AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Disha Patani: ‘ನಿಮ್ಮ ಮುಖಕ್ಕೆ ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಆಗಿದೆ?’; ದಿಶಾ ಪಟಾಣಿಗೆ ಬಂತು ನೇರ ಪ್ರಶ್ನೆ

ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.

ರಾಜೇಶ್ ದುಗ್ಗುಮನೆ
|

Updated on: May 12, 2023 | 6:31 AM

ದಿಶಾ ಪಟಾಣಿ ಅವರು ಸದಾ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡು ಗಮನ ಸೆಳೆಯುತ್ತಾರೆ. ಅವರು ಹಂಚಿಕೊಳ್ಳುವ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರುತ್ತದೆ. ಆದರೆ, ಒಂದು ವರ್ಗದ ಜನರು ಟ್ರೋಲ್ ಮಾಡುತ್ತಾರೆ.

ದಿಶಾ ಪಟಾಣಿ ಅವರು ಸದಾ ಬೋಲ್ಡ್ ಫೋಟೋಗಳನ್ನು ಶೇರ್ ಮಾಡಿಕೊಂಡು ಗಮನ ಸೆಳೆಯುತ್ತಾರೆ. ಅವರು ಹಂಚಿಕೊಳ್ಳುವ ಫೋಟೋಗೆ ಎಲ್ಲ ಕಡೆಗಳಿಂದ ಮೆಚ್ಚುಗೆ ಬರುತ್ತದೆ. ಆದರೆ, ಒಂದು ವರ್ಗದ ಜನರು ಟ್ರೋಲ್ ಮಾಡುತ್ತಾರೆ.

1 / 5
ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.

ಯಾವುದೇ ಸೆಲೆಬ್ರಿಟಿಗಳು ಫೋಟೋ ಹಂಚಿಕೊಂಡರೆ ಅದರ ಬಗ್ಗೆ ಕೊಂಕು ತೆಗೆಯುವವರು ಒಂದಷ್ಟು ಮಂದಿ ಇರುತ್ತಾರೆ. ದಿಶಾಗೂ ಅದೇ ರೀತಿ ಆಗಿದೆ.

2 / 5
ದಿಶಾ ಪಟಾಣಿ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಬಂದಾಗ ಅವರ ಮುಖ ಇದ್ದಿದ್ದಕ್ಕೂ ಈಗ ಇರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನೇ ಇಟ್ಟುಕೊಂಡು ಟೀಕೆ ಮಾಡಲಾಗಿದೆ.

ದಿಶಾ ಪಟಾಣಿ ಅವರು ಹೊಸ ಫೋಟೋ ಹಂಚಿಕೊಂಡಿದ್ದಾರೆ. ಅವರು ಚಿತ್ರರಂಗಕ್ಕೆ ಬಂದಾಗ ಅವರ ಮುಖ ಇದ್ದಿದ್ದಕ್ಕೂ ಈಗ ಇರುವುದಕ್ಕೂ ಸಾಕಷ್ಟು ವ್ಯತ್ಯಾಸ ಇದೆ. ಇದನ್ನೇ ಇಟ್ಟುಕೊಂಡು ಟೀಕೆ ಮಾಡಲಾಗಿದೆ.

3 / 5
‘ಮುಖಕ್ಕೆ ನೀವು ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದೀರಿ’ ಎಂದು ಅನೇಕರು ಕೇಳಿದ್ದಾರೆ. ಇನ್ನೂ ಕೆಲವರು ಅಶ್ಲೀಲವಾಗಿ ಕಮೆಂಟ್ ಹಾಕಿದ್ದಾರೆ.

‘ಮುಖಕ್ಕೆ ನೀವು ಎಷ್ಟು ಬಾರಿ ಪ್ಲಾಸ್ಟಿಕ್ ಸರ್ಜರಿ ಮಾಡಿಸಿದ್ದೀರಿ’ ಎಂದು ಅನೇಕರು ಕೇಳಿದ್ದಾರೆ. ಇನ್ನೂ ಕೆಲವರು ಅಶ್ಲೀಲವಾಗಿ ಕಮೆಂಟ್ ಹಾಕಿದ್ದಾರೆ.

4 / 5
‘ಟೈಗರ್ ಶ್ರಾಫ್ ಜೊತೆ ದಿಶಾ ಪಟಾಣಿ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ದಿಶಾ ಒಪ್ಪಿಕೊಂಡಿಲ್ಲ. ಇವರು ಮದುವೆ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

‘ಟೈಗರ್ ಶ್ರಾಫ್ ಜೊತೆ ದಿಶಾ ಪಟಾಣಿ ಡೇಟಿಂಗ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ, ಇದನ್ನು ದಿಶಾ ಒಪ್ಪಿಕೊಂಡಿಲ್ಲ. ಇವರು ಮದುವೆ ಆಗಲಿ ಎಂದು ಫ್ಯಾನ್ಸ್ ಕೋರುತ್ತಿದ್ದಾರೆ.

5 / 5
Follow us
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಸಿದ್ದರಾಮಯ್ಯ ನಾಯಕತ್ವದ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವಿಲ್ಲ: ಸುರೇಶ್
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಕುಷ್ಟಗಿ-ಹುಬ್ಬಳ್ಳಿ ಪ್ಯಾಸೆಂಜರ್ ರೈಲಿಗೆ ಚಾಲನೆ ನೀಡಿದ ಸಚಿವ ವಿ ಸೋಮಣ್ಣ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ಮಂಡಿನೋವಿನ ಸಮಸ್ಯೆಯ ನಂತರ ಸಿದ್ದರಾಮಯ್ಯ ನಡಿಗೆ ಶೈಲಿ ಬದಲಾಗಿದೆ
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ರಾಕೇಶ್ ಪೂಜಾರಿ ಸಾವಿನ ಬಗ್ಗೆ ದುನಿಯಾ ವಿಜಯ್ ಮಾತು
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ನತದೃಷ್ಟ ಮಗುವಿಗೆ ತಂದೆಯಿಲ್ಲ, ಕುಟುಂಬದಲ್ಲಿ ಮೂವರಿಗೆ ಹುಟ್ಟುಕಿವುಡು: ಸಂಸದ
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಕಟ್ಟಡದೊಳಗೆ ಅಡಗಿದ್ದ ಜೈಶ್ ಉಗ್ರರ ಎನ್​ಕೌಂಟರ್ ನಡೆದಿದ್ದು ಹೇಗೆ?
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಸುಮಾರು ಮೂರು ಲಕ್ಷ ಜನ ಸಾಧನಾ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ: ಈಶ್ವರ್
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮಗಳ ಸಾವಿಗೆ ಸೇಡು ತೀರಿಸಿಕೊಂಡ ಅಪ್ಪ: ಕೊಲೆ ಮಾಡುತ್ತಿರುವ ಭಯಾನಕ ವಿಡಿಯೋ!
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಮೀನುಗಾರಿಕೆ ಕ್ಷೇತ್ರದ ಪ್ರಗತಿ: ಪ್ರಧಾನಿ ಮೋದಿ ಸಭೆ
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್
ಸೋಶಿಯಲ್ ಮಿಡಿಯಾದಲ್ಲಿ ವೃಥಾ ಕಾಮೆಂಟ್ ಮಾಡುವವರ ಮೇಲೆ ಕೇಸ್: ಉಮಾ ಪ್ರಶಾಂತ್