AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತ್ಯುತ್ತಮ ಗ್ರಾಫಿಕ್ಸ್​ನೊಂದಿಗೆ ಮೂಡಿ ಬರುತ್ತಿದೆ ‘ಮಹಾಭಾರತ’; ಇಲ್ಲಿದೆ ಝಲಕ್

ಇಂದು (ಸೆಪ್ಟೆಂಬರ್ 10) ಮಹಾಭಾರತ ಸೀರಿಸ್​​ ಅನ್ನು ಹೊರ ತರುತ್ತಿರುವ ಬಗ್ಗೆ ಡಿಸ್ನಿ ಪ್ಲಸ್ ಹಾಟ್​ಸ್ಟಾರ್ ಘೋಷಣೆ ಮಾಡಿದೆ. ಈ ವಿಚಾರ ಕೇಳಿ ಸಿನಿಪ್ರಿಯರು ಖುಷಿಯಾಗಿದ್ದಾರೆ.

TV9 Web
| Edited By: |

Updated on: Sep 10, 2022 | 6:14 PM

Share
ಮಹಾಭಾರತವನ್ನು ಆಧರಿಸಿ ಈಗಾಗಲೇ ಅನೇಕ ಶೋಗಳು ಬಂದಿವೆ. ಹಲವು ನಿರ್ಮಾಣ ಸಂಸ್ಥೆಗಳು ಹಲವು ರೀತಿಯಲ್ಲೀ ಮಹಾಭಾರತವನ್ನು ಕಟ್ಟಿಕೊಟ್ಟಿವೆ. ಈಗ ಡಿಸ್ನಿ ಪ್ಲಸ್ ಹಾಟ್​ಸ್ಟಾರ್ ‘ಮಹಾಭಾರತ’ವನ್ನು ಪ್ರೇಕ್ಷಕರ ಎದುರು ಇಡಲು ಮುಂದಾಗಿದೆ.

ಮಹಾಭಾರತವನ್ನು ಆಧರಿಸಿ ಈಗಾಗಲೇ ಅನೇಕ ಶೋಗಳು ಬಂದಿವೆ. ಹಲವು ನಿರ್ಮಾಣ ಸಂಸ್ಥೆಗಳು ಹಲವು ರೀತಿಯಲ್ಲೀ ಮಹಾಭಾರತವನ್ನು ಕಟ್ಟಿಕೊಟ್ಟಿವೆ. ಈಗ ಡಿಸ್ನಿ ಪ್ಲಸ್ ಹಾಟ್​ಸ್ಟಾರ್ ‘ಮಹಾಭಾರತ’ವನ್ನು ಪ್ರೇಕ್ಷಕರ ಎದುರು ಇಡಲು ಮುಂದಾಗಿದೆ.

1 / 6
ಇಂದು (ಸೆಪ್ಟೆಂಬರ್ 10) ಮಹಾಭಾರತ ಸೀರಿಸ್​​ ಅನ್ನು ಹೊರ ತರುತ್ತಿರುವ ಬಗ್ಗೆ ಡಿಸ್ನಿ ಪ್ಲಸ್ ಹಾಟ್​ಸ್ಟಾರ್ ಘೋಷಣೆ ಮಾಡಿದೆ. ಈ ವಿಚಾರ ಕೇಳಿ ಸಿನಿಪ್ರಿಯರು ಖುಷಿಯಾಗಿದ್ದಾರೆ.

ಇಂದು (ಸೆಪ್ಟೆಂಬರ್ 10) ಮಹಾಭಾರತ ಸೀರಿಸ್​​ ಅನ್ನು ಹೊರ ತರುತ್ತಿರುವ ಬಗ್ಗೆ ಡಿಸ್ನಿ ಪ್ಲಸ್ ಹಾಟ್​ಸ್ಟಾರ್ ಘೋಷಣೆ ಮಾಡಿದೆ. ಈ ವಿಚಾರ ಕೇಳಿ ಸಿನಿಪ್ರಿಯರು ಖುಷಿಯಾಗಿದ್ದಾರೆ.

2 / 6
ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನ ಸೋಶಿಯಲ್ ಮೀಡಿಯಾದಲ್ಲಿ ಹೊಸ ಪೋಸ್ಟರ್​ಗಳನ್ನು ಹಂಚಿಕೊಳ್ಳಲಾಗಿದೆ. ಗ್ರಾಫಿಕ್ಸ್ ಕಂಡು ಫ್ಯಾನ್ಸ್ ಹೌಹಾರಿದ್ದಾರೆ.

ಡಿಸ್ನಿ ಪ್ಲಸ್ ಹಾಟ್​ಸ್ಟಾರ್​ನ ಸೋಶಿಯಲ್ ಮೀಡಿಯಾದಲ್ಲಿ ಹೊಸ ಪೋಸ್ಟರ್​ಗಳನ್ನು ಹಂಚಿಕೊಳ್ಳಲಾಗಿದೆ. ಗ್ರಾಫಿಕ್ಸ್ ಕಂಡು ಫ್ಯಾನ್ಸ್ ಹೌಹಾರಿದ್ದಾರೆ.

3 / 6
ದೊಡ್ಡ ಬಜೆಟ್​ನಲ್ಲಿ ಈ ಸೀರಿಸ್ ಸಿದ್ಧಗೊಳ್ಳುತ್ತಿದೆ ಎಂಬುದಕ್ಕೆ ಪೋಸ್ಟರ್​ನ ಗ್ರಾಫಿಕ್ಸ್ ಸಾಕ್ಷ್ಯ ನೀಡಿದೆ. ಆದರೆ, ಈ ಸೀರಿಸ್​ನಲ್ಲಿ ಯಾರೆಲ್ಲ ನಟಿಸುತ್ತಿದ್ದಾರೆ ಎಂಬ ವಿಚಾರವನ್ನು ಬಿಟ್ಟುಕೊಡಲಾಗಿಲ್ಲ.

ದೊಡ್ಡ ಬಜೆಟ್​ನಲ್ಲಿ ಈ ಸೀರಿಸ್ ಸಿದ್ಧಗೊಳ್ಳುತ್ತಿದೆ ಎಂಬುದಕ್ಕೆ ಪೋಸ್ಟರ್​ನ ಗ್ರಾಫಿಕ್ಸ್ ಸಾಕ್ಷ್ಯ ನೀಡಿದೆ. ಆದರೆ, ಈ ಸೀರಿಸ್​ನಲ್ಲಿ ಯಾರೆಲ್ಲ ನಟಿಸುತ್ತಿದ್ದಾರೆ ಎಂಬ ವಿಚಾರವನ್ನು ಬಿಟ್ಟುಕೊಡಲಾಗಿಲ್ಲ.

4 / 6
ಅದ್ದೂರಿ ಸೆಟ್​ಗಳು, ಯುದ್ಧಭೂಮಿಯಲ್ಲಿರುವ ಆನೆ-ಕುದುರೆಗಳು ಸಾಕಷ್ಟು ಗಮನ ಸೆಳೆದಿವೆ. ಒಟ್ಟಾರೆಯಾಗಿ ಈ ಸೀರಿಸ್ ಸದ್ಯದ ಮಟ್ಟಿಗಂತೂ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ.

ಅದ್ದೂರಿ ಸೆಟ್​ಗಳು, ಯುದ್ಧಭೂಮಿಯಲ್ಲಿರುವ ಆನೆ-ಕುದುರೆಗಳು ಸಾಕಷ್ಟು ಗಮನ ಸೆಳೆದಿವೆ. ಒಟ್ಟಾರೆಯಾಗಿ ಈ ಸೀರಿಸ್ ಸದ್ಯದ ಮಟ್ಟಿಗಂತೂ ಸಾಕಷ್ಟು ಕುತೂಹಲ ಮೂಡಿಸಿದೆ. ಈ ಬಗ್ಗೆ ಇನ್ನಷ್ಟೇ ಹೆಚ್ಚಿನ ಮಾಹಿತಿ ಸಿಗಬೇಕಿದೆ.

5 / 6
ಮಹಾಭಾರತ

ಮಹಾಭಾರತ

6 / 6
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ
ಟಿ20 ವಿಶ್ವಕಪ್​ಗೆ ತಂಡ ಪ್ರಕಟವಾದ ಬೆನ್ನಲ್ಲೇ ಅಬ್ಬರಿಸಿದ ಆಸೀಸ್ ನಾಯಕ