AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Disha Patani: ‘ನಿಮ್ಮ ಮುಖಕ್ಕೆ ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಆಗಿದೆ?’; ದಿಶಾ ಪಟಾಣಿಗೆ ಬಂತು ನೇರ ಪ್ರಶ್ನೆ

ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 6:31 AM

ದಿಶಾ ಪಟಾಣಿ ಅವರು ಸದಾ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡು ಗಮನ ಸೆಳೆಯುತ್ತಾರೆ. ಅವರು ಹಂಚಿಕೊಳ್ಳುವ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರುತ್ತದೆ. ಆದರೆ, ಒಂದು ವರ್ಗದ ಜನರು ಟ್ರೋಲ್ ಮಾಡುತ್ತಾರೆ.

ದಿಶಾ ಪಟಾಣಿ ಅವರು ಸದಾ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡು ಗಮನ ಸೆಳೆಯುತ್ತಾರೆ. ಅವರು ಹಂಚಿಕೊಳ್ಳುವ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರುತ್ತದೆ. ಆದರೆ, ಒಂದು ವರ್ಗದ ಜನರು ಟ್ರೋಲ್ ಮಾಡುತ್ತಾರೆ.

1 / 5
ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.

ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.

2 / 5
ದಿಶಾ ಪಟಾಣಿ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಬಂದಾಗ ಅವರ ಮುಖ ಇದ್ದಿದ್ದಕ್ಕೂ ಈಗ ಇರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನೇ ಇಟ್ಟುಕೊಂಡು ಟೀಕೆ ಮಾಡಲಾಗಿದೆ.

ದಿಶಾ ಪಟಾಣಿ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಬಂದಾಗ ಅವರ ಮುಖ ಇದ್ದಿದ್ದಕ್ಕೂ ಈಗ ಇರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನೇ ಇಟ್ಟುಕೊಂಡು ಟೀಕೆ ಮಾಡಲಾಗಿದೆ.

3 / 5
‘ಮುಖಕ್ಕೆ ನೀವು ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದೀರಿ’ ಎಂದು ಅನೇಕರು ಕೇಳಿದ್ದಾರೆ. ಇನ್ನೂ ಕೆಲವರು ಅಶ್ಲೀಲವಾಗಿ ಕಮೆಂಟ್ ಹಾಕಿದ್ದಾರೆ.

‘ಮುಖಕ್ಕೆ ನೀವು ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದೀರಿ’ ಎಂದು ಅನೇಕರು ಕೇಳಿದ್ದಾರೆ. ಇನ್ನೂ ಕೆಲವರು ಅಶ್ಲೀಲವಾಗಿ ಕಮೆಂಟ್ ಹಾಕಿದ್ದಾರೆ.

4 / 5
‘ಟೈಗರ್ ಶ್ರಾಫ್ ಜೊತೆ ದಿಶಾ ಪಟಾಣಿ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ದಿಶಾ ಒಪ್ಪಿಕೊಂಡಿಲ್ಲ. ಇವರು ಮದುವೆ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

‘ಟೈಗರ್ ಶ್ರಾಫ್ ಜೊತೆ ದಿಶಾ ಪಟಾಣಿ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ದಿಶಾ ಒಪ್ಪಿಕೊಂಡಿಲ್ಲ. ಇವರು ಮದುವೆ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

5 / 5
Follow us
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಅಮೆರಿಕದ ವಿಶ್ವವಿದ್ಯಾಲಯದಲ್ಲಿ ಪದವಿ ಪಡೆದ ಅಪ್ಪು ಪುತ್ರಿ ಧ್ರುತಿ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ಶಿವಣ್ಣನ ಮನೆಯ ಗೌಪ್ಯ ಸಭೆಯಲ್ಲಿ ಚರ್ಚೆಯಾದ ವಿಷಯಗಳೇನು: ನರಸಿಂಹಲು ಮಾಹಿತಿ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್