AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿವ್ಯಾ ಸುರೇಶ್ ಸ್ಲಿಮ್ ಬಾಡಿ ನೋಡಿ ಫ್ಯಾನ್ಸ್​ಗೆ ಅಚ್ಚರಿ; ಏನ್ ಮಿಸ್ ಮಾಡಿದ್ರೂ ವರ್ಕೌಟ್ ಮಿಸ್ ಮಾಡಲ್ಲ

ದಿವ್ಯಾ ಸುರೇಶ್ ಅವರು ಫಿಟ್ನೆಸ್ ಪ್ರಿಯೆ. ಅವರು ಸ್ಲಿಮ್ ಬಾಡಿ ಕಾಯ್ದುಕೊಂಡು ಹೋಗಲು ಪ್ರಯತ್ನಿಸುತ್ತಾರೆ. ಅವರ ಹೊಸ ಫೋಟೋಗಳು ಈಗ ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ. ಏನೇ ಮಾಸ್ ಮಾಡಿದರೂ ದಿವ್ಯಾ ಅವರು ವರ್ಕೌಟ್​ನ ಮಾತ್ರ ಮಿಸ್ ಮಾಡುವುದಿಲ್ಲ.

ರಾಜೇಶ್ ದುಗ್ಗುಮನೆ
|

Updated on: May 02, 2024 | 9:01 AM

Share
ದಿವ್ಯಾ ಸುರೇಶ್ ಅವರು ಫಿಟ್ನೆಸ್ ಪ್ರಿಯೆ. ಅವರು ಸ್ಲಿಮ್ ಬಾಡಿ ಕಾಯ್ದುಕೊಂಡು ಹೋಗಲು ಪ್ರಯತ್ನಿಸುತ್ತಾರೆ. ಅವರ ಹೊಸ ಫೋಟೋಗಳು ಈಗ ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ದಿವ್ಯಾ ಸುರೇಶ್ ಅವರು ಫಿಟ್ನೆಸ್ ಪ್ರಿಯೆ. ಅವರು ಸ್ಲಿಮ್ ಬಾಡಿ ಕಾಯ್ದುಕೊಂಡು ಹೋಗಲು ಪ್ರಯತ್ನಿಸುತ್ತಾರೆ. ಅವರ ಹೊಸ ಫೋಟೋಗಳು ಈಗ ವೈರಲ್ ಆಗಿವೆ. ಇದಕ್ಕೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

1 / 5
ದಿವ್ಯಾ ಸುರೇಶ್ ಅವರು ಸುತ್ತಾಟ ನಡೆಸುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

ದಿವ್ಯಾ ಸುರೇಶ್ ಅವರು ಸುತ್ತಾಟ ನಡೆಸುತ್ತಿದ್ದಾರೆ. ಈ ಫೋಟೋಗಳನ್ನು ಅವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಈ ಫೋಟೋಗೆ ಭರ್ಜರಿ ಲೈಕ್ಸ್ ಸಿಕ್ಕಿದೆ.

2 / 5
ದಿವ್ಯಾ ಅವರ ಸ್ಲಿಮ್ ಬಾಡಿ ಸಖತ್ ಗಮನ ಸೆಳೆದಿದೆ. ಅವರ ದೇಹವನ್ನು ಅನೇಕರು ಹಾಡಿ ಹೊಗಳಿದ್ದಾರೆ. ಏನೇ ಮಾಸ್ ಮಾಡಿದರೂ ದಿವ್ಯಾ ಅವರು ವರ್ಕೌಟ್​ನ ಮಾತ್ರ ಮಿಸ್ ಮಾಡುವುದಿಲ್ಲ.

ದಿವ್ಯಾ ಅವರ ಸ್ಲಿಮ್ ಬಾಡಿ ಸಖತ್ ಗಮನ ಸೆಳೆದಿದೆ. ಅವರ ದೇಹವನ್ನು ಅನೇಕರು ಹಾಡಿ ಹೊಗಳಿದ್ದಾರೆ. ಏನೇ ಮಾಸ್ ಮಾಡಿದರೂ ದಿವ್ಯಾ ಅವರು ವರ್ಕೌಟ್​ನ ಮಾತ್ರ ಮಿಸ್ ಮಾಡುವುದಿಲ್ಲ.

3 / 5
ದಿವ್ಯಾ ಸುರೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಸ್ಪರ್ಧಿ ಆಗಿದ್ದರು. ಇದರಲ್ಲಿ ಮಂಜು ಪಾವಗಡ ಕೂಡ ಇದ್ದರು. ಇವರು ಸಾಕಷ್ಟು ಆಪ್ತವಾಗಿದ್ದರು.

ದಿವ್ಯಾ ಸುರೇಶ್ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರ ಸ್ಪರ್ಧಿ ಆಗಿದ್ದರು. ಇದರಲ್ಲಿ ಮಂಜು ಪಾವಗಡ ಕೂಡ ಇದ್ದರು. ಇವರು ಸಾಕಷ್ಟು ಆಪ್ತವಾಗಿದ್ದರು.

4 / 5
‘ನಿಮ್ಮ ಹಾಗೂ ಮಂಜು ಪಾವಗಡ ಮದುವೆ ಯಾವಾಗ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆಲ್ಲ ಉತ್ತರಿಸುವ ಗೋಜಿಗೆ ದಿವ್ಯಾ ಹೋಗಿಲ್ಲ.

‘ನಿಮ್ಮ ಹಾಗೂ ಮಂಜು ಪಾವಗಡ ಮದುವೆ ಯಾವಾಗ’ ಎಂದು ಕೆಲವರು ಪ್ರಶ್ನೆ ಮಾಡಿದ್ದಾರೆ. ಇದಕ್ಕೆಲ್ಲ ಉತ್ತರಿಸುವ ಗೋಜಿಗೆ ದಿವ್ಯಾ ಹೋಗಿಲ್ಲ.

5 / 5
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!