AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rishab Shetty: ಪಂಚೆ ಧರಿಸಿ ಬಾಲಿವುಡ್ ಸ್ಟಾರ್‌ಗಳ ಜೊತೆ ಪೋಸ್ ನೀಡಿದ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ

ನಟ ರಿಷಬ್​ ಶೆಟ್ಟಿ ಅವರು 'ಫಿಲ್ಮ್ ಕಂಪಾನಿಯನ್'​ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಸಿದ್ದಾರೆ. ಈ ವೇಳೆ ಬಾಲಿವುಡ್‌ ಸೇರಿ ಸೌತ್‌ನ ಹಲವು ಖ್ಯಾತ ಸ್ಟಾರ್​ಗಳು ಕೂಡ ಭಾಗಿಯಾಗಿದ್ದರು.

TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on: Dec 12, 2022 | 8:30 PM

Share
'ಕಾಂತಾರ' ವಿಶ್ವಮಟ್ಟದಲ್ಲಿ ಹೆಸರು ಮಾಡಿದ ಚಿತ್ರ. ನಟ ರಿಷಬ್​ ಶೆಟ್ಟಿ ಅವರು 'ಕಾಂತಾರ' ಚಿತ್ರದಿಂದ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದು, ಅವರ ಡಿಮ್ಯಾಂಡ್
ಕೂಡ ಹೆಚ್ಚಿದೆ.

'ಕಾಂತಾರ' ವಿಶ್ವಮಟ್ಟದಲ್ಲಿ ಹೆಸರು ಮಾಡಿದ ಚಿತ್ರ. ನಟ ರಿಷಬ್​ ಶೆಟ್ಟಿ ಅವರು 'ಕಾಂತಾರ' ಚಿತ್ರದಿಂದ ಪ್ಯಾನ್​ ಇಂಡಿಯಾ ಸ್ಟಾರ್​ ಆಗಿದ್ದು, ಅವರ ಡಿಮ್ಯಾಂಡ್ ಕೂಡ ಹೆಚ್ಚಿದೆ.

1 / 5
ಸದ್ಯ ರಿಷಬ್​ ಶೆಟ್ಟಿ ಅವರು 'ಫಿಲ್ಮ್ ಕಂಪಾನಿಯನ್'​ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಸಿದ್ದಾರೆ.

ಸದ್ಯ ರಿಷಬ್​ ಶೆಟ್ಟಿ ಅವರು 'ಫಿಲ್ಮ್ ಕಂಪಾನಿಯನ್'​ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮದಲ್ಲಿ ಭಾಗವಸಿದ್ದಾರೆ.

2 / 5
ಈ ವಿಚಾರವನ್ನು ನಟ ರಿಷಬ್​ ಶೆಟ್ಟಿ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, 'ಅದ್ಭುತ ಸಂಜೆ, ಅದ್ಭುತ ಜನ ಮತ್ತು ಅದ್ಭುತ ಚರ್ಚೆ' ಎಂದು
ಬರೆದುಕೊಂಡಿದ್ದಾರೆ.

ಈ ವಿಚಾರವನ್ನು ನಟ ರಿಷಬ್​ ಶೆಟ್ಟಿ ತಮ್ಮ ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, 'ಅದ್ಭುತ ಸಂಜೆ, ಅದ್ಭುತ ಜನ ಮತ್ತು ಅದ್ಭುತ ಚರ್ಚೆ' ಎಂದು ಬರೆದುಕೊಂಡಿದ್ದಾರೆ.

3 / 5
'ಫಿಲ್ಮ್ ಕಂಪಾನಿಯನ್' ಕಾರ್ಯಕ್ರಮದಲ್ಲಿ ಅನಿಲ್‌ ಕಪೂರ್‌, ವರುಣ್‌ ಧವನ್‌, ಆಯುಷ್ಮಾನ್‌ ಖುರಾನಾ, ಜಾನ್ವಿ ಕಪೂರ್‌, ರಾಜ್‌ಕುಮಾರ್‌ ರಾವ್‌, 
ವಿದ್ಯಾ ಬಾಲನ್‌ ಸೇರಿ ಹಲವರು ಫೋಟೋಗೆ ಪೋಸ್‌ ನೀಡಿದ್ದಾರೆ.

'ಫಿಲ್ಮ್ ಕಂಪಾನಿಯನ್' ಕಾರ್ಯಕ್ರಮದಲ್ಲಿ ಅನಿಲ್‌ ಕಪೂರ್‌, ವರುಣ್‌ ಧವನ್‌, ಆಯುಷ್ಮಾನ್‌ ಖುರಾನಾ, ಜಾನ್ವಿ ಕಪೂರ್‌, ರಾಜ್‌ಕುಮಾರ್‌ ರಾವ್‌, ವಿದ್ಯಾ ಬಾಲನ್‌ ಸೇರಿ ಹಲವರು ಫೋಟೋಗೆ ಪೋಸ್‌ ನೀಡಿದ್ದಾರೆ.

4 / 5
ಬಾಲಿವುಡ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಾರೆ ಅನ್ನೋ ಅನುಮಾನಗಳು ಕೂಡ ಶುರುವಾಗಿವೆ.

ಬಾಲಿವುಡ್ ಸಿನಿಮಾದಲ್ಲಿ ರಿಷಬ್ ಶೆಟ್ಟಿ ನಟಿಸುತ್ತಾರೆ ಅನ್ನೋ ಅನುಮಾನಗಳು ಕೂಡ ಶುರುವಾಗಿವೆ.

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!