಂಜಾಯ್ ಮಾಡಿದ್ದಾರೆ.

ಮಂಜುನಾಥ ಸಿ.
|

Updated on: Dec 21, 2023 | 10:18 PM

Share
ಬಾಲಿವುಡ್​ನ ಹಾಟ್ ಬೆಡಗಿಯರಾದ ಮೌನಿ ರಾಯ್ ಹಾಗೂ ದಿಶಾ ಪಟಾನಿ ಇಬ್ಬರೂ ರಜೆಯ ಮಜೆ ಕಳೆಯುತ್ತಿದ್ದಾರೆ.

ಬಾಲಿವುಡ್​ನ ಹಾಟ್ ಬೆಡಗಿಯರಾದ ಮೌನಿ ರಾಯ್ ಹಾಗೂ ದಿಶಾ ಪಟಾನಿ ಇಬ್ಬರೂ ರಜೆಯ ಮಜೆ ಕಳೆಯುತ್ತಿದ್ದಾರೆ.

1 / 7
ಇಬ್ಬರೂ ಚೆಲುವೆಯರು ವಿದೇಶಕ್ಕೆ ತೆರಳಿ ಸಮುದ್ರ ತೀರದಲ್ಲಿ ಇಬ್ಬರೂ ಸಮಯ ಕಳೆದಿದ್ದಾರೆ.

ಇಬ್ಬರೂ ಚೆಲುವೆಯರು ವಿದೇಶಕ್ಕೆ ತೆರಳಿ ಸಮುದ್ರ ತೀರದಲ್ಲಿ ಇಬ್ಬರೂ ಸಮಯ ಕಳೆದಿದ್ದಾರೆ.

2 / 7
ಇಬ್ಬರೂ ಗೆಳತಿಯರು ಥಾಯ್ಲೆಂಡ್​ನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಇಬ್ಬರೂ ಗೆಳತಿಯರು ಥಾಯ್ಲೆಂಡ್​ನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ದಿಶಾ ಪಟಾನಿ ಹಾಗೂ ಮೌನಿ ರಾಯ್ ಹಲವು ವರ್ಷಗಳಿಂದಲೂ ಗೆಳತಿಯರು. ಬಾಲಿವುಡ್​ನ ಹಾಟ್ ಬೆಡಗಿಯರು ಸಹ.

ದಿಶಾ ಪಟಾನಿ ಹಾಗೂ ಮೌನಿ ರಾಯ್ ಹಲವು ವರ್ಷಗಳಿಂದಲೂ ಗೆಳತಿಯರು. ಬಾಲಿವುಡ್​ನ ಹಾಟ್ ಬೆಡಗಿಯರು ಸಹ.

4 / 7
ದಿಶಾ ಪಟಾಣಿ ಹಾಗೂ ಮೌನಿ ರಾಯ್ ಜಿಮ್ ಸ್ನೇಹಿತೆಯರು ಸಹ, ಇಬ್ಬರೂ ಒಂದೇ ಜಿಮ್​ಗೆ ಒಂದೇ ಸಮಯಕ್ಕೆ ಹೋಗುವುದು ವಾಡಿಕೆ.

ದಿಶಾ ಪಟಾಣಿ ಹಾಗೂ ಮೌನಿ ರಾಯ್ ಜಿಮ್ ಸ್ನೇಹಿತೆಯರು ಸಹ, ಇಬ್ಬರೂ ಒಂದೇ ಜಿಮ್​ಗೆ ಒಂದೇ ಸಮಯಕ್ಕೆ ಹೋಗುವುದು ವಾಡಿಕೆ.

5 / 7
ದಿಶಾ ಪಟಾನಿ ಬಾಲಿವುಡ್​ನ ಟಾಪ್ ನಟರೊಟ್ಟಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಮೌನಿ ರಾಯ್, ಐಟಂ ಹಾಡುಗಳಿಂದ ಸಖತ್ ಜನಪ್ರಿಯತೆ ಪಡೆದಿದ್ದಾರೆ.

ದಿಶಾ ಪಟಾನಿ ಬಾಲಿವುಡ್​ನ ಟಾಪ್ ನಟರೊಟ್ಟಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಮೌನಿ ರಾಯ್, ಐಟಂ ಹಾಡುಗಳಿಂದ ಸಖತ್ ಜನಪ್ರಿಯತೆ ಪಡೆದಿದ್ದಾರೆ.

6 / 7
ದಿಶಾ ಪಟಾನಿ ಹಾಗೂ ಮೌನಿ ರಾಯ್​ರ ಗೆಳೆತನ ಕಂಡು ನೆಟ್ಟಿಗರು ವಾವ್ ಎಂದಿದ್ದಾರೆ. ಇನ್ನು ಕೆಲವರು ಇವರನ್ನು ಸಲಿಂಗಿಗಳೆಂದೂ ಕರೆದಿದ್ದಾರೆ.

ದಿಶಾ ಪಟಾನಿ ಹಾಗೂ ಮೌನಿ ರಾಯ್​ರ ಗೆಳೆತನ ಕಂಡು ನೆಟ್ಟಿಗರು ವಾವ್ ಎಂದಿದ್ದಾರೆ. ಇನ್ನು ಕೆಲವರು ಇವರನ್ನು ಸಲಿಂಗಿಗಳೆಂದೂ ಕರೆದಿದ್ದಾರೆ.

7 / 7
Follow Us
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಆರ್‌ಎಸ್‌ಎಸ್ ಕಚೇರಿ ಮುಂದೆ ಮನುಸ್ಮೃತಿ ಸುಟ್ಟ ಕಾಂಗ್ರೆಸ್‌ ನಾಯಕ ಪೊಲೀಸ್ ವಶ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ಮಹಾತ್ಮ ಗಾಂಧೀಜಿ ಹತ್ಯೆಯಾದ ಸ್ಥಳ ಯಾವುದು? ಅದು ಈಗ ಹೇಗಿದೆ ನೋಡಿ
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ನಾನ್ ವೆಜ್​ ಪ್ರಿಯರಿಗೆ ಶಾಕ್:2 ದಿನ ಬೆಂಗಳೂರಲ್ಲಿ ಸಿಗಲ್ಲ ಮಟನ್-ಚಿಕನ್​!
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ದರ್ಶನ್ ಭೇಟಿ ಮಾಡಿದ ವಿಜಯಲಕ್ಷ್ಮಿ, ಶಾಸಕ ದರ್ಶನ್ ಪುಟ್ಟಣ್ಣಯ್ಯ, ಝೈದ್ ಖಾನ್
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಮಾಫಿ ಸಾಕ್ಷಿಗೆ ದರ್ಶನ್ ಆಕ್ಷೇಪ; ತುರ್ತು ವಿಚಾರಣೆಗೆ ಹೈಕೋರ್ಟ್ ಸಮ್ಮತಿ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಬಗೆದಷ್ಟು ಬಯಲಾಗ್ತಿದೆ KPSC ಹಗರಣ: Dysp ನೇಮಕಾತಿಯಲ್ಲೂ ಅಕ್ರಮ ಶಂಕೆ
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ಇಲ್ಲಿ ಎದೆಮಟ್ಟದ ನೀರಿನಲ್ಲಿ ನಡೆದರೆ ಮಾತ್ರ ನರಸಿಂಹನ ದರ್ಶನ ಭಾಗ್ಯ!
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ನೆಲಮಂಗಲ-ಹಾಸನ ಹೆದ್ದಾರಿ ಟೋಲ್ ದರ ಹೆಚ್ಚಳ: ವಾಹನ ಸವಾರರ ಆಕ್ರೋಶ
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಹಸುವಿಗೆ ಶಾಸ್ತ್ರೋಕ್ತವಾಗಿ ಸೀಮಂತ ಮಾಡಿದ ಯುವಕ; ಊರ ಜನರಿಗೆ ಹೋಳಿಗೆ ಊಟ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!
ಬಿಜೆಪಿ ಪಾದಯಾತ್ರೆಗೆ ಅಸಲಿ ಕಾರಣ ಬಿಚ್ಚಿಟ್ಟ ವಿಜಯೇಂದ್ರ!