AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಬಿಗ್ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಮಾಡಿದ್ರು ಅಪರೂಪದ ದಾಖಲೆ  

‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

TV9 Web
| Edited By: |

Updated on: Dec 31, 2022 | 6:30 AM

Share
ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಸೀಸನ್ ಮುಗಿದ ಬಳಿಕ ಹೊಸ ಸೀಸನ್​ನಲ್ಲಿ ಸ್ಪರ್ಧೆ ಮಾಡುವ ಅಪರೂಪದ ಅವಕಾಶ ಅವರಿಗೆ ಸಿಕ್ಕಿತ್ತು. ಇದನ್ನು ಅವರು ಸರಿಯಾಗಿ ಬಳಕೆ ಮಾಡಿಕೊಂಡರು. ಈಗ ಅವರು ಔಟ್ ಆಗಿದ್ದಾರೆ.

ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಸೀಸನ್ ಮುಗಿದ ಬಳಿಕ ಹೊಸ ಸೀಸನ್​ನಲ್ಲಿ ಸ್ಪರ್ಧೆ ಮಾಡುವ ಅಪರೂಪದ ಅವಕಾಶ ಅವರಿಗೆ ಸಿಕ್ಕಿತ್ತು. ಇದನ್ನು ಅವರು ಸರಿಯಾಗಿ ಬಳಕೆ ಮಾಡಿಕೊಂಡರು. ಈಗ ಅವರು ಔಟ್ ಆಗಿದ್ದಾರೆ.

1 / 5
‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

2 / 5
ಈ ಬಾರಿ ಅರವಿಂದ್ ಕೆಪಿ ಇಲ್ಲದೆ ಅವರು ದೊಡ್ಮನೆಗೆ ಬರಬೇಕಾಯಿತು. ಆದರೆ, ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು.   

ಈ ಬಾರಿ ಅರವಿಂದ್ ಕೆಪಿ ಇಲ್ಲದೆ ಅವರು ದೊಡ್ಮನೆಗೆ ಬರಬೇಕಾಯಿತು. ಆದರೆ, ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು.   

3 / 5
ದಿವ್ಯಾ ಹೆಸರಲ್ಲಿ ವಿಶೇಷ ದಾಖಲೆ ನಿರ್ಮಾಣ ಆಗಿದೆ. ಹಿಂದಿನ ಸೀಸನ್​ನಲ್ಲಿ ಸ್ಪರ್ಧೆ ಮಾಡಿ ಮತ್ತೆ ಬಿಗ್ ಬಾಸ್​ಗೆ ಎಂಟ್ರಿ ಕೊಡುವ ಅವಕಾಶ ಎಲ್ಲರಿಗೂ ಸಿಕ್ಕಿಲ್ಲ. ಈ ಅಪರೂಪದ ಅವಕಾಶ ಗಿಟ್ಟಿಸಿಕೊಂಡ ಅವರು ಸತತ ಎರಡು ಬಾರಿ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಇದು ಅಪರೂಪದ ದಾಖಲೆಗಳಲ್ಲಿ ಒಂದು.

ದಿವ್ಯಾ ಹೆಸರಲ್ಲಿ ವಿಶೇಷ ದಾಖಲೆ ನಿರ್ಮಾಣ ಆಗಿದೆ. ಹಿಂದಿನ ಸೀಸನ್​ನಲ್ಲಿ ಸ್ಪರ್ಧೆ ಮಾಡಿ ಮತ್ತೆ ಬಿಗ್ ಬಾಸ್​ಗೆ ಎಂಟ್ರಿ ಕೊಡುವ ಅವಕಾಶ ಎಲ್ಲರಿಗೂ ಸಿಕ್ಕಿಲ್ಲ. ಈ ಅಪರೂಪದ ಅವಕಾಶ ಗಿಟ್ಟಿಸಿಕೊಂಡ ಅವರು ಸತತ ಎರಡು ಬಾರಿ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಇದು ಅಪರೂಪದ ದಾಖಲೆಗಳಲ್ಲಿ ಒಂದು.

4 / 5
ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಯಾರೂ ಈ ರೀತಿಯ ದಾಖಲೆ ಮಾಡಿಲ್ಲ ಅನ್ನೋದು ವಿಶೇಷ.   

ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಯಾರೂ ಈ ರೀತಿಯ ದಾಖಲೆ ಮಾಡಿಲ್ಲ ಅನ್ನೋದು ವಿಶೇಷ.   

5 / 5
TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ