AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಬಿಗ್ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಮಾಡಿದ್ರು ಅಪರೂಪದ ದಾಖಲೆ  

‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

TV9 Web
| Edited By: |

Updated on: Dec 31, 2022 | 6:30 AM

Share
ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಸೀಸನ್ ಮುಗಿದ ಬಳಿಕ ಹೊಸ ಸೀಸನ್​ನಲ್ಲಿ ಸ್ಪರ್ಧೆ ಮಾಡುವ ಅಪರೂಪದ ಅವಕಾಶ ಅವರಿಗೆ ಸಿಕ್ಕಿತ್ತು. ಇದನ್ನು ಅವರು ಸರಿಯಾಗಿ ಬಳಕೆ ಮಾಡಿಕೊಂಡರು. ಈಗ ಅವರು ಔಟ್ ಆಗಿದ್ದಾರೆ.

ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಸೀಸನ್ ಮುಗಿದ ಬಳಿಕ ಹೊಸ ಸೀಸನ್​ನಲ್ಲಿ ಸ್ಪರ್ಧೆ ಮಾಡುವ ಅಪರೂಪದ ಅವಕಾಶ ಅವರಿಗೆ ಸಿಕ್ಕಿತ್ತು. ಇದನ್ನು ಅವರು ಸರಿಯಾಗಿ ಬಳಕೆ ಮಾಡಿಕೊಂಡರು. ಈಗ ಅವರು ಔಟ್ ಆಗಿದ್ದಾರೆ.

1 / 5
‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

2 / 5
ಈ ಬಾರಿ ಅರವಿಂದ್ ಕೆಪಿ ಇಲ್ಲದೆ ಅವರು ದೊಡ್ಮನೆಗೆ ಬರಬೇಕಾಯಿತು. ಆದರೆ, ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು.   

ಈ ಬಾರಿ ಅರವಿಂದ್ ಕೆಪಿ ಇಲ್ಲದೆ ಅವರು ದೊಡ್ಮನೆಗೆ ಬರಬೇಕಾಯಿತು. ಆದರೆ, ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು.   

3 / 5
ದಿವ್ಯಾ ಹೆಸರಲ್ಲಿ ವಿಶೇಷ ದಾಖಲೆ ನಿರ್ಮಾಣ ಆಗಿದೆ. ಹಿಂದಿನ ಸೀಸನ್​ನಲ್ಲಿ ಸ್ಪರ್ಧೆ ಮಾಡಿ ಮತ್ತೆ ಬಿಗ್ ಬಾಸ್​ಗೆ ಎಂಟ್ರಿ ಕೊಡುವ ಅವಕಾಶ ಎಲ್ಲರಿಗೂ ಸಿಕ್ಕಿಲ್ಲ. ಈ ಅಪರೂಪದ ಅವಕಾಶ ಗಿಟ್ಟಿಸಿಕೊಂಡ ಅವರು ಸತತ ಎರಡು ಬಾರಿ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಇದು ಅಪರೂಪದ ದಾಖಲೆಗಳಲ್ಲಿ ಒಂದು.

ದಿವ್ಯಾ ಹೆಸರಲ್ಲಿ ವಿಶೇಷ ದಾಖಲೆ ನಿರ್ಮಾಣ ಆಗಿದೆ. ಹಿಂದಿನ ಸೀಸನ್​ನಲ್ಲಿ ಸ್ಪರ್ಧೆ ಮಾಡಿ ಮತ್ತೆ ಬಿಗ್ ಬಾಸ್​ಗೆ ಎಂಟ್ರಿ ಕೊಡುವ ಅವಕಾಶ ಎಲ್ಲರಿಗೂ ಸಿಕ್ಕಿಲ್ಲ. ಈ ಅಪರೂಪದ ಅವಕಾಶ ಗಿಟ್ಟಿಸಿಕೊಂಡ ಅವರು ಸತತ ಎರಡು ಬಾರಿ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಇದು ಅಪರೂಪದ ದಾಖಲೆಗಳಲ್ಲಿ ಒಂದು.

4 / 5
ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಯಾರೂ ಈ ರೀತಿಯ ದಾಖಲೆ ಮಾಡಿಲ್ಲ ಅನ್ನೋದು ವಿಶೇಷ.   

ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಯಾರೂ ಈ ರೀತಿಯ ದಾಖಲೆ ಮಾಡಿಲ್ಲ ಅನ್ನೋದು ವಿಶೇಷ.   

5 / 5
TV9 Web
TV9 Web

TV9 Kannada

Read More
Follow Us
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಎತ್ತಿನ ಬದಲು ಹೆಂಡತಿಯನ್ನೇ ನೊಗಕ್ಕೆ ಕಟ್ಟಿ ಹೊಲ ಉಳುಮೆ ಮಾಡಿದ ರೈತ!
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ