AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Disha Patani: ಮತ್ತೆ ಹಾಟ್ ಅವತಾರದಲ್ಲಿ ಬಂದ ದಿಶಾ ಪಟಾನಿ

Disha Patani: ಬಾಲಿವುಡ್ ಬೆಡಗಿ ದಿಶಾ ಪಟಾನಿ ಮತ್ತೊಮ್ಮೆ ಹಾಟ್ ಫೊಟೊಶೂಟ್ ಮಾಡಿಸಿಕೊಂಡಿದ್ದು ಚಿತ್ರಗಳನ್ನು ಹಂಚಿಕೊಂಡಿದ್ದಾರೆ.

ಮಂಜುನಾಥ ಸಿ.
|

Updated on: Jul 15, 2023 | 9:52 PM

Share
ಬಾಲಿವುಡ್ ಬೆಡಗಿ ದಿಶಾ ಪಟಾನಿ ಮತ್ತೊಂದು ಹಾಟ್ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

ಬಾಲಿವುಡ್ ಬೆಡಗಿ ದಿಶಾ ಪಟಾನಿ ಮತ್ತೊಂದು ಹಾಟ್ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ.

1 / 7
ತಮ್ಮ ಕೆಲ ಹಾಟ್ ಫೋಟೊಗಳನ್ನು ದಿಶಾ ಪಟಾನಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

ತಮ್ಮ ಕೆಲ ಹಾಟ್ ಫೋಟೊಗಳನ್ನು ದಿಶಾ ಪಟಾನಿ ಇನ್​ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ.

2 / 7
ಕೆಲ್ವಿನ್ ಕ್ಲೇನ್ ಬ್ರ್ಯಾಂಡ್​ನ ರಾಯಭಾರಿಯಾಗಿರುವ ದಿಶಾ ಇದೇ ಬ್ರ್ಯಾಂಡ್​ಗಾಗಿ ಫೋಟೊಶೂಟ್ ಮಾಡಿಸಿದ್ದಾರೆ.

ಕೆಲ್ವಿನ್ ಕ್ಲೇನ್ ಬ್ರ್ಯಾಂಡ್​ನ ರಾಯಭಾರಿಯಾಗಿರುವ ದಿಶಾ ಇದೇ ಬ್ರ್ಯಾಂಡ್​ಗಾಗಿ ಫೋಟೊಶೂಟ್ ಮಾಡಿಸಿದ್ದಾರೆ.

3 / 7
ದಿಶಾ ಪಟಾನಿ ನಟನೆಗೆ ಕಾಲಿಟ್ಟಿದ್ದು ದಕ್ಷಿಣ ಚಿತ್ರರಂಗದಿಂದ ಆದರೂ ಮಿಂಚುತ್ತಿರುವುದು ಬಾಲಿವುಡ್​ನಲ್ಲಿ.

ದಿಶಾ ಪಟಾನಿ ನಟನೆಗೆ ಕಾಲಿಟ್ಟಿದ್ದು ದಕ್ಷಿಣ ಚಿತ್ರರಂಗದಿಂದ ಆದರೂ ಮಿಂಚುತ್ತಿರುವುದು ಬಾಲಿವುಡ್​ನಲ್ಲಿ.

4 / 7
ದಿಶಾ ಪಟಾನಿ ಲೋಫರ್ ಹೆಸರಿನ ತೆಲುಗು ಸಿನಿಮಾದ ಮೂಲಕ ನಟನೆ ಆರಂಭಿಸಿದರು.

ದಿಶಾ ಪಟಾನಿ ಲೋಫರ್ ಹೆಸರಿನ ತೆಲುಗು ಸಿನಿಮಾದ ಮೂಲಕ ನಟನೆ ಆರಂಭಿಸಿದರು.

5 / 7
ಹಲವು ವರ್ಷಗಳ ಬಳಿಕ ಮತ್ತೆ ದಕ್ಷಿಣ ಭಾರತ ಚಿತ್ರರಂಗದಕ್ಕೆ ದಿಶಾ ಮರಳಿದ್ದಾರೆ.

ಹಲವು ವರ್ಷಗಳ ಬಳಿಕ ಮತ್ತೆ ದಕ್ಷಿಣ ಭಾರತ ಚಿತ್ರರಂಗದಕ್ಕೆ ದಿಶಾ ಮರಳಿದ್ದಾರೆ.

6 / 7
ತೆಲುಗಿನಲ್ಲಿ ಪ್ರಭಾಸ್ ಜೊತೆ ಪ್ರಾಜೆಕ್ಟ್ ಕೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ದಿಶಾ, ತಮಿಳಿನ ಕನಗುವ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.

ತೆಲುಗಿನಲ್ಲಿ ಪ್ರಭಾಸ್ ಜೊತೆ ಪ್ರಾಜೆಕ್ಟ್ ಕೆ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ದಿಶಾ, ತಮಿಳಿನ ಕನಗುವ ಸಿನಿಮಾದಲ್ಲೂ ನಟಿಸುತ್ತಿದ್ದಾರೆ.

7 / 7
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ