ಮೈಸೂರು ದಸರಾ: ಹಂಸಲೇಖ ಸೇರಿದಂತೆ ಹಲವು ರಾಜಕೀಯ ನಾಯಕರಿಗೆ ಮೈಸೂರು ದಸರಾಗೆ ಅಧಿಕೃತವಾಗಿ ಆಹ್ವಾನಿಸಿದ ಜಿಲ್ಲಾಡಳಿತ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆ ದಸರಾಗೆ ಆಗಮಿಸುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ, ಮೇಯರ್ ಶಿವಕುಮಾರ್ ಮತ್ತು ಡಿಸಿ ಡಾ.ರಾಜೇಂದ್ರರಿಂದ ಹಂಸಲೇಖ, ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

| Updated By: Digi Tech Desk

Updated on:Oct 13, 2023 | 12:47 PM

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆ ದಸರಾಗೆ ಆಗಮಿಸುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ, ಮೇಯರ್ ಶಿವಕುಮಾರ್ ಮತ್ತು
ಡಿಸಿ ಡಾ.ರಾಜೇಂದ್ರರಿಂದ ಹಲವು ರಾಜಕೀಯ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದೆ. ಈ ಹಿನ್ನೆಲೆ ದಸರಾಗೆ ಆಗಮಿಸುವಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ, ಮೇಯರ್ ಶಿವಕುಮಾರ್ ಮತ್ತು ಡಿಸಿ ಡಾ.ರಾಜೇಂದ್ರರಿಂದ ಹಲವು ರಾಜಕೀಯ ಗಣ್ಯರಿಗೆ ಆಹ್ವಾನ ನೀಡಲಾಗಿದೆ.

1 / 5
ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪನವರ ನೇತೃತ್ವದ ಜಿಲ್ಲಾಡಳಿತದ ನಿಯೋಗ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, 
ಮೈಸೂರು ದಸರಾ ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿದ್ದಾರೆ.

ಮೈಸೂರು ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪನವರ ನೇತೃತ್ವದ ಜಿಲ್ಲಾಡಳಿತದ ನಿಯೋಗ ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ, ಮೈಸೂರು ದಸರಾ ಆಹ್ವಾನ ಪತ್ರಿಕೆ ನೀಡಿ ಸ್ವಾಗತಿಸಿದ್ದಾರೆ.

2 / 5
ಮೈಸೂರು ದಸರಾ ಉದ್ಘಾಟಕ ನಾದಬ್ರಹ್ಮ ಹಂಸಲೇಖ ಅವರಿಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ಪತ್ರಿಕೆ ನೀಡಲಾಗಿದೆ. 
ಮೈಸೂರು ಪೇಟ ತೊಡಿಸಿ ದಸರಾ ಜಂಬೂಸವಾರಿ ಮರದ ಆನೆ ನೀಡುವ ಮೂಲಕ ಮೈಸೂರು ಜಿಲ್ಲಾಡಳಿತ ದಸರಾಗೆ ಆಹ್ವಾನ ನೀಡಿದೆ.

ಮೈಸೂರು ದಸರಾ ಉದ್ಘಾಟಕ ನಾದಬ್ರಹ್ಮ ಹಂಸಲೇಖ ಅವರಿಗೆ ಮೈಸೂರು ಜಿಲ್ಲಾಡಳಿತದಿಂದ ಅಧಿಕೃತ ಆಹ್ವಾನ ಪತ್ರಿಕೆ ನೀಡಲಾಗಿದೆ. ಮೈಸೂರು ಪೇಟ ತೊಡಿಸಿ ದಸರಾ ಜಂಬೂಸವಾರಿ ಮರದ ಆನೆ ನೀಡುವ ಮೂಲಕ ಮೈಸೂರು ಜಿಲ್ಲಾಡಳಿತ ದಸರಾಗೆ ಆಹ್ವಾನ ನೀಡಿದೆ.

3 / 5
ಮೈಸೂರು ದಸರಾ ಉದ್ಘಾಟನೆ ಆಗಮಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್​ ಅವರಿಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ,
ಮೈಸೂರು ಪೊಲೀಸ್ ಆಯುಕ್ತ ಶ್ರೀ ಬಿ. ರಮೇಶ್ ಅವರು ಆಹ್ವಾನ ನೀಡಿದ್ದಾರೆ. ಈ ಕುರಿತಾಗಿ ಟ್ವೀಟ್​ ಮಾಹಿತಿ ನೀಡಿರುವ 
ಡಿಕೆ ಶಿವಕುಮಾರ್​, ಮೈಸೂರು ದಸರಾ ಎಂದರೆ ಕರ್ನಾಟಕದ ಸಂಸ್ಕೃತಿಯ ಸಮಾಗಮ. ನಾಡ ದೇವತೆ, ಬೆಟ್ಟದ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯನ್ನು 
ಆರಾಧಿಸುವ ಸುಸಂದರ್ಭ. ಚಿಕ್ಕಂದಿನಲ್ಲಿ ಕುಟುಂಬದವರ ಜೊತೆ ನೋಡಿದ ದಸರಾ ಕಣ್ಣ ಮುಂದಿದೆ. ಇಂದು ಅದೇ ಮೈಸೂರು ದಸರಾ ಉದ್ಘಾಟನೆಗೆ 
ಬರುವಂತೆ ಆಹ್ವಾನಿಸಿದ್ದಾರೆ. ಇದು ಒಂದು ಹೆಮ್ಮೆಯ ಕ್ಷಣ ಎಂದು ಬರೆದುಕೊಂಡಿದ್ದಾರೆ.

ಮೈಸೂರು ದಸರಾ ಉದ್ಘಾಟನೆ ಆಗಮಿಸುವಂತೆ ಡಿಸಿಎಂ ಡಿಕೆ ಶಿವಕುಮಾರ್​ ಅವರಿಗೂ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಮೈಸೂರು ಪೊಲೀಸ್ ಆಯುಕ್ತ ಶ್ರೀ ಬಿ. ರಮೇಶ್ ಅವರು ಆಹ್ವಾನ ನೀಡಿದ್ದಾರೆ. ಈ ಕುರಿತಾಗಿ ಟ್ವೀಟ್​ ಮಾಹಿತಿ ನೀಡಿರುವ ಡಿಕೆ ಶಿವಕುಮಾರ್​, ಮೈಸೂರು ದಸರಾ ಎಂದರೆ ಕರ್ನಾಟಕದ ಸಂಸ್ಕೃತಿಯ ಸಮಾಗಮ. ನಾಡ ದೇವತೆ, ಬೆಟ್ಟದ ತಾಯಿ ಶ್ರೀ ಚಾಮುಂಡೇಶ್ವರಿ ದೇವಿಯನ್ನು ಆರಾಧಿಸುವ ಸುಸಂದರ್ಭ. ಚಿಕ್ಕಂದಿನಲ್ಲಿ ಕುಟುಂಬದವರ ಜೊತೆ ನೋಡಿದ ದಸರಾ ಕಣ್ಣ ಮುಂದಿದೆ. ಇಂದು ಅದೇ ಮೈಸೂರು ದಸರಾ ಉದ್ಘಾಟನೆಗೆ ಬರುವಂತೆ ಆಹ್ವಾನಿಸಿದ್ದಾರೆ. ಇದು ಒಂದು ಹೆಮ್ಮೆಯ ಕ್ಷಣ ಎಂದು ಬರೆದುಕೊಂಡಿದ್ದಾರೆ.

4 / 5
ರಾಜಭವನದಲ್ಲಿ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ರನ್ನು ಭೇಟಿ ಆದ ಮೈಸೂರು ಜಿಲ್ಲಾ 
ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ, ಮೇಯರ್ ಶಿವಕುಮಾರ್​ ಮತ್ತು ಡಿಸಿ ಡಾ.ರಾಜೇಂದ್ರರಿಂದ ಮೈಸೂರು 
ದಸರಾಗೆ ಅಧಿಕೃತ ಆಹ್ವಾನ ನೀಡಲಾಗಿದೆ.

ರಾಜಭವನದಲ್ಲಿ ರಾಜ್ಯಪಾಲ ಥಾವರ್​ ಚಂದ್ ಗೆಹ್ಲೋಟ್​ರನ್ನು ಭೇಟಿ ಆದ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್​.ಸಿ.ಮಹದೇವಪ್ಪ, ಮೇಯರ್ ಶಿವಕುಮಾರ್​ ಮತ್ತು ಡಿಸಿ ಡಾ.ರಾಜೇಂದ್ರರಿಂದ ಮೈಸೂರು ದಸರಾಗೆ ಅಧಿಕೃತ ಆಹ್ವಾನ ನೀಡಲಾಗಿದೆ.

5 / 5

Published On - 9:48 pm, Wed, 11 October 23

Follow us
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ