AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Disha Patani: ‘ನಿಮ್ಮ ಮುಖಕ್ಕೆ ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಆಗಿದೆ?’; ದಿಶಾ ಪಟಾಣಿಗೆ ಬಂತು ನೇರ ಪ್ರಶ್ನೆ

ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 6:31 AM

Share
ದಿಶಾ ಪಟಾಣಿ ಅವರು ಸದಾ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡು ಗಮನ ಸೆಳೆಯುತ್ತಾರೆ. ಅವರು ಹಂಚಿಕೊಳ್ಳುವ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರುತ್ತದೆ. ಆದರೆ, ಒಂದು ವರ್ಗದ ಜನರು ಟ್ರೋಲ್ ಮಾಡುತ್ತಾರೆ.

ದಿಶಾ ಪಟಾಣಿ ಅವರು ಸದಾ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡು ಗಮನ ಸೆಳೆಯುತ್ತಾರೆ. ಅವರು ಹಂಚಿಕೊಳ್ಳುವ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರುತ್ತದೆ. ಆದರೆ, ಒಂದು ವರ್ಗದ ಜನರು ಟ್ರೋಲ್ ಮಾಡುತ್ತಾರೆ.

1 / 5
ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.

ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.

2 / 5
ದಿಶಾ ಪಟಾಣಿ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಬಂದಾಗ ಅವರ ಮುಖ ಇದ್ದಿದ್ದಕ್ಕೂ ಈಗ ಇರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನೇ ಇಟ್ಟುಕೊಂಡು ಟೀಕೆ ಮಾಡಲಾಗಿದೆ.

ದಿಶಾ ಪಟಾಣಿ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಬಂದಾಗ ಅವರ ಮುಖ ಇದ್ದಿದ್ದಕ್ಕೂ ಈಗ ಇರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನೇ ಇಟ್ಟುಕೊಂಡು ಟೀಕೆ ಮಾಡಲಾಗಿದೆ.

3 / 5
‘ಮುಖಕ್ಕೆ ನೀವು ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದೀರಿ’ ಎಂದು ಅನೇಕರು ಕೇಳಿದ್ದಾರೆ. ಇನ್ನೂ ಕೆಲವರು ಅಶ್ಲೀಲವಾಗಿ ಕಮೆಂಟ್ ಹಾಕಿದ್ದಾರೆ.

‘ಮುಖಕ್ಕೆ ನೀವು ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದೀರಿ’ ಎಂದು ಅನೇಕರು ಕೇಳಿದ್ದಾರೆ. ಇನ್ನೂ ಕೆಲವರು ಅಶ್ಲೀಲವಾಗಿ ಕಮೆಂಟ್ ಹಾಕಿದ್ದಾರೆ.

4 / 5
‘ಟೈಗರ್ ಶ್ರಾಫ್ ಜೊತೆ ದಿಶಾ ಪಟಾಣಿ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ದಿಶಾ ಒಪ್ಪಿಕೊಂಡಿಲ್ಲ. ಇವರು ಮದುವೆ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

‘ಟೈಗರ್ ಶ್ರಾಫ್ ಜೊತೆ ದಿಶಾ ಪಟಾಣಿ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ದಿಶಾ ಒಪ್ಪಿಕೊಂಡಿಲ್ಲ. ಇವರು ಮದುವೆ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

5 / 5
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ
ಗಿಲ್ಲಿ ಹಾಡಿಗೆ ಧ್ರುವಂತ್ ಅಪಸ್ವರ: ಉಗುರಲ್ಲೇ ಕೊಲ್ಲುವೆ ಎಂದ ಗಿಲ್ಲಿ