Disha Patani: ‘ನಿಮ್ಮ ಮುಖಕ್ಕೆ ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಆಗಿದೆ?’; ದಿಶಾ ಪಟಾಣಿಗೆ ಬಂತು ನೇರ ಪ್ರಶ್ನೆ
ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.
Updated on: May 12, 2023 | 6:31 AM

ದಿಶಾ ಪಟಾಣಿ ಅವರು ಸದಾ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡು ಗಮನ ಸೆಳೆಯುತ್ತಾರೆ. ಅವರು ಹಂಚಿಕೊಳ್ಳುವ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರುತ್ತದೆ. ಆದರೆ, ಒಂದು ವರ್ಗದ ಜನರು ಟ್ರೋಲ್ ಮಾಡುತ್ತಾರೆ.

ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.

ದಿಶಾ ಪಟಾಣಿ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಬಂದಾಗ ಅವರ ಮುಖ ಇದ್ದಿದ್ದಕ್ಕೂ ಈಗ ಇರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನೇ ಇಟ್ಟುಕೊಂಡು ಟೀಕೆ ಮಾಡಲಾಗಿದೆ.

‘ಮುಖಕ್ಕೆ ನೀವು ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದೀರಿ’ ಎಂದು ಅನೇಕರು ಕೇಳಿದ್ದಾರೆ. ಇನ್ನೂ ಕೆಲವರು ಅಶ್ಲೀಲವಾಗಿ ಕಮೆಂಟ್ ಹಾಕಿದ್ದಾರೆ.

‘ಟೈಗರ್ ಶ್ರಾಫ್ ಜೊತೆ ದಿಶಾ ಪಟಾಣಿ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ದಿಶಾ ಒಪ್ಪಿಕೊಂಡಿಲ್ಲ. ಇವರು ಮದುವೆ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.
Related Photo Gallery

ಬದಲಿ ಆಟಗಾರರನ್ನು ಘೋಷಿಸಿದ ಮೂರು ಐಪಿಎಲ್ ತಂಡಗಳು

ಹುಡುಗರು ಮೊದಲ ಬಾರಿಗೆ ಹುಡುಗಿಯನ್ನು ಭೇಟಿಯಾದಾಗ ಗಮನಿಸೋದೇನು?

RCB ಪರ ಕಣಕ್ಕಿಳಿಯಲು ಸೌತ್ ಆಫ್ರಿಕಾ ವೇಗಿಗೆ ಗ್ರೀನ್ ಸಿಗ್ನಲ್

IPL 2025: RCB ಅಭಿಮಾನಿಗಳಿಗೆ ಗುಡ್ ನ್ಯೂಸ್

ಟರ್ಕಿಯ ಪುರಾತನ ದೇವಾಲಯದಲ್ಲಿದೆ ನರಕ ದ್ವಾರ, ಹೋದವರು ಹಿಂದಿರುಗಿ ಬಂದಿಲ್ಲ

IPL 2025: RCB ತಂಡಕ್ಕೆ ಕೆರಿಬಿಯನ್ ದೈತ್ಯ ಎಂಟ್ರಿ

IPL 2025: ಐಪಿಎಲ್ಗೆ ಆಯ್ಕೆಯಾದರೂ ಬಾಂಗ್ಲಾದೇಶ್ ಆಟಗಾರನಿಗೆ ಸಂಕಷ್ಟ

ಹಿಮಾಲಯ ಪರ್ವತ ಹತ್ತಿದ ಮೈಸೂರಿನ ಪೌರ ಕಾರ್ಮಿಕರ ಮಕ್ಕಳು, ಮಾವುತರು

IPL 2025: RCB ಗೆ ನವೀನ್ ಉಲ್ ಹಕ್ ಎಂಟ್ರಿ! ಇದು ನಿಜನಾ?

ಭಗವದ್ಗೀತೆಯ ಈ ಪಾಠಗಳು ಸಂಬಂಧವನ್ನು ಬಲಪಡಿಸಲು ಸಹಕಾರಿ
ಚೈತ್ರಾ ಕುಂದಾಪುರ ಮನೆಯಲ್ಲಿ ಕಿರಿಕ್ ಆಗಲು ಕಾರಣ ಏನು? ವಿವರಿಸಿದ ತಾಯಿ

ಪಾಕಿಸ್ತಾನಕ್ಕೆ ಬಾಂಗ್ಲಾ ಪ್ರವಾಸ; ಒಪ್ಪಿಗೆ ಸೂಚಿಸಿದ ಸರ್ಕಾರ

ರಕ್ತ ಪರೀಕ್ಷೆ ಮಾಡಿಸಲಿ: ಚೈತ್ರಾ ಕುಂದಾಪುರ ಆರೋಪಕ್ಕೆ ತಂದೆಯಿಂದ ನೇರ ಸವಾಲು

ವಿಶ್ವ ಸುಂದರಿ ಸ್ಪರ್ಧಿಗಳ ಕಾಲು ತೊಳೆದ ತೆಲಂಗಾಣ ಮಹಿಳೆಯರು; ಜನರ ಖಂಡನೆ

ಮದ್ಯಪ್ರಿಯರಿಗೆ 3ನೇ ಬಾರಿ ದರ ಏರಿಕೆ ಶಾಕ್: ಯಾವ ಎಣ್ಣೆ ಎಷ್ಟು ಹೆಚ್ಚಳ?

ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್

ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ

ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ

ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು

ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ

ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್ಕೌಂಟರ್ ನಡೆದಿದ್ದು ಹೇಗೆ?

ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್

ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!

ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ

ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
