AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್ ಬಾಸ್ ಮನೆಯಲ್ಲಿ ಕಡಿಮೆ ಆಗಿಲ್ಲ ದಿವ್ಯಾ ಉರುಡುಗ ಜೋಶ್

ದಿವ್ಯಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಹಳೆಯ ಜೋಶ್​ನಲ್ಲೇ ಅವರು ಆಟ ಆಡುತ್ತಿದ್ದಾರೆ.

TV9 Web
| Updated By: ರಾಜೇಶ್ ದುಗ್ಗುಮನೆ|

Updated on: Oct 05, 2022 | 6:30 AM

Share
‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಅವರು ಸಾಕಷ್ಟು ಗಮನ ಸೆಳೆದಿದ್ದರು. ಅವರು ಎರಡನೇ ರನ್ನರ್​ಅಪ್​ ಆಗಿ ಆಟ ಪೂರ್ಣಗೊಳಿಸಿದ್ದರು. ಈ ಸೀಸನ್​ಗೆ ಮರಳಿ ಬಂದಿದ್ದಾರೆ.

‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ದಿವ್ಯಾ ಉರುಡುಗ ಅವರು ಸಾಕಷ್ಟು ಗಮನ ಸೆಳೆದಿದ್ದರು. ಅವರು ಎರಡನೇ ರನ್ನರ್​ಅಪ್​ ಆಗಿ ಆಟ ಪೂರ್ಣಗೊಳಿಸಿದ್ದರು. ಈ ಸೀಸನ್​ಗೆ ಮರಳಿ ಬಂದಿದ್ದಾರೆ.

1 / 5
ದಿವ್ಯಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಹಳೆಯ ಜೋಶ್​ನಲ್ಲೇ ಅವರು ಆಟ ಆಡುತ್ತಿದ್ದಾರೆ.

ದಿವ್ಯಾ ಅವರು ‘ಬಿಗ್ ಬಾಸ್ ಕನ್ನಡ ಸೀಸನ್ 9’ರಲ್ಲಿ ಸಾಕಷ್ಟು ಗಮನ ಸೆಳೆಯುತ್ತಿದ್ದಾರೆ. ಹಳೆಯ ಜೋಶ್​ನಲ್ಲೇ ಅವರು ಆಟ ಆಡುತ್ತಿದ್ದಾರೆ.

2 / 5
ದಿವ್ಯಾ ಉರುಡುಗ ಅವರು ಟಾಸ್ಕ್​ಗಳ ವಿಚಾರದಲ್ಲಿ ಎಂದಿಗೂ ಹಿಂದೆ ಬಿದ್ದಿಲ್ಲ. ಅವರು ಹಲವು ಟಾಸ್ಕ್​ಗಳನ್ನು ಗೆಲ್ಲುತ್ತಿದ್ದಾರೆ. ಕ್ಯಾಪ್ಟನ್ಸಿ ಟಾಸ್ಕ್​​ನಲ್ಲಿ ಅವರು ಕೂದಲೆಳೆ ಅಂತರದಲ್ಲಿ ಸೋತಿದ್ದರು.

ದಿವ್ಯಾ ಉರುಡುಗ ಅವರು ಟಾಸ್ಕ್​ಗಳ ವಿಚಾರದಲ್ಲಿ ಎಂದಿಗೂ ಹಿಂದೆ ಬಿದ್ದಿಲ್ಲ. ಅವರು ಹಲವು ಟಾಸ್ಕ್​ಗಳನ್ನು ಗೆಲ್ಲುತ್ತಿದ್ದಾರೆ. ಕ್ಯಾಪ್ಟನ್ಸಿ ಟಾಸ್ಕ್​​ನಲ್ಲಿ ಅವರು ಕೂದಲೆಳೆ ಅಂತರದಲ್ಲಿ ಸೋತಿದ್ದರು.

3 / 5
ದಿವ್ಯಾ ಹಾಗೂ ಅರವಿಂದ್ ಕೆಪಿ ಮಧ್ಯೆ ಸೀಸನ್​ 8ರಲ್ಲಿ ಪ್ರೀತಿ ಬೆಳೆದಿತ್ತು. ಹೀಗಾಗಿ, ಇಬ್ಬರೂ ಸಾಕಷ್ಟು ಹೈಲೈಟ್ ಆದರು.

ದಿವ್ಯಾ ಹಾಗೂ ಅರವಿಂದ್ ಕೆಪಿ ಮಧ್ಯೆ ಸೀಸನ್​ 8ರಲ್ಲಿ ಪ್ರೀತಿ ಬೆಳೆದಿತ್ತು. ಹೀಗಾಗಿ, ಇಬ್ಬರೂ ಸಾಕಷ್ಟು ಹೈಲೈಟ್ ಆದರು.

4 / 5
ದಿವ್ಯಾ ಉರುಡುಗ

ದಿವ್ಯಾ ಉರುಡುಗ

5 / 5
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಡಿಕೆಶಿ ತಂಡದ ಡಿನ್ನರ್​​ ಮೀಟಿಂಗ್​​ ಬಗ್ಗೆ ಸೋಮಶೇಖರ್​​ ಬಿಗ್​​ ಅಪ್ಡೇಟ್​​
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಾಂಗ್ರೆಸ್​ನ ನೂರಕ್ಕೂ ಹೆಚ್ಚು ಶಾಸಕರು ಡಿಕೆಶಿ ತೆಕ್ಕೆಗೆ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
ಕಷ್ಟಪಟ್ಟಿದ್ದ ಡಿಕೆಶಿಗೆ ಕೊನೆಗೂ ಫಲ, ಅಧಿವೇಶನದ ಬಳಿಕ ಶುಭಸುದ್ದಿ?
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
‘ಕರ್ನಾಟಕ ಸಹೋದರನ ಮನೆ, ಕನ್ನಡವೇ ಸತ್ಯ, ಕನ್ನಡವೇ ನಿತ್ಯ: ಬಾಲಯ್ಯ
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಸ್ಕೈಡೈವ್ ಮಾಡುವಾಗ ವಿಮಾನದ ರೆಕ್ಕೆಗೆ ಸಿಲುಕಿದ ಪ್ಯಾರಾಚೂಟ್
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ರಹಸ್ಯ ಇಲ್ಲಿದೆ ನೋಡಿ
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಹುಬ್ಬಳ್ಳಿ: ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದವನಿಗೆ ಧರ್ಮದೇಟು!
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್
ಮಾಳುಗೆ ವಿಚಿತ್ರವಾಗಿ ಹೇರ್​​ಕಟ್ ಮಾಡಿದ ರಜತ್; ಎಲ್ಲರೂ ಶಾಕ್