AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಜೊತೆಗೆ ಅರವಿಂದ್ ಇದ್ದರೆ ಸಾಕು.. ನಟಿ ದಿವ್ಯಾ ಉರುಡುಗ ಚೇಷ್ಟೆ ಹೇಗಿರುತ್ತೆ ನೋಡಿ

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

ರಾಜೇಶ್ ದುಗ್ಗುಮನೆ
|

Updated on: Jul 10, 2023 | 8:55 AM

ನಟಿ ದಿವ್ಯಾ ಉರುಡುಗ ಅವರಿಗೆ ಅರವಿಂದ್ ಕೆಪಿ ಕಂಡರೆ ಎಲ್ಲಿಲ್ಲದ ಪ್ರೀತಿ. ಅವರು ಜೊತೆಗಿದ್ದಷ್ಟು ಸಮಯ ದಿವ್ಯಾ ಖುಷಿಯಿಂದ ತೇಲುತ್ತಾ ಇರುತ್ತಾರೆ. ಇದಕ್ಕೆ ಸಾಕ್ಷಿ ಒದಗಿಸುವಂತಹ ಸಾಕಷ್ಟು ಘಟನೆಗಳು ನಡೆದಿವೆ.

ನಟಿ ದಿವ್ಯಾ ಉರುಡುಗ ಅವರಿಗೆ ಅರವಿಂದ್ ಕೆಪಿ ಕಂಡರೆ ಎಲ್ಲಿಲ್ಲದ ಪ್ರೀತಿ. ಅವರು ಜೊತೆಗಿದ್ದಷ್ಟು ಸಮಯ ದಿವ್ಯಾ ಖುಷಿಯಿಂದ ತೇಲುತ್ತಾ ಇರುತ್ತಾರೆ. ಇದಕ್ಕೆ ಸಾಕ್ಷಿ ಒದಗಿಸುವಂತಹ ಸಾಕಷ್ಟು ಘಟನೆಗಳು ನಡೆದಿವೆ.

1 / 7
ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

2 / 7
ಅರವಿಂದ್ ಕೆಪಿ ಜೊತೆ ದಿವ್ಯಾ ಚೇಷ್ಟೇ ಮಾಡುತ್ತಿರುವ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಅರವಿಂದ್ ಕೆಪಿ ಜೊತೆ ದಿವ್ಯಾ ಚೇಷ್ಟೇ ಮಾಡುತ್ತಿರುವ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 7
ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ತೆರಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ.

ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ತೆರಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ.

4 / 7
ದಿವ್ಯಾ ಅವರು ನೋಡೋಕೆ ಸಾಫ್ಟ್ ಆಗಿ ಕಂಡರೂ ಜಗಳದ ಸಂದರ್ಭದಲ್ಲಿ ಖಡಕ್ ಆಗಿ ಇರುತ್ತಿದ್ದರು. ಟಾಸ್ಕ್​ನಲ್ಲೂ ಎಲ್ಲರ ಗಮನ ಸೆಳೆದಿದ್ದರು.

ದಿವ್ಯಾ ಅವರು ನೋಡೋಕೆ ಸಾಫ್ಟ್ ಆಗಿ ಕಂಡರೂ ಜಗಳದ ಸಂದರ್ಭದಲ್ಲಿ ಖಡಕ್ ಆಗಿ ಇರುತ್ತಿದ್ದರು. ಟಾಸ್ಕ್​ನಲ್ಲೂ ಎಲ್ಲರ ಗಮನ ಸೆಳೆದಿದ್ದರು.

5 / 7
‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಭೇಟಿ ಆದರು. ಅಲ್ಲಿಂದ ಇವರ ಪ್ರೇಮ ಕಥೆ ಆರಂಭ ಆಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಭೇಟಿ ಆದರು. ಅಲ್ಲಿಂದ ಇವರ ಪ್ರೇಮ ಕಥೆ ಆರಂಭ ಆಗಿದೆ.

6 / 7
ಅರವಿಂದ್ ಹಾಗೂ ದಿವ್ಯಾ ‘ಅರ್ದಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದಾರೆ.

ಅರವಿಂದ್ ಹಾಗೂ ದಿವ್ಯಾ ‘ಅರ್ದಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದಾರೆ.

7 / 7
Follow us
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ವಿಜಯೇಂದ್ರ ಕೆಳಗಿಳಿಸಿ ನನ್ನನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಾರೆ: ಯತ್ನಾಳ್
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ಆಪರೇಷನ್ ಸಿಂಧೂರ ಬಳಿಕ ಮೋದಿ ಮೊದಲ ಮಾತು, ಪ್ರಧಾನಿ ಭಾಷಣದ ನೇರಪ್ರಸಾರ
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಾಕೇಶ್ ಒಬ್ಬ ಒಳ್ಳೆಯ ಮಗ, ಸಹೋದರ ಮತ್ತು ವ್ಯಕ್ತಿ ಕೂಡ ಆಗಿದ್ದರು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಕ್ಷಿತಾಗೆ ರಾಕೇಶ್ ಮೇಲಿದ್ದ ವಾತ್ಸಲ್ಯ, ಪ್ರೀತಿ ಪದಗಳಲ್ಲಿ ಹೇಳಲಾಗದು
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ರಾಕೇಶ್ ಪೂಜಾರಿ ಅಂತಿಮ ದರ್ಶನ ಪಡೆದು ಕಣ್ಣೀರು ಹಾಕಿದ ನಟಿ ರಕ್ಷಿತಾ ಪ್ರೇಮ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ದೇವೇಗೌಡರ ಮಾರ್ಗದರ್ಶನದಲ್ಲಿ ಪಕ್ಷ ಸಂಘಟನೆ ಕೆಲಸ ಶುರುವಾಗಲಿದೆ: ನಿಖಿಲ್
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ರಾಕೇಶ್ ಪೂಜಾರಿ ಸಾವಿನ ಸುದ್ದಿ ಸುಳ್ಳಾಗಬಾರದೇ ಎನಿಸುತ್ತಿದೆ: ಗೋವಿಂದೇ ಗೌಡ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಇಂದು ಸಾಯಂಕಾಲ 5 ಗಂಟೆಗೆ ನಡೆಯಬಹುದು ಡಿಜಿಎಂಒಗಳ ಸಭೆ
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕೇಂದ್ರ ಸಚಿವ ಕುಮಾರಸ್ವಾಮಿ ಆರೋಗ್ಯದ ಬಗ್ಗೆ ಅಪ್ಡೇಟ್ ನೀಡಿದ ನಿಖಿಲ್​
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ
ಕುಟುಂಬದ ಜೀವಾಳವಾಗಿದ್ದ ಅಣ್ಣನನ್ನು ಕಳೆದುಕೊಂಡು ತಂಗಿ ದಿಗ್ಭ್ರಾಂತ