AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Disha Patani: ಮಾದಕ ಮೈಮಾಟದ ನಟಿ ದಿಶಾ ಪಟಾನಿಯ ಚಿತ್ರಗಳು

Disha Patani: ನಟಿ ದಿಶಾ ಪಟಾನಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿದ್ದು ಈ ಉಡುಗೆಯಲ್ಲಿ. ಗ್ಲಾಮರಸ್ ಆಗಿ ಕಾಣಿಸಿಕೊಳ್ಳಲು ಹಿಂಜರಿಯುವುದಿಲ್ಲ ಈ ನಟಿ.

ಮಂಜುನಾಥ ಸಿ.
|

Updated on:Jul 01, 2023 | 10:05 PM

ನಟಿ ದಿಶಾ ಪಟಾನಿ ತಮ್ಮ ಮಾದಕ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ನಟಿ ದಿಶಾ ಪಟಾನಿ ತಮ್ಮ ಮಾದಕ ಚಿತ್ರಗಳನ್ನು ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

1 / 7
ಸಪೂರ ದೇಹಾಕಾರದ ದಿಶಾ ಪಟಾನಿ, ಗ್ಲಾಮರಸ್ ಆಗಿ ಕಾಣಿಸಿಕೊಳ್ಳಲು ಹಿಂಜರಿಯುವುದಿಲ್ಲ.

ಸಪೂರ ದೇಹಾಕಾರದ ದಿಶಾ ಪಟಾನಿ, ಗ್ಲಾಮರಸ್ ಆಗಿ ಕಾಣಿಸಿಕೊಳ್ಳಲು ಹಿಂಜರಿಯುವುದಿಲ್ಲ.

2 / 7
ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಭಾಗವಹಿಸಲು ಹೀಗೆ ಸೆಕ್ಸಿ ಉಡುಗೆ ತೊಟ್ಟಿದ್ದರು ದಿಶಾ ಪಟಾನಿ.

ಪ್ರಶಸ್ತಿ ಪ್ರದಾನ ಸಮಾರಂಭವೊಂದರಲ್ಲಿ ಭಾಗವಹಿಸಲು ಹೀಗೆ ಸೆಕ್ಸಿ ಉಡುಗೆ ತೊಟ್ಟಿದ್ದರು ದಿಶಾ ಪಟಾನಿ.

3 / 7
ಹಲವು ಫ್ಯಾಷನ್​ ಬ್ರ್ಯಾಂಡ್​ಗಳ ರಾಯಭಾರಿ ಆಗಿರುವ ದಿಶಾ ಪಟಾನಿ, ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ.

ಹಲವು ಫ್ಯಾಷನ್​ ಬ್ರ್ಯಾಂಡ್​ಗಳ ರಾಯಭಾರಿ ಆಗಿರುವ ದಿಶಾ ಪಟಾನಿ, ಸದಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿರುತ್ತಾರೆ.

4 / 7
ಬಾಲಿವುಡ್​ನ ನಟ ಟೈಗರ್ ಶ್ರಾಫ್​ರ ಗರ್ಲ್​ಫ್ರೆಂಡ್ ಆಗಿರುವ ದಿಶಾ, ಆಗಾಗ್ಗೆ ಅವರೊಟ್ಟಿಗೆ ಪ್ರವಾಸಗಳಿಗೂ ಹೋಗುತ್ತಿರುತ್ತಾರೆ.

ಬಾಲಿವುಡ್​ನ ನಟ ಟೈಗರ್ ಶ್ರಾಫ್​ರ ಗರ್ಲ್​ಫ್ರೆಂಡ್ ಆಗಿರುವ ದಿಶಾ, ಆಗಾಗ್ಗೆ ಅವರೊಟ್ಟಿಗೆ ಪ್ರವಾಸಗಳಿಗೂ ಹೋಗುತ್ತಿರುತ್ತಾರೆ.

5 / 7
ಫಿಟ್​ನೆಸ್​ ಬಗ್ಗೆ ಅತಿಯಾದ ಕಾಳಜಿ ಹೊಂದಿರುವ ದಿಶಾ ಪಟಾನಿ, ಫಿಟ್​ನೆಸ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

ಫಿಟ್​ನೆಸ್​ ಬಗ್ಗೆ ಅತಿಯಾದ ಕಾಳಜಿ ಹೊಂದಿರುವ ದಿಶಾ ಪಟಾನಿ, ಫಿಟ್​ನೆಸ್ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ.

6 / 7
ತೆಲುಗು ಸಿನಿಮಾ ಮೂಲಕ ನಟನೆಗೆ ಕಾಲಿಟ್ಟ ದಿಶಾ ಪಟಾನಿ, ಇದೀಗ ಮತ್ತೆ ದಕ್ಷಿಣಕ್ಕೆ ಮರಳಿದ್ದು ಒಂದು ತೆಲುಗು ಹಾಗೂ ಒಂದು ತಮಿಳು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಪ್ರಭಾಸ್​ರ ಪ್ರಾಜೆಕ್ಟ್ ಕೆ ಸಿನಿಮಾದಲ್ಲಿ ದಿಶಾ ಸಹ ಇದ್ದಾರೆ.

ತೆಲುಗು ಸಿನಿಮಾ ಮೂಲಕ ನಟನೆಗೆ ಕಾಲಿಟ್ಟ ದಿಶಾ ಪಟಾನಿ, ಇದೀಗ ಮತ್ತೆ ದಕ್ಷಿಣಕ್ಕೆ ಮರಳಿದ್ದು ಒಂದು ತೆಲುಗು ಹಾಗೂ ಒಂದು ತಮಿಳು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಪ್ರಭಾಸ್​ರ ಪ್ರಾಜೆಕ್ಟ್ ಕೆ ಸಿನಿಮಾದಲ್ಲಿ ದಿಶಾ ಸಹ ಇದ್ದಾರೆ.

7 / 7

Published On - 10:03 pm, Sat, 1 July 23

Follow us
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
3 ವಿಕೆಟ್, 1 ಕ್ಯಾಚ್; ಇತಿಹಾಸ ಬರೆದ ಪ್ಯಾಟ್ ಕಮ್ಮಿನ್ಸ್
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಸೋನು ನಿಗಮ್ ಕನ್ನಡಿಗರನ್ನು ಭಯೋತ್ಪಾದಕರಿಗೆ ಹೋಲಿಸಿದ್ದು ತಪ್ಪು: ಶಮಿತಾ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ಅನುಮೋದನೆ ಸಿಕ್ಕರೂ176 ಕೋಚ್ ಗಳ ನೇಮಕ ಯಾಕಾಗಿಲ್ಲ ಅಂತ ಪ್ರಶ್ನಿಸಿದ ಸಿಎಂ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ದಿನೇಶ್ ಗುಂಡೂರಾವ್ ಉಸ್ತುವಾರಿ ಸಚಿವನಾಗಿ ಸಿಕ್ಕಿದ್ದು ನಮ್ಮ ದುರ್ದೈವ: ಪೂಂಜ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಯತ್ನಾಳ್ ಗೆ ಹಿಂದೂ ನಾಯಕ ಅಂತ ಯಾರೂ ಪಟ್ಟ ಕಟ್ಟಿಲ್ಲ: ರೇಣುಕಾಚಾರ್ಯ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಶತಮಾನದ ಇತಿಹಾಸ ಹೊಂದಿರುವ ಕೋಲಾರದ ಶಾಲೆ SSLC ಫಲಿತಾಂಶದಲ್ಲಿ ಶೂನ್ಯ ಸಾಧನೆ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
ಸಿದ್ದರಾಮಯ್ಯ ಅಧಿಕಾರಕ್ಕೆ ಬಂದು ಮಾನಸಿಕವಾಗಿ ಟಿಪ್ಪು ಆಗಿದ್ದಾರೆ: ಶೋಭಾ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
KPSC ಮೈನ್ಸ್ ಪ್ರಶ್ನೆ ಪತ್ರಿಕೆ ಲೀಕ್ ಆರೋಪ.. ಅಭ್ಯರ್ಥಿಗಳಿಂದ ಭಾರೀ ಗಲಾಟೆ
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಆತ್ಮರಕ್ಷಣೆಗಾಗಿ ಗನ್ ಲೈಸೆನ್ಸ್ ಪೊಲೀಸರು ಕೊಡುತ್ತಿಲ್ಲ: ಶರಣ್ ಪಂಪ್ವೆಲ್
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ
ಪಾಕಿಸ್ತಾನಕ್ಕೆ ಬಾಗ್ಲಿಹಾರ್ ಜಲವಿದ್ಯುತ್ ಯೋಜನೆಯ ಅಣೆಕಟ್ಟಿನ ನೀರು ಸ್ಥಗಿತ