- Kannada News Photo gallery Divya Suresh Getting fame after She Acted In Tripura Sundari Kannada Serial
Divya Suresh: ‘ತ್ರಿಪುರ ಸುಂದರಿ’ ಧಾರಾವಾಹಿ ಮೂಲಕ ಗಮನ ಸೆಳೆದ ನಟಿ ದಿವ್ಯಾ ಸುರೇಶ್
ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ತ್ರಿಪುರ ಸುಂದರಿ’ ಧಾರಾವಾಹಿ 100 ಎಪಿಸೋಡ್ಗಳನ್ನು ಪೂರೈಸಿ ಮುಂದೆ ಸಾಗುತ್ತಿದೆ. ಈ ಧಾರಾವಾಹಿಯಲ್ಲಿ ದಿವ್ಯಾ ನಟಿಸುತ್ತಿದ್ದಾರೆ.
Updated on:May 19, 2023 | 9:11 AM

‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಮೂಲಕ ದಿವ್ಯಾ ಸುರೇಶ್ ಗಮನ ಸೆಳೆದರು. ದೊಡ್ಡ ಪರದೆಯಲ್ಲಿ ಬ್ಯುಸಿ ಇದ್ದ ಅವರು ಈಗ ಕಿರುತೆರೆಗೆ ಕಾಲಿಟ್ಟು, ಜನಪ್ರಿಯತೆ ಪಡೆದಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ‘ತ್ರಿಪುರ ಸುಂದರಿ’ ಧಾರಾವಾಹಿ 100 ಎಪಿಸೋಡ್ಗಳನ್ನು ಪೂರೈಸಿ ಮುಂದೆ ಸಾಗುತ್ತಿದೆ. ಈ ಧಾರಾವಾಹಿಯಲ್ಲಿ ದಿವ್ಯಾ ನಟಿಸುತ್ತಿದ್ದಾರೆ.

ದಿವ್ಯಾ ಸುರೇಶ್ ಅವರು ಆಮ್ರಪಾಲಿ ಹೆಸರಿನ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅವರು ಗಂಧರ್ವ ಕನ್ಯೆ ಪಾತ್ರ ಮಾಡಿದ್ದಾರೆ.

ಆಮ್ರಪಾಲಿ ರಾಜಕುಮಾರನ ಹುಡುಕಿಕೊಂಡು ಗಂಧರ್ವ ಲೋಕದಿಂದ ಭೂಲೋಕಕ್ಕೆ ಬರುತ್ತಾಳೆ. ಆಗ ಆಕೆಗೆ ಸಾಕಷ್ಟು ಕಷ್ಟಗಳು ಎದುರಾಗುತ್ತವೆ.

ಸದ್ಯ ಆಕೆ ತಾನು ಕಳೆದುಕೊಂಡಿರುವ ಪದಕ ಹುಡುಕುವುದರಲ್ಲಿ ನಿರತಳಾಗಿದ್ದಾಳೆ. ದಿವ್ಯಾ ಸುರೇಶ್ ನಟನೆಗೆ ವೀಕ್ಷಕರಿಂದ ಪಾಸಿಟಿವ್ ವಿಮರ್ಶೆ ಸಿಕ್ಕಿದೆ.
Published On - 9:04 am, Fri, 19 May 23
Related Photo Gallery

ಚಿಕ್ಕಬಳ್ಳಾಪುರಕ್ಕೆ ತೋರಣವಾದ ತಬೂಬಿಯಾ ರೋಸಿಯಾ ಮರದ ಹೂವುಗಳು

ರಕ್ತಹೀನತೆ ಸಮಸ್ಯೆ ಇದ್ಯಾ? ಈ ಸುಲಭ ಮನೆಮದ್ದನ್ನು ಟ್ರೈ ಮಾಡಿ ನೋಡಿ

ಗಾಢ ಸ್ನೇಹ; ಪ್ರಧಾನಿ ಮೋದಿಯನ್ನು ಭೇಟಿಯಾದ ದುಬೈ ರಾಜಕುಮಾರ ಶೇಖ್ ಹಮ್ದಾನ್

ಐಪಿಎಲ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದವರ ಪಟ್ಟಿಯಲ್ಲಿ ಭುವಿಗೆ ಅಗ್ರಸ್ಥಾನ

ಘಿಬ್ಲಿ ಜಗತ್ತಿನಲ್ಲಿ ಈ 5 ಫೇಮಸ್ ಕಾರುಗಳು ಹೇಗಿವೆ ನೋಡಿ?

ಗೆಲುವಿನ ಬೆನ್ನಲ್ಲೇ RCB ನಾಯಕ ರಜತ್ ಪಾಟಿದಾರ್ಗೆ ದಂಡ ವಿಧಿಸಿದ ಬಿಸಿಸಿಐ

ಒಂದು ಪಂದ್ಯವಾಡಿ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಯುವ ಬ್ಯಾಟರ್

ಕ್ರಿಸ್ ಗೇಲ್ ದಾಖಲೆ ಜಸ್ಟ್ ಮಿಸ್: ವಿಶ್ವ ದಾಖಲೆ ಬರೆದ ವಿರಾಟ್ ಕೊಹ್ಲಿ

IPL 2025: ಬರೋಬ್ಬರಿ 115 ರನ್ಸ್: RCB ಆರ್ಭಟಕ್ಕೆ ಮಗುಚಿ ಬಿದ್ದ JCB

IPL 2025: ಸೋತರೂ ವಿಶ್ವ ದಾಖಲೆ ನಿರ್ಮಿಸಿದ ಮುಂಬೈ ಇಂಡಿಯನ್ಸ್
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು

ಬೂಕರ್ ಪ್ರಶಸ್ತಿಯ ಶಾರ್ಟ್ ಲಿಸ್ಟ್ನಲ್ಲಿ ಸ್ಥಾನ ಪಡೆದ ಹಾಸನದ ಸಾಹಿತಿ

ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ

ಸಿನಿಮಾಗೆ ಮಾತ್ರವಲ್ಲ, ನನ್ನ ಜೀವನಕ್ಕೂ ಡಾಲಿ ಕೊಡುಗೆ ಜಾಸ್ತಿ ಇದೆ: ನಾಗಭೂಷಣ

ಪ್ರೇಮ ವಿವಾಹಕ್ಕೆ ಐವರ ಕೊಲೆ, ಮೂವರಿಗೆ ಗಲ್ಲು, 9 ಮಂದಿಗೆ ಜೀವಾವಧಿ ಶಿಕ್ಷೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ

ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ

ರಹಾನೆ ಸ್ಫೋಟಕ ಬ್ಯಾಟಿಂಗ್ಗೆ ದಂಗಾದ ಲಕ್ನೋ ಬೌಲರ್ಸ್

ಮೃತ್ಯುಂಜಯ ಸ್ವಾಮೀಜಿ ಯತ್ನಾಳ್ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್

ಕೆಕೆಆರ್ ಬೌಲರ್ಗಳ ಬೆವರಿಳಿಸಿದ ಪೂರನ್

ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ

ಭಾರತಕ್ಕೆ ಆಗಮಿಸಿದ ದುಬೈ ಪ್ರಿನ್ಸ್ ಶೇಖ್ ಹಮ್ದಾನ್ಗೆ ಚಂಡೆ ವಾದ್ಯದ ಸ್ವಾಗತ

ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ

ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ

ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
