AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಬಿಗ್ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಮಾಡಿದ್ರು ಅಪರೂಪದ ದಾಖಲೆ  

‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

TV9 Web
| Edited By: |

Updated on: Dec 31, 2022 | 6:30 AM

Share
ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಸೀಸನ್ ಮುಗಿದ ಬಳಿಕ ಹೊಸ ಸೀಸನ್​ನಲ್ಲಿ ಸ್ಪರ್ಧೆ ಮಾಡುವ ಅಪರೂಪದ ಅವಕಾಶ ಅವರಿಗೆ ಸಿಕ್ಕಿತ್ತು. ಇದನ್ನು ಅವರು ಸರಿಯಾಗಿ ಬಳಕೆ ಮಾಡಿಕೊಂಡರು. ಈಗ ಅವರು ಔಟ್ ಆಗಿದ್ದಾರೆ.

ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಸೀಸನ್ ಮುಗಿದ ಬಳಿಕ ಹೊಸ ಸೀಸನ್​ನಲ್ಲಿ ಸ್ಪರ್ಧೆ ಮಾಡುವ ಅಪರೂಪದ ಅವಕಾಶ ಅವರಿಗೆ ಸಿಕ್ಕಿತ್ತು. ಇದನ್ನು ಅವರು ಸರಿಯಾಗಿ ಬಳಕೆ ಮಾಡಿಕೊಂಡರು. ಈಗ ಅವರು ಔಟ್ ಆಗಿದ್ದಾರೆ.

1 / 5
‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

2 / 5
ಈ ಬಾರಿ ಅರವಿಂದ್ ಕೆಪಿ ಇಲ್ಲದೆ ಅವರು ದೊಡ್ಮನೆಗೆ ಬರಬೇಕಾಯಿತು. ಆದರೆ, ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು.   

ಈ ಬಾರಿ ಅರವಿಂದ್ ಕೆಪಿ ಇಲ್ಲದೆ ಅವರು ದೊಡ್ಮನೆಗೆ ಬರಬೇಕಾಯಿತು. ಆದರೆ, ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು.   

3 / 5
ದಿವ್ಯಾ ಹೆಸರಲ್ಲಿ ವಿಶೇಷ ದಾಖಲೆ ನಿರ್ಮಾಣ ಆಗಿದೆ. ಹಿಂದಿನ ಸೀಸನ್​ನಲ್ಲಿ ಸ್ಪರ್ಧೆ ಮಾಡಿ ಮತ್ತೆ ಬಿಗ್ ಬಾಸ್​ಗೆ ಎಂಟ್ರಿ ಕೊಡುವ ಅವಕಾಶ ಎಲ್ಲರಿಗೂ ಸಿಕ್ಕಿಲ್ಲ. ಈ ಅಪರೂಪದ ಅವಕಾಶ ಗಿಟ್ಟಿಸಿಕೊಂಡ ಅವರು ಸತತ ಎರಡು ಬಾರಿ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಇದು ಅಪರೂಪದ ದಾಖಲೆಗಳಲ್ಲಿ ಒಂದು.

ದಿವ್ಯಾ ಹೆಸರಲ್ಲಿ ವಿಶೇಷ ದಾಖಲೆ ನಿರ್ಮಾಣ ಆಗಿದೆ. ಹಿಂದಿನ ಸೀಸನ್​ನಲ್ಲಿ ಸ್ಪರ್ಧೆ ಮಾಡಿ ಮತ್ತೆ ಬಿಗ್ ಬಾಸ್​ಗೆ ಎಂಟ್ರಿ ಕೊಡುವ ಅವಕಾಶ ಎಲ್ಲರಿಗೂ ಸಿಕ್ಕಿಲ್ಲ. ಈ ಅಪರೂಪದ ಅವಕಾಶ ಗಿಟ್ಟಿಸಿಕೊಂಡ ಅವರು ಸತತ ಎರಡು ಬಾರಿ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಇದು ಅಪರೂಪದ ದಾಖಲೆಗಳಲ್ಲಿ ಒಂದು.

4 / 5
ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಯಾರೂ ಈ ರೀತಿಯ ದಾಖಲೆ ಮಾಡಿಲ್ಲ ಅನ್ನೋದು ವಿಶೇಷ.   

ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಯಾರೂ ಈ ರೀತಿಯ ದಾಖಲೆ ಮಾಡಿಲ್ಲ ಅನ್ನೋದು ವಿಶೇಷ.   

5 / 5
Follow Us
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಬಾಂಗ್ಲಾದೇಶ ಸೇನೆಯ ಟ್ಯಾಂಕ್ ಫೈರಿಂಗ್ ಅಭ್ಯಾಸದ ವೇಳೆ ಸ್ಫೋಟ; ಇಬ್ಬರು ಸಾವು
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಅತಿಯಾಗಿ ಮಾತನಾಡುವ ಬಿಗ್ ಬಾಸ್ ಸ್ಪರ್ಧಿಗಳಿಗೆ ವಾರ್ನಿಂಗ್ ಕೊಟ್ಟ ಅವಿನಾಶ್
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ
ಬಿಜೆಪಿಎಂಎಲ್​ಎಗೆ ಸಚಿವ ಮಲ್ಲಿಕಾರ್ಜುನ್ ಬೈದ ಬೈಗುಳ