AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಬಿಗ್ ಬಾಸ್​ ಮನೆಯಲ್ಲಿ ದಿವ್ಯಾ ಉರುಡುಗ ಮಾಡಿದ್ರು ಅಪರೂಪದ ದಾಖಲೆ  

‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

TV9 Web
| Edited By: |

Updated on: Dec 31, 2022 | 6:30 AM

Share
ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಸೀಸನ್ ಮುಗಿದ ಬಳಿಕ ಹೊಸ ಸೀಸನ್​ನಲ್ಲಿ ಸ್ಪರ್ಧೆ ಮಾಡುವ ಅಪರೂಪದ ಅವಕಾಶ ಅವರಿಗೆ ಸಿಕ್ಕಿತ್ತು. ಇದನ್ನು ಅವರು ಸರಿಯಾಗಿ ಬಳಕೆ ಮಾಡಿಕೊಂಡರು. ಈಗ ಅವರು ಔಟ್ ಆಗಿದ್ದಾರೆ.

ದಿವ್ಯಾ ಉರುಡುಗ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಎರಡನೇ ರನ್ನರ್​ಅಪ್​ ಆಗಿದ್ದರು. ಈ ಸೀಸನ್ ಮುಗಿದ ಬಳಿಕ ಹೊಸ ಸೀಸನ್​ನಲ್ಲಿ ಸ್ಪರ್ಧೆ ಮಾಡುವ ಅಪರೂಪದ ಅವಕಾಶ ಅವರಿಗೆ ಸಿಕ್ಕಿತ್ತು. ಇದನ್ನು ಅವರು ಸರಿಯಾಗಿ ಬಳಕೆ ಮಾಡಿಕೊಂಡರು. ಈಗ ಅವರು ಔಟ್ ಆಗಿದ್ದಾರೆ.

1 / 5
‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

‘ಬಿಗ್ ಬಾಸ್​ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಸಾಕಷ್ಟು ಗಮನ ಸೆಳೆದಿದ್ದರು. ಅರವಿಂದ್ ಕೆಪಿ ಜತೆಗಿನ ಒಡನಾಟದಿಂದಲೂ ಅವರು ಹೆಚ್ಚು ಜನಪ್ರಿಯತೆ ಪಡೆದರು.

2 / 5
ಈ ಬಾರಿ ಅರವಿಂದ್ ಕೆಪಿ ಇಲ್ಲದೆ ಅವರು ದೊಡ್ಮನೆಗೆ ಬರಬೇಕಾಯಿತು. ಆದರೆ, ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು.   

ಈ ಬಾರಿ ಅರವಿಂದ್ ಕೆಪಿ ಇಲ್ಲದೆ ಅವರು ದೊಡ್ಮನೆಗೆ ಬರಬೇಕಾಯಿತು. ಆದರೆ, ಕಳೆದ ಸೀಸನ್​ನಲ್ಲಿ ಇದ್ದಷ್ಟು ಎನರ್ಜಿಯನ್ನು ಅವರು ತೋರಲಿಲ್ಲ ಎನ್ನುವ ಅಭಿಪ್ರಾಯ ಅನೇಕರಿಂದ ವ್ಯಕ್ತವಾಯಿತು.   

3 / 5
ದಿವ್ಯಾ ಹೆಸರಲ್ಲಿ ವಿಶೇಷ ದಾಖಲೆ ನಿರ್ಮಾಣ ಆಗಿದೆ. ಹಿಂದಿನ ಸೀಸನ್​ನಲ್ಲಿ ಸ್ಪರ್ಧೆ ಮಾಡಿ ಮತ್ತೆ ಬಿಗ್ ಬಾಸ್​ಗೆ ಎಂಟ್ರಿ ಕೊಡುವ ಅವಕಾಶ ಎಲ್ಲರಿಗೂ ಸಿಕ್ಕಿಲ್ಲ. ಈ ಅಪರೂಪದ ಅವಕಾಶ ಗಿಟ್ಟಿಸಿಕೊಂಡ ಅವರು ಸತತ ಎರಡು ಬಾರಿ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಇದು ಅಪರೂಪದ ದಾಖಲೆಗಳಲ್ಲಿ ಒಂದು.

ದಿವ್ಯಾ ಹೆಸರಲ್ಲಿ ವಿಶೇಷ ದಾಖಲೆ ನಿರ್ಮಾಣ ಆಗಿದೆ. ಹಿಂದಿನ ಸೀಸನ್​ನಲ್ಲಿ ಸ್ಪರ್ಧೆ ಮಾಡಿ ಮತ್ತೆ ಬಿಗ್ ಬಾಸ್​ಗೆ ಎಂಟ್ರಿ ಕೊಡುವ ಅವಕಾಶ ಎಲ್ಲರಿಗೂ ಸಿಕ್ಕಿಲ್ಲ. ಈ ಅಪರೂಪದ ಅವಕಾಶ ಗಿಟ್ಟಿಸಿಕೊಂಡ ಅವರು ಸತತ ಎರಡು ಬಾರಿ ಬಿಗ್ ಬಾಸ್ ಫಿನಾಲೆ ತಲುಪಿದ್ದಾರೆ. ಇದು ಅಪರೂಪದ ದಾಖಲೆಗಳಲ್ಲಿ ಒಂದು.

4 / 5
ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಯಾರೂ ಈ ರೀತಿಯ ದಾಖಲೆ ಮಾಡಿಲ್ಲ ಅನ್ನೋದು ವಿಶೇಷ.   

ಕನ್ನಡ ಬಿಗ್ ಬಾಸ್ ಇತಿಹಾಸದಲ್ಲಿ ಯಾರೂ ಈ ರೀತಿಯ ದಾಖಲೆ ಮಾಡಿಲ್ಲ ಅನ್ನೋದು ವಿಶೇಷ.   

5 / 5
Follow Us
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಫುಟ್​ಪಾತ್ ವ್ಯಾಪಾರಿಗಳಿಗೆ ಮತ್ತೆ ಸಚಿವರ ಖಡಕ್ ವಾರ್ನಿಂಗ್
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
ಇಂದು ಈ ರಾಶಿಯವರು ಕೋಪ, ಆವೇಶಗಳನ್ನು ಬದಿಗಿಟ್ಟರೆ ಕೆಲಸ ಕಾರ್ಯಗಳಲ್ಲಿ ಶುಭ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
1800 ಕಿ.ಮೀ ಸೈಕಲ್ ಜರ್ನಿ; ಅಭಿಮಾನಿಯ ಅಭಿಮಾನಕ್ಕೆ ಹಾರ್ದಿಕ್ ಫಿದಾ
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಕಲ್ಲು ಕ್ವಾರಿ ದುರಂತ: ಗಾಯಾಳುಗಳ ಆರೋಗ್ಯ ವಿಚಾರಿಸಿ ಡಿಕೆಶಿ ಹೇಳಿದ್ದೇನು?
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ಮಳೆಯಿಂದ ಅಪಾಯದ ಮಟ್ಟ ತಲುಪಿದ ಅಲಕಾನಂದ ನದಿ; ರುದ್ರಪ್ರಯಾಗದಲ್ಲಿ ಹೈ ಅಲರ್ಟ್
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ನಟಿ ರಚಿತಾ ರಾಮ್ ನೋಡಲು ಮುಗಿಬಿದ್ದ ಫ್ಯಾನ್ಸ್; ಎಂಥಾ ಕ್ರೇಜ್ ನೋಡಿ..
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಖಾಸಗಿ ಲೇಔಟ್ ರಸ್ತೆಗಳು ಇನ್ನು ಸರ್ಕಾರಿ ಸ್ವತ್ತು: ಸಿಎಂ ಡಿಕೆಶಿ ಘೋಷಣೆ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಕಾಟನ್ ಪೇಟೆಯಲ್ಲಿ ವಾಲಿದ 2 ಅಂತಸ್ತಿನ ಕಟ್ಟಡ, ಅಕ್ಕಪಕ್ಕದವರಿಗೆ ಆತಂಕ
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
ಹುಟ್ಟುಹಬ್ಬದ ದಿನ ತಿರುಪತಿಗೆ ಭೇಟಿ ನೀಡಿದ ನಟ ‘ಗೋಲ್ಡನ್ ಸ್ಟಾರ್’ ಗಣೇಶ್
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ
SIR​ ಪ್ರಕ್ರಿಯೆ: ಬಾಂಗ್ಲಾದಿಂದ ಬಂದವರ ಪೋಷಣೆ, ಕುಮಾರಸ್ವಾಮಿ ಗಂಭೀರ ಆರೋಪ