AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಬಿಗ್ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಮಾಡಿದ್ರು ಅಪರೂಪದ ದಾಖಲೆ  

‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Dec 31, 2022 | 6:30 AM

Share
ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಸೀಸನ್ ಮುಗಿದ ಬಳಿಕ ಹೊಸ ಸೀಸನ್​ನಲ್ಲಿ ಸ್ಪರ್ಧೆ ಮಾಡುವ ಅಪರೂಪದ ಅವಕಾಶ ಅವರಿಗೆ ಸಿಕ್ಕಿತ್ತು. ಇದನ್ನು ಅವರು ಸರಿಯಾಗಿ ಬಳಕೆ ಮಾಡಿಕೊಂಡರು. ಈಗ ಅವರು ಔಟ್ ಆಗಿದ್ದಾರೆ.

ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಸೀಸನ್ ಮುಗಿದ ಬಳಿಕ ಹೊಸ ಸೀಸನ್​ನಲ್ಲಿ ಸ್ಪರ್ಧೆ ಮಾಡುವ ಅಪರೂಪದ ಅವಕಾಶ ಅವರಿಗೆ ಸಿಕ್ಕಿತ್ತು. ಇದನ್ನು ಅವರು ಸರಿಯಾಗಿ ಬಳಕೆ ಮಾಡಿಕೊಂಡರು. ಈಗ ಅವರು ಔಟ್ ಆಗಿದ್ದಾರೆ.

1 / 5
‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

2 / 5
ಈ ಬಾರಿ ಅರವಿಂದ್ ಕೆಪಿ ಇಲ್ಲದೆ ಅವರು ದೊಡ್ಮನೆಗೆ ಬರಬೇಕಾಯಿತು. ಆದರೆ, ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು.   

ಈ ಬಾರಿ ಅರವಿಂದ್ ಕೆಪಿ ಇಲ್ಲದೆ ಅವರು ದೊಡ್ಮನೆಗೆ ಬರಬೇಕಾಯಿತು. ಆದರೆ, ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು.   

3 / 5
ದಿವ್ಯಾ ಹೆಸರಲ್ಲಿ ವಿಶೇಷ ದಾಖಲೆ ನಿರ್ಮಾಣ ಆಗಿದೆ. ಹಿಂದಿನ ಸೀಸನ್​ನಲ್ಲಿ ಸ್ಪರ್ಧೆ ಮಾಡಿ ಮತ್ತೆ ಬಿಗ್ ಬಾಸ್​ಗೆ ಎಂಟ್ರಿ ಕೊಡುವ ಅವಕಾಶ ಎಲ್ಲರಿಗೂ ಸಿಕ್ಕಿಲ್ಲ. ಈ ಅಪರೂಪದ ಅವಕಾಶ ಗಿಟ್ಟಿಸಿಕೊಂಡ ಅವರು ಸತತ ಎರಡು ಬಾರಿ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಇದು ಅಪರೂಪದ ದಾಖಲೆಗಳಲ್ಲಿ ಒಂದು.

ದಿವ್ಯಾ ಹೆಸರಲ್ಲಿ ವಿಶೇಷ ದಾಖಲೆ ನಿರ್ಮಾಣ ಆಗಿದೆ. ಹಿಂದಿನ ಸೀಸನ್​ನಲ್ಲಿ ಸ್ಪರ್ಧೆ ಮಾಡಿ ಮತ್ತೆ ಬಿಗ್ ಬಾಸ್​ಗೆ ಎಂಟ್ರಿ ಕೊಡುವ ಅವಕಾಶ ಎಲ್ಲರಿಗೂ ಸಿಕ್ಕಿಲ್ಲ. ಈ ಅಪರೂಪದ ಅವಕಾಶ ಗಿಟ್ಟಿಸಿಕೊಂಡ ಅವರು ಸತತ ಎರಡು ಬಾರಿ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಇದು ಅಪರೂಪದ ದಾಖಲೆಗಳಲ್ಲಿ ಒಂದು.

4 / 5
ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಯಾರೂ ಈ ರೀತಿಯ ದಾಖಲೆ ಮಾಡಿಲ್ಲ ಅನ್ನೋದು ವಿಶೇಷ.   

ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಯಾರೂ ಈ ರೀತಿಯ ದಾಖಲೆ ಮಾಡಿಲ್ಲ ಅನ್ನೋದು ವಿಶೇಷ.   

5 / 5
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!