AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಜೊತೆಗೆ ಅರವಿಂದ್ ಇದ್ದರೆ ಸಾಕು.. ನಟಿ ದಿವ್ಯಾ ಉರುಡುಗ ಚೇಷ್ಟೆ ಹೇಗಿರುತ್ತೆ ನೋಡಿ

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

ರಾಜೇಶ್ ದುಗ್ಗುಮನೆ
|

Updated on: Jul 10, 2023 | 8:55 AM

Share
ನಟಿ ದಿವ್ಯಾ ಉರುಡುಗ ಅವರಿಗೆ ಅರವಿಂದ್ ಕೆಪಿ ಕಂಡರೆ ಎಲ್ಲಿಲ್ಲದ ಪ್ರೀತಿ. ಅವರು ಜೊತೆಗಿದ್ದಷ್ಟು ಸಮಯ ದಿವ್ಯಾ ಖುಷಿಯಿಂದ ತೇಲುತ್ತಾ ಇರುತ್ತಾರೆ. ಇದಕ್ಕೆ ಸಾಕ್ಷಿ ಒದಗಿಸುವಂತಹ ಸಾಕಷ್ಟು ಘಟನೆಗಳು ನಡೆದಿವೆ.

ನಟಿ ದಿವ್ಯಾ ಉರುಡುಗ ಅವರಿಗೆ ಅರವಿಂದ್ ಕೆಪಿ ಕಂಡರೆ ಎಲ್ಲಿಲ್ಲದ ಪ್ರೀತಿ. ಅವರು ಜೊತೆಗಿದ್ದಷ್ಟು ಸಮಯ ದಿವ್ಯಾ ಖುಷಿಯಿಂದ ತೇಲುತ್ತಾ ಇರುತ್ತಾರೆ. ಇದಕ್ಕೆ ಸಾಕ್ಷಿ ಒದಗಿಸುವಂತಹ ಸಾಕಷ್ಟು ಘಟನೆಗಳು ನಡೆದಿವೆ.

1 / 7
ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

2 / 7
ಅರವಿಂದ್ ಕೆಪಿ ಜೊತೆ ದಿವ್ಯಾ ಚೇಷ್ಟೇ ಮಾಡುತ್ತಿರುವ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಅರವಿಂದ್ ಕೆಪಿ ಜೊತೆ ದಿವ್ಯಾ ಚೇಷ್ಟೇ ಮಾಡುತ್ತಿರುವ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 7
ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ತೆರಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ.

ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ತೆರಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ.

4 / 7
ದಿವ್ಯಾ ಅವರು ನೋಡೋಕೆ ಸಾಫ್ಟ್ ಆಗಿ ಕಂಡರೂ ಜಗಳದ ಸಂದರ್ಭದಲ್ಲಿ ಖಡಕ್ ಆಗಿ ಇರುತ್ತಿದ್ದರು. ಟಾಸ್ಕ್​ನಲ್ಲೂ ಎಲ್ಲರ ಗಮನ ಸೆಳೆದಿದ್ದರು.

ದಿವ್ಯಾ ಅವರು ನೋಡೋಕೆ ಸಾಫ್ಟ್ ಆಗಿ ಕಂಡರೂ ಜಗಳದ ಸಂದರ್ಭದಲ್ಲಿ ಖಡಕ್ ಆಗಿ ಇರುತ್ತಿದ್ದರು. ಟಾಸ್ಕ್​ನಲ್ಲೂ ಎಲ್ಲರ ಗಮನ ಸೆಳೆದಿದ್ದರು.

5 / 7
‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಭೇಟಿ ಆದರು. ಅಲ್ಲಿಂದ ಇವರ ಪ್ರೇಮ ಕಥೆ ಆರಂಭ ಆಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಭೇಟಿ ಆದರು. ಅಲ್ಲಿಂದ ಇವರ ಪ್ರೇಮ ಕಥೆ ಆರಂಭ ಆಗಿದೆ.

6 / 7
ಅರವಿಂದ್ ಹಾಗೂ ದಿವ್ಯಾ ‘ಅರ್ದಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದಾರೆ.

ಅರವಿಂದ್ ಹಾಗೂ ದಿವ್ಯಾ ‘ಅರ್ದಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದಾರೆ.

7 / 7
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ