AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Disha Patani: ‘ನಿಮ್ಮ ಮುಖಕ್ಕೆ ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಆಗಿದೆ?’; ದಿಶಾ ಪಟಾಣಿಗೆ ಬಂತು ನೇರ ಪ್ರಶ್ನೆ

ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 6:31 AM

Share
ದಿಶಾ ಪಟಾಣಿ ಅವರು ಸದಾ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡು ಗಮನ ಸೆಳೆಯುತ್ತಾರೆ. ಅವರು ಹಂಚಿಕೊಳ್ಳುವ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರುತ್ತದೆ. ಆದರೆ, ಒಂದು ವರ್ಗದ ಜನರು ಟ್ರೋಲ್ ಮಾಡುತ್ತಾರೆ.

ದಿಶಾ ಪಟಾಣಿ ಅವರು ಸದಾ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡು ಗಮನ ಸೆಳೆಯುತ್ತಾರೆ. ಅವರು ಹಂಚಿಕೊಳ್ಳುವ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರುತ್ತದೆ. ಆದರೆ, ಒಂದು ವರ್ಗದ ಜನರು ಟ್ರೋಲ್ ಮಾಡುತ್ತಾರೆ.

1 / 5
ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.

ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.

2 / 5
ದಿಶಾ ಪಟಾಣಿ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಬಂದಾಗ ಅವರ ಮುಖ ಇದ್ದಿದ್ದಕ್ಕೂ ಈಗ ಇರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನೇ ಇಟ್ಟುಕೊಂಡು ಟೀಕೆ ಮಾಡಲಾಗಿದೆ.

ದಿಶಾ ಪಟಾಣಿ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಬಂದಾಗ ಅವರ ಮುಖ ಇದ್ದಿದ್ದಕ್ಕೂ ಈಗ ಇರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನೇ ಇಟ್ಟುಕೊಂಡು ಟೀಕೆ ಮಾಡಲಾಗಿದೆ.

3 / 5
‘ಮುಖಕ್ಕೆ ನೀವು ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದೀರಿ’ ಎಂದು ಅನೇಕರು ಕೇಳಿದ್ದಾರೆ. ಇನ್ನೂ ಕೆಲವರು ಅಶ್ಲೀಲವಾಗಿ ಕಮೆಂಟ್ ಹಾಕಿದ್ದಾರೆ.

‘ಮುಖಕ್ಕೆ ನೀವು ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದೀರಿ’ ಎಂದು ಅನೇಕರು ಕೇಳಿದ್ದಾರೆ. ಇನ್ನೂ ಕೆಲವರು ಅಶ್ಲೀಲವಾಗಿ ಕಮೆಂಟ್ ಹಾಕಿದ್ದಾರೆ.

4 / 5
‘ಟೈಗರ್ ಶ್ರಾಫ್ ಜೊತೆ ದಿಶಾ ಪಟಾಣಿ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ದಿಶಾ ಒಪ್ಪಿಕೊಂಡಿಲ್ಲ. ಇವರು ಮದುವೆ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

‘ಟೈಗರ್ ಶ್ರಾಫ್ ಜೊತೆ ದಿಶಾ ಪಟಾಣಿ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ದಿಶಾ ಒಪ್ಪಿಕೊಂಡಿಲ್ಲ. ಇವರು ಮದುವೆ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

5 / 5
Follow Us
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್‌ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್​​ ಖರ್ಗೆ ವ್ಯಂಗ್ಯ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ವಿದ್ಯಾರ್ಥಿಗಳು ನೀಟ್ ಪರೀಕ್ಷೆಯಿಂದ ವಂಚಿತರಾಗಲು ಕಾಂಗ್ರೆಸ್ ಕಾರಣ ಎಂದ ಅಶೋಕ
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಎಡೆ ಹೊಡೆಯಲು ಎತ್ತುಗಳಂತೆ ನೊಗಕ್ಕೆ ಹೆಗಲು ಕೊಟ್ಟ ರೈತ ಕುಟುಂಬಸ್ಥರು!
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಮಕ್ಕಳ ಗೆಟಪ್​​​ನಲ್ಲಿ ಬಂದು ಗಮನ ಸೆಳೆದ ಆ್ಯಂಕರ್ ಅನುಶ್ರೀ
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಅಮೆರಿಕದಿಂದ ಇರಾನ್​ಗೆ 300 ಡಾಲರ್ ಆರ್ಥಿಕ ನೆರವು
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಬೆಂಗಳೂರಿನಲ್ಲಿ ನಕಲಿ ನಾಗಸಾಧುಗಳಿಂದ ಉಂಗುರ ಕಳ್ಳತನ
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಕೋಲಾರದಲ್ಲಿ ವಾಹನಗಳನ್ನು ತಡೆದು ಮಾವು ಬೆಳೆಗಾರರ ಪ್ರತಿಭಟನೆ!
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಬ್ರಹ್ಮರಕೂಟ್ಲು ಟೋಲ್ ಗೇಟ್‌ನಲ್ಲಿ ಸಿಪಿಐಎಂ ಕಾರ್ಯಕರ್ತರ ದಾಂಧಲೆ
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು
ಉತ್ತರ ಕರ್ನಾಟಕದಲ್ಲಿ ಮಳೆ ಕೊರತೆಯ ಪರಿಣಾಮ ಭೀಕರ: ಅನ್ನದಾತರು ಕಂಗಾಲು