AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಥಾಯ್ಲೆಂಡ್​ನಲ್ಲಿ ಹಾಟ್ ಗೆಳತಿಯರು: ದಿಶಾ ಪಟಾನಿ-‘ಕೆಜಿಎಫ್’ ಬೆಡಗಿ ಮೌನಿ ರಾಯ್

Disha and Mouni: ಬಾಲಿವುಡ್​ನ ಗ್ಲಾಮರಸ್ ನಟಿಯರಾದ ದಿಶಾ ಪಟಾನಿ ಮತ್ತು ‘ಕೆಜಿಎಫ್’ ಸುಂದರಿ ಮೌನಿ ರಾಯ್ ಇಬ್ಬರೂ ಥಾಯ್ಲೆಂಡ್​ನಲ್ಲಿ ರಜೆ ಎಂಜಾಯ್ ಮಾಡಿದ್ದಾರೆ.

ಮಂಜುನಾಥ ಸಿ.
|

Updated on: Dec 21, 2023 | 10:18 PM

Share
ಬಾಲಿವುಡ್​ನ ಹಾಟ್ ಬೆಡಗಿಯರಾದ ಮೌನಿ ರಾಯ್ ಹಾಗೂ ದಿಶಾ ಪಟಾನಿ ಇಬ್ಬರೂ ರಜೆಯ ಮಜೆ ಕಳೆಯುತ್ತಿದ್ದಾರೆ.

ಬಾಲಿವುಡ್​ನ ಹಾಟ್ ಬೆಡಗಿಯರಾದ ಮೌನಿ ರಾಯ್ ಹಾಗೂ ದಿಶಾ ಪಟಾನಿ ಇಬ್ಬರೂ ರಜೆಯ ಮಜೆ ಕಳೆಯುತ್ತಿದ್ದಾರೆ.

1 / 7
ಇಬ್ಬರೂ ಚೆಲುವೆಯರು ವಿದೇಶಕ್ಕೆ ತೆರಳಿ ಸಮುದ್ರ ತೀರದಲ್ಲಿ ಇಬ್ಬರೂ ಸಮಯ ಕಳೆದಿದ್ದಾರೆ.

ಇಬ್ಬರೂ ಚೆಲುವೆಯರು ವಿದೇಶಕ್ಕೆ ತೆರಳಿ ಸಮುದ್ರ ತೀರದಲ್ಲಿ ಇಬ್ಬರೂ ಸಮಯ ಕಳೆದಿದ್ದಾರೆ.

2 / 7
ಇಬ್ಬರೂ ಗೆಳತಿಯರು ಥಾಯ್ಲೆಂಡ್​ನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಇಬ್ಬರೂ ಗೆಳತಿಯರು ಥಾಯ್ಲೆಂಡ್​ನಲ್ಲಿ ಸಖತ್ ಎಂಜಾಯ್ ಮಾಡಿದ್ದಾರೆ. ತಮ್ಮ ಗ್ಲಾಮರಸ್ ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

3 / 7
ದಿಶಾ ಪಟಾನಿ ಹಾಗೂ ಮೌನಿ ರಾಯ್ ಹಲವು ವರ್ಷಗಳಿಂದಲೂ ಗೆಳತಿಯರು. ಬಾಲಿವುಡ್​ನ ಹಾಟ್ ಬೆಡಗಿಯರು ಸಹ.

ದಿಶಾ ಪಟಾನಿ ಹಾಗೂ ಮೌನಿ ರಾಯ್ ಹಲವು ವರ್ಷಗಳಿಂದಲೂ ಗೆಳತಿಯರು. ಬಾಲಿವುಡ್​ನ ಹಾಟ್ ಬೆಡಗಿಯರು ಸಹ.

4 / 7
ದಿಶಾ ಪಟಾಣಿ ಹಾಗೂ ಮೌನಿ ರಾಯ್ ಜಿಮ್ ಸ್ನೇಹಿತೆಯರು ಸಹ, ಇಬ್ಬರೂ ಒಂದೇ ಜಿಮ್​ಗೆ ಒಂದೇ ಸಮಯಕ್ಕೆ ಹೋಗುವುದು ವಾಡಿಕೆ.

ದಿಶಾ ಪಟಾಣಿ ಹಾಗೂ ಮೌನಿ ರಾಯ್ ಜಿಮ್ ಸ್ನೇಹಿತೆಯರು ಸಹ, ಇಬ್ಬರೂ ಒಂದೇ ಜಿಮ್​ಗೆ ಒಂದೇ ಸಮಯಕ್ಕೆ ಹೋಗುವುದು ವಾಡಿಕೆ.

5 / 7
ದಿಶಾ ಪಟಾನಿ ಬಾಲಿವುಡ್​ನ ಟಾಪ್ ನಟರೊಟ್ಟಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಮೌನಿ ರಾಯ್, ಐಟಂ ಹಾಡುಗಳಿಂದ ಸಖತ್ ಜನಪ್ರಿಯತೆ ಪಡೆದಿದ್ದಾರೆ.

ದಿಶಾ ಪಟಾನಿ ಬಾಲಿವುಡ್​ನ ಟಾಪ್ ನಟರೊಟ್ಟಿಗೆ ನಾಯಕಿಯಾಗಿ ನಟಿಸುತ್ತಿದ್ದಾರೆ. ಮೌನಿ ರಾಯ್, ಐಟಂ ಹಾಡುಗಳಿಂದ ಸಖತ್ ಜನಪ್ರಿಯತೆ ಪಡೆದಿದ್ದಾರೆ.

6 / 7
ದಿಶಾ ಪಟಾನಿ ಹಾಗೂ ಮೌನಿ ರಾಯ್​ರ ಗೆಳೆತನ ಕಂಡು ನೆಟ್ಟಿಗರು ವಾವ್ ಎಂದಿದ್ದಾರೆ. ಇನ್ನು ಕೆಲವರು ಇವರನ್ನು ಸಲಿಂಗಿಗಳೆಂದೂ ಕರೆದಿದ್ದಾರೆ.

ದಿಶಾ ಪಟಾನಿ ಹಾಗೂ ಮೌನಿ ರಾಯ್​ರ ಗೆಳೆತನ ಕಂಡು ನೆಟ್ಟಿಗರು ವಾವ್ ಎಂದಿದ್ದಾರೆ. ಇನ್ನು ಕೆಲವರು ಇವರನ್ನು ಸಲಿಂಗಿಗಳೆಂದೂ ಕರೆದಿದ್ದಾರೆ.

7 / 7
Follow Us
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಆರೋಗ್ಯ ಕೇಂದ್ರದ ಗೇಟ್ ಮುರಿದುಬಿದ್ದು ಅರ್ಚಕನಿಗೆ ಗಂಭೀರ ಗಾಯ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ಪಿಆರ್​ಸಿ ಜಟಾಪಟಿ: ಆದೇಶ ವಾಪಸ್ ಪಡೆಯುವಂತೆ ಆರ್​​ ಅಶೋಕ್ ಆಗ್ರಹ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
ರಸ್ತೆ ಬದಿಯಲ್ಲಿ ಬಿಡಾಡಿ ವಾಹನಗಳ ತೆರವು: ಪೊಲೀಸರಿಂದಲೇ ನಿಯಮ ಉಲ್ಲಂಘನೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
14 ವರ್ಷದ ಬಾಲಕಿಗೆ ಹೆರಿಗೆ: ಮನೆಯಲ್ಲೇ ಮಗುವಿಗೆ ಜನ್ಮ ನೀಡಿದ ಅಪ್ರಾಪ್ತೆ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ