AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಜೊತೆಗೆ ಅರವಿಂದ್ ಇದ್ದರೆ ಸಾಕು.. ನಟಿ ದಿವ್ಯಾ ಉರುಡುಗ ಚೇಷ್ಟೆ ಹೇಗಿರುತ್ತೆ ನೋಡಿ

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

ರಾಜೇಶ್ ದುಗ್ಗುಮನೆ
|

Updated on: Jul 10, 2023 | 8:55 AM

Share
ನಟಿ ದಿವ್ಯಾ ಉರುಡುಗ ಅವರಿಗೆ ಅರವಿಂದ್ ಕೆಪಿ ಕಂಡರೆ ಎಲ್ಲಿಲ್ಲದ ಪ್ರೀತಿ. ಅವರು ಜೊತೆಗಿದ್ದಷ್ಟು ಸಮಯ ದಿವ್ಯಾ ಖುಷಿಯಿಂದ ತೇಲುತ್ತಾ ಇರುತ್ತಾರೆ. ಇದಕ್ಕೆ ಸಾಕ್ಷಿ ಒದಗಿಸುವಂತಹ ಸಾಕಷ್ಟು ಘಟನೆಗಳು ನಡೆದಿವೆ.

ನಟಿ ದಿವ್ಯಾ ಉರುಡುಗ ಅವರಿಗೆ ಅರವಿಂದ್ ಕೆಪಿ ಕಂಡರೆ ಎಲ್ಲಿಲ್ಲದ ಪ್ರೀತಿ. ಅವರು ಜೊತೆಗಿದ್ದಷ್ಟು ಸಮಯ ದಿವ್ಯಾ ಖುಷಿಯಿಂದ ತೇಲುತ್ತಾ ಇರುತ್ತಾರೆ. ಇದಕ್ಕೆ ಸಾಕ್ಷಿ ಒದಗಿಸುವಂತಹ ಸಾಕಷ್ಟು ಘಟನೆಗಳು ನಡೆದಿವೆ.

1 / 7
ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

2 / 7
ಅರವಿಂದ್ ಕೆಪಿ ಜೊತೆ ದಿವ್ಯಾ ಚೇಷ್ಟೇ ಮಾಡುತ್ತಿರುವ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಅರವಿಂದ್ ಕೆಪಿ ಜೊತೆ ದಿವ್ಯಾ ಚೇಷ್ಟೇ ಮಾಡುತ್ತಿರುವ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 7
ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ತೆರಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ.

ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ತೆರಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ.

4 / 7
ದಿವ್ಯಾ ಅವರು ನೋಡೋಕೆ ಸಾಫ್ಟ್ ಆಗಿ ಕಂಡರೂ ಜಗಳದ ಸಂದರ್ಭದಲ್ಲಿ ಖಡಕ್ ಆಗಿ ಇರುತ್ತಿದ್ದರು. ಟಾಸ್ಕ್​ನಲ್ಲೂ ಎಲ್ಲರ ಗಮನ ಸೆಳೆದಿದ್ದರು.

ದಿವ್ಯಾ ಅವರು ನೋಡೋಕೆ ಸಾಫ್ಟ್ ಆಗಿ ಕಂಡರೂ ಜಗಳದ ಸಂದರ್ಭದಲ್ಲಿ ಖಡಕ್ ಆಗಿ ಇರುತ್ತಿದ್ದರು. ಟಾಸ್ಕ್​ನಲ್ಲೂ ಎಲ್ಲರ ಗಮನ ಸೆಳೆದಿದ್ದರು.

5 / 7
‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಭೇಟಿ ಆದರು. ಅಲ್ಲಿಂದ ಇವರ ಪ್ರೇಮ ಕಥೆ ಆರಂಭ ಆಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಭೇಟಿ ಆದರು. ಅಲ್ಲಿಂದ ಇವರ ಪ್ರೇಮ ಕಥೆ ಆರಂಭ ಆಗಿದೆ.

6 / 7
ಅರವಿಂದ್ ಹಾಗೂ ದಿವ್ಯಾ ‘ಅರ್ದಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದಾರೆ.

ಅರವಿಂದ್ ಹಾಗೂ ದಿವ್ಯಾ ‘ಅರ್ದಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದಾರೆ.

7 / 7
Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ