AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಪಂಚೆ ಧರಿಸಿ ಬಾಲಿವುಡ್ ಸ್ಟಾರ್‌ಗಳ ಜೊತೆ ಪೋಸ್ ನೀಡಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

ನಟ ರಿಷಬ್​ ಶೆಟ್ಟಿ ಅವರು 'ಫಿಲ್ಮ್ ಕಂಪಾನಿಯನ್'​ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಸಿದ್ದಾರೆ. ಈ ವೇಳೆ ಬಾಲಿವುಡ್‌ ಸೇರಿ ಸೌತ್‌ನ ಹಲವು ಖ್ಯಾತ ಸ್ಟಾರ್​ಗಳು ಕೂಡ ಭಾಗಿಯಾಗಿದ್ದರು.

TV9 Web
| Edited By: |

Updated on: Dec 12, 2022 | 8:30 PM

Share
'ಕಾಂತಾರ' ವಿಶ್ವಮಟ್ಟದಲ್ಲಿ ಹೆಸರು ಮಾಡಿದ ಚಿತ್ರ. ನಟ ರಿಷಬ್​ ಶೆಟ್ಟಿ ಅವರು 'ಕಾಂತಾರ' ಚಿತ್ರದಿಂದ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದು, ಅವರ ಡಿಮ್ಯಾಂಡ್
ಕೂಡ ಹೆಚ್ಚಿದೆ.

'ಕಾಂತಾರ' ವಿಶ್ವಮಟ್ಟದಲ್ಲಿ ಹೆಸರು ಮಾಡಿದ ಚಿತ್ರ. ನಟ ರಿಷಬ್​ ಶೆಟ್ಟಿ ಅವರು 'ಕಾಂತಾರ' ಚಿತ್ರದಿಂದ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದು, ಅವರ ಡಿಮ್ಯಾಂಡ್ ಕೂಡ ಹೆಚ್ಚಿದೆ.

1 / 5
ಸದ್ಯ ರಿಷಬ್​ ಶೆಟ್ಟಿ ಅವರು 'ಫಿಲ್ಮ್ ಕಂಪಾನಿಯನ್'​ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಸಿದ್ದಾರೆ.

ಸದ್ಯ ರಿಷಬ್​ ಶೆಟ್ಟಿ ಅವರು 'ಫಿಲ್ಮ್ ಕಂಪಾನಿಯನ್'​ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಸಿದ್ದಾರೆ.

2 / 5
ಈ ವಿಚಾರವನ್ನು ನಟ ರಿಷಬ್​ ಶೆಟ್ಟಿ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, 'ಅದ್ಭುತ ಸಂಜೆ, ಅದ್ಭುತ ಜನ ಮತ್ತು ಅದ್ಭುತ ಚರ್ಚೆ' ಎಂದು
ಬರೆದುಕೊಂಡಿದ್ದಾರೆ.

ಈ ವಿಚಾರವನ್ನು ನಟ ರಿಷಬ್​ ಶೆಟ್ಟಿ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, 'ಅದ್ಭುತ ಸಂಜೆ, ಅದ್ಭುತ ಜನ ಮತ್ತು ಅದ್ಭುತ ಚರ್ಚೆ' ಎಂದು ಬರೆದುಕೊಂಡಿದ್ದಾರೆ.

3 / 5
'ಫಿಲ್ಮ್ ಕಂಪಾನಿಯನ್' ಕಾರ್ಯಕ್ರಮದಲ್ಲಿ ಅನಿಲ್‌ ಕಪೂರ್‌, ವರುಣ್‌ ಧವನ್‌, ಆಯುಷ್ಮಾನ್‌ ಖುರಾನಾ, ಜಾನ್ವಿ ಕಪೂರ್‌, ರಾಜ್‌ಕುಮಾರ್‌ ರಾವ್‌, 
ವಿದ್ಯಾ ಬಾಲನ್‌ ಸೇರಿ ಹಲವರು ಫೋಟೋಗೆ ಪೋಸ್‌ ನೀಡಿದ್ದಾರೆ.

'ಫಿಲ್ಮ್ ಕಂಪಾನಿಯನ್' ಕಾರ್ಯಕ್ರಮದಲ್ಲಿ ಅನಿಲ್‌ ಕಪೂರ್‌, ವರುಣ್‌ ಧವನ್‌, ಆಯುಷ್ಮಾನ್‌ ಖುರಾನಾ, ಜಾನ್ವಿ ಕಪೂರ್‌, ರಾಜ್‌ಕುಮಾರ್‌ ರಾವ್‌, ವಿದ್ಯಾ ಬಾಲನ್‌ ಸೇರಿ ಹಲವರು ಫೋಟೋಗೆ ಪೋಸ್‌ ನೀಡಿದ್ದಾರೆ.

4 / 5
ಬಾಲಿವುಡ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಾರೆ ಅನ್ನೋ ಅನುಮಾನಗಳು ಕೂಡ ಶುರುವಾಗಿವೆ.

ಬಾಲಿವುಡ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಾರೆ ಅನ್ನೋ ಅನುಮಾನಗಳು ಕೂಡ ಶುರುವಾಗಿವೆ.

5 / 5
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ