Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Suresh: ‘ತ್ರಿಪುರ ಸುಂದರಿ’ ಧಾರಾವಾಹಿ ಮೂಲಕ ಗಮನ ಸೆಳೆದ ನಟಿ ದಿವ್ಯಾ ಸುರೇಶ್

ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ತ್ರಿಪುರ ಸುಂದರಿ’ ಧಾರಾವಾಹಿ 100 ಎಪಿಸೋಡ್​ಗಳನ್ನು ಪೂರೈಸಿ ಮುಂದೆ ಸಾಗುತ್ತಿದೆ. ಈ ಧಾರಾವಾಹಿಯಲ್ಲಿ ದಿವ್ಯಾ ನಟಿಸುತ್ತಿದ್ದಾರೆ.

ರಾಜೇಶ್ ದುಗ್ಗುಮನೆ
|

Updated on:May 19, 2023 | 9:11 AM

‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಮೂಲಕ ದಿವ್ಯಾ ಸುರೇಶ್ ಗಮನ ಸೆಳೆದರು. ದೊಡ್ಡ ಪರದೆಯಲ್ಲಿ ಬ್ಯುಸಿ ಇದ್ದ ಅವರು ಈಗ ಕಿರುತೆರೆಗೆ ಕಾಲಿಟ್ಟು, ಜನಪ್ರಿಯತೆ ಪಡೆದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಮೂಲಕ ದಿವ್ಯಾ ಸುರೇಶ್ ಗಮನ ಸೆಳೆದರು. ದೊಡ್ಡ ಪರದೆಯಲ್ಲಿ ಬ್ಯುಸಿ ಇದ್ದ ಅವರು ಈಗ ಕಿರುತೆರೆಗೆ ಕಾಲಿಟ್ಟು, ಜನಪ್ರಿಯತೆ ಪಡೆದಿದ್ದಾರೆ.

1 / 5
ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ತ್ರಿಪುರ ಸುಂದರಿ’ ಧಾರಾವಾಹಿ 100 ಎಪಿಸೋಡ್​ಗಳನ್ನು ಪೂರೈಸಿ ಮುಂದೆ ಸಾಗುತ್ತಿದೆ. ಈ ಧಾರಾವಾಹಿಯಲ್ಲಿ ದಿವ್ಯಾ ನಟಿಸುತ್ತಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ತ್ರಿಪುರ ಸುಂದರಿ’ ಧಾರಾವಾಹಿ 100 ಎಪಿಸೋಡ್​ಗಳನ್ನು ಪೂರೈಸಿ ಮುಂದೆ ಸಾಗುತ್ತಿದೆ. ಈ ಧಾರಾವಾಹಿಯಲ್ಲಿ ದಿವ್ಯಾ ನಟಿಸುತ್ತಿದ್ದಾರೆ.

2 / 5
ದಿವ್ಯಾ ಸುರೇಶ್ ಅವರು ಆಮ್ರಪಾಲಿ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಗಂಧರ್ವ ಕನ್ಯೆ ಪಾತ್ರ ಮಾಡಿದ್ದಾರೆ.

ದಿವ್ಯಾ ಸುರೇಶ್ ಅವರು ಆಮ್ರಪಾಲಿ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಗಂಧರ್ವ ಕನ್ಯೆ ಪಾತ್ರ ಮಾಡಿದ್ದಾರೆ.

3 / 5
ಆಮ್ರಪಾಲಿ ರಾಜಕುಮಾರನ ಹುಡುಕಿಕೊಂಡು ಗಂಧರ್ವ ಲೋಕದಿಂದ ಭೂಲೋಕಕ್ಕೆ ಬರುತ್ತಾಳೆ. ಆಗ ಆಕೆಗೆ ಸಾಕಷ್ಟು ಕಷ್ಟಗಳು ಎದುರಾಗುತ್ತವೆ.

ಆಮ್ರಪಾಲಿ ರಾಜಕುಮಾರನ ಹುಡುಕಿಕೊಂಡು ಗಂಧರ್ವ ಲೋಕದಿಂದ ಭೂಲೋಕಕ್ಕೆ ಬರುತ್ತಾಳೆ. ಆಗ ಆಕೆಗೆ ಸಾಕಷ್ಟು ಕಷ್ಟಗಳು ಎದುರಾಗುತ್ತವೆ.

4 / 5
ಸದ್ಯ ಆಕೆ ತಾನು ಕಳೆದುಕೊಂಡಿರುವ ಪದಕ ಹುಡುಕುವುದರಲ್ಲಿ ನಿರತಳಾಗಿದ್ದಾಳೆ. ದಿವ್ಯಾ ಸುರೇಶ್ ನಟನೆಗೆ ವೀಕ್ಷಕರಿಂದ ಪಾಸಿಟಿವ್ ವಿಮರ್ಶೆ ಸಿಕ್ಕಿದೆ.

ಸದ್ಯ ಆಕೆ ತಾನು ಕಳೆದುಕೊಂಡಿರುವ ಪದಕ ಹುಡುಕುವುದರಲ್ಲಿ ನಿರತಳಾಗಿದ್ದಾಳೆ. ದಿವ್ಯಾ ಸುರೇಶ್ ನಟನೆಗೆ ವೀಕ್ಷಕರಿಂದ ಪಾಸಿಟಿವ್ ವಿಮರ್ಶೆ ಸಿಕ್ಕಿದೆ.

5 / 5

Published On - 9:04 am, Fri, 19 May 23

Follow us
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್​ಗೆ ಚಂಡೆ ವಾದ್ಯದ ಸ್ವಾಗತ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?