ಥಾಯ್ಲೆಂಡ್​ನಲ್ಲಿ ಹಾಟ್ ಗೆಳತಿಯರು: ದಿಶಾ ಪಟಾನಿ-‘ಕೆಜಿಎಫ್’ ಬೆಡಗಿ ಮೌನಿ ರಾಯ್

Disha and Mouni: ಬಾಲಿವುಡ್​ನ ಗ್ಲಾಮರಸ್ ನಟಿಯರಾದ ದಿಶಾ ಪಟಾನಿ ಮತ್ತು ‘ಕೆಜಿಎಫ್’ ಸುಂದರಿ ಮೌನಿ ರಾಯ್ ಇಬ್ಬರೂ ಥಾಯ್ಲೆಂಡ್​ನಲ್ಲಿ ರಜೆ ಎಂಜಾಯ್ ಮಾಡಿದ್ದಾರೆ.

|

Updated on: Dec 21, 2023 | 10:18 PM

ಬಾಲಿವುಡ್​ನ ಹಾಟ್ ಬೆಡಗಿಯರಾದ ಮೌನಿ ರಾಯ್ ಹಾಗೂ ದಿಶಾ ಪಟಾನಿ ಇಬ್ಬರೂ ರಜೆಯ ಮಜೆ ಕಳೆಯುತ್ತಿದ್ದಾರೆ.

ಬಾಲಿವುಡ್​ನ ಹಾಟ್ ಬೆಡಗಿಯರಾದ ಮೌನಿ ರಾಯ್ ಹಾಗೂ ದಿಶಾ ಪಟಾನಿ ಇಬ್ಬರೂ ರಜೆಯ ಮಜೆ ಕಳೆಯುತ್ತಿದ್ದಾರೆ.

1 / 7
ಇಬ್ಬರೂ ಚೆಲುವೆಯರು ವಿದೇಶಕ್ಕೆ ತೆರಳಿ ಸಮುದ್ರ ತೀರದಲ್ಲಿ ಇಬ್ಬರೂ ಸಮಯ ಕಳೆದಿದ್ದಾರೆ.

ಇಬ್ಬರೂ ಚೆಲುವೆಯರು ವಿದೇಶಕ್ಕೆ ತೆರಳಿ ಸಮುದ್ರ ತೀರದಲ್ಲಿ ಇಬ್ಬರೂ ಸಮಯ ಕಳೆದಿದ್ದಾರೆ.

2 / 7
ಇಬ್ಬರೂ ಗೆಳತಿಯರು ಥಾಯ್ಲೆಂಡ್​ನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಇಬ್ಬರೂ ಗೆಳತಿಯರು ಥಾಯ್ಲೆಂಡ್​ನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ದಿಶಾ ಪಟಾನಿ ಹಾಗೂ ಮೌನಿ ರಾಯ್ ಹಲವು ವರ್ಷಗಳಿಂದಲೂ ಗೆಳತಿಯರು. ಬಾಲಿವುಡ್​ನ ಹಾಟ್ ಬೆಡಗಿಯರು ಸಹ.

ದಿಶಾ ಪಟಾನಿ ಹಾಗೂ ಮೌನಿ ರಾಯ್ ಹಲವು ವರ್ಷಗಳಿಂದಲೂ ಗೆಳತಿಯರು. ಬಾಲಿವುಡ್​ನ ಹಾಟ್ ಬೆಡಗಿಯರು ಸಹ.

4 / 7
ದಿಶಾ ಪಟಾಣಿ ಹಾಗೂ ಮೌನಿ ರಾಯ್ ಜಿಮ್ ಸ್ನೇಹಿತೆಯರು ಸಹ, ಇಬ್ಬರೂ ಒಂದೇ ಜಿಮ್​ಗೆ ಒಂದೇ ಸಮಯಕ್ಕೆ ಹೋಗುವುದು ವಾಡಿಕೆ.

ದಿಶಾ ಪಟಾಣಿ ಹಾಗೂ ಮೌನಿ ರಾಯ್ ಜಿಮ್ ಸ್ನೇಹಿತೆಯರು ಸಹ, ಇಬ್ಬರೂ ಒಂದೇ ಜಿಮ್​ಗೆ ಒಂದೇ ಸಮಯಕ್ಕೆ ಹೋಗುವುದು ವಾಡಿಕೆ.

5 / 7
ದಿಶಾ ಪಟಾನಿ ಬಾಲಿವುಡ್​ನ ಟಾಪ್ ನಟರೊಟ್ಟಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಮೌನಿ ರಾಯ್, ಐಟಂ ಹಾಡುಗಳಿಂದ ಸಖತ್ ಜನಪ್ರಿಯತೆ ಪಡೆದಿದ್ದಾರೆ.

ದಿಶಾ ಪಟಾನಿ ಬಾಲಿವುಡ್​ನ ಟಾಪ್ ನಟರೊಟ್ಟಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಮೌನಿ ರಾಯ್, ಐಟಂ ಹಾಡುಗಳಿಂದ ಸಖತ್ ಜನಪ್ರಿಯತೆ ಪಡೆದಿದ್ದಾರೆ.

6 / 7
ದಿಶಾ ಪಟಾನಿ ಹಾಗೂ ಮೌನಿ ರಾಯ್​ರ ಗೆಳೆತನ ಕಂಡು ನೆಟ್ಟಿಗರು ವಾವ್ ಎಂದಿದ್ದಾರೆ. ಇನ್ನು ಕೆಲವರು ಇವರನ್ನು ಸಲಿಂಗಿಗಳೆಂದೂ ಕರೆದಿದ್ದಾರೆ.

ದಿಶಾ ಪಟಾನಿ ಹಾಗೂ ಮೌನಿ ರಾಯ್​ರ ಗೆಳೆತನ ಕಂಡು ನೆಟ್ಟಿಗರು ವಾವ್ ಎಂದಿದ್ದಾರೆ. ಇನ್ನು ಕೆಲವರು ಇವರನ್ನು ಸಲಿಂಗಿಗಳೆಂದೂ ಕರೆದಿದ್ದಾರೆ.

7 / 7
Follow us
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ಚನ್ನಪಟ್ಟಣ ಕ್ಷೇತ್ರಕ್ಕೆ ಅಭ್ಯರ್ಥಿ ಯಾರೆಂದು ಕೇಳಿದರೆ ಡಾ ಮಂಜುನಾಥ್ ಉತ್ತರ!
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ನಿಯಮ ಮುರಿದ ಸ್ಪರ್ಧಿಗಳು, ಕಠಿಣ ಶಿಕ್ಷೆ ಕೊಟ್ಟ ಬಿಗ್​ಬಾಸ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
ಸಿದ್ದರಾಮಯ್ಯ ಮತ್ತು ಹರಿಯಾಣ ಸೋಲಿನ ನಡುವೆ ಸಂಬಂಧವಿಲ್ಲ: ಡಿಕೆ ಶಿವಕುಮಾರ್
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..
70ನೇ ರಾಷ್ಟ್ರೀಯ ಸಿನಿಮಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮದ ಲೈವ್​ ನೋಡಿ..