AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಜೊತೆಗೆ ಅರವಿಂದ್ ಇದ್ದರೆ ಸಾಕು.. ನಟಿ ದಿವ್ಯಾ ಉರುಡುಗ ಚೇಷ್ಟೆ ಹೇಗಿರುತ್ತೆ ನೋಡಿ

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

ರಾಜೇಶ್ ದುಗ್ಗುಮನೆ
|

Updated on: Jul 10, 2023 | 8:55 AM

Share
ನಟಿ ದಿವ್ಯಾ ಉರುಡುಗ ಅವರಿಗೆ ಅರವಿಂದ್ ಕೆಪಿ ಕಂಡರೆ ಎಲ್ಲಿಲ್ಲದ ಪ್ರೀತಿ. ಅವರು ಜೊತೆಗಿದ್ದಷ್ಟು ಸಮಯ ದಿವ್ಯಾ ಖುಷಿಯಿಂದ ತೇಲುತ್ತಾ ಇರುತ್ತಾರೆ. ಇದಕ್ಕೆ ಸಾಕ್ಷಿ ಒದಗಿಸುವಂತಹ ಸಾಕಷ್ಟು ಘಟನೆಗಳು ನಡೆದಿವೆ.

ನಟಿ ದಿವ್ಯಾ ಉರುಡುಗ ಅವರಿಗೆ ಅರವಿಂದ್ ಕೆಪಿ ಕಂಡರೆ ಎಲ್ಲಿಲ್ಲದ ಪ್ರೀತಿ. ಅವರು ಜೊತೆಗಿದ್ದಷ್ಟು ಸಮಯ ದಿವ್ಯಾ ಖುಷಿಯಿಂದ ತೇಲುತ್ತಾ ಇರುತ್ತಾರೆ. ಇದಕ್ಕೆ ಸಾಕ್ಷಿ ಒದಗಿಸುವಂತಹ ಸಾಕಷ್ಟು ಘಟನೆಗಳು ನಡೆದಿವೆ.

1 / 7
ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

2 / 7
ಅರವಿಂದ್ ಕೆಪಿ ಜೊತೆ ದಿವ್ಯಾ ಚೇಷ್ಟೇ ಮಾಡುತ್ತಿರುವ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಅರವಿಂದ್ ಕೆಪಿ ಜೊತೆ ದಿವ್ಯಾ ಚೇಷ್ಟೇ ಮಾಡುತ್ತಿರುವ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 7
ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ತೆರಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ.

ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ತೆರಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ.

4 / 7
ದಿವ್ಯಾ ಅವರು ನೋಡೋಕೆ ಸಾಫ್ಟ್ ಆಗಿ ಕಂಡರೂ ಜಗಳದ ಸಂದರ್ಭದಲ್ಲಿ ಖಡಕ್ ಆಗಿ ಇರುತ್ತಿದ್ದರು. ಟಾಸ್ಕ್​ನಲ್ಲೂ ಎಲ್ಲರ ಗಮನ ಸೆಳೆದಿದ್ದರು.

ದಿವ್ಯಾ ಅವರು ನೋಡೋಕೆ ಸಾಫ್ಟ್ ಆಗಿ ಕಂಡರೂ ಜಗಳದ ಸಂದರ್ಭದಲ್ಲಿ ಖಡಕ್ ಆಗಿ ಇರುತ್ತಿದ್ದರು. ಟಾಸ್ಕ್​ನಲ್ಲೂ ಎಲ್ಲರ ಗಮನ ಸೆಳೆದಿದ್ದರು.

5 / 7
‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಭೇಟಿ ಆದರು. ಅಲ್ಲಿಂದ ಇವರ ಪ್ರೇಮ ಕಥೆ ಆರಂಭ ಆಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಭೇಟಿ ಆದರು. ಅಲ್ಲಿಂದ ಇವರ ಪ್ರೇಮ ಕಥೆ ಆರಂಭ ಆಗಿದೆ.

6 / 7
ಅರವಿಂದ್ ಹಾಗೂ ದಿವ್ಯಾ ‘ಅರ್ದಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದಾರೆ.

ಅರವಿಂದ್ ಹಾಗೂ ದಿವ್ಯಾ ‘ಅರ್ದಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದಾರೆ.

7 / 7
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ರಜತ್-ಗಿಲ್ಲಿ ಕಣ್ಣಿಗೆ ಬಟ್ಟೆ: ನಕ್ಕು ಸುಸ್ತಾದ ಸುದೀಪ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಸೈರನ್ ಮೊಳಗುತ್ತಿದ್ದಂತೆಯೇ ಈ ಗ್ರಾಮದ ಎಲ್ಲರ ಮನೆಯ ಟಿವಿ, ಫೋನ್ ಆಫ್
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಏನು ಗ್ಯಾರಂಟಿ? ಬಿಜೆಪಿ MLC ಕಾರು ತಡೆದು ನಿಲ್ಲಿಸಿದ ಟೋಲ್ ಸಿಬ್ಬಂದಿ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಆತನಿಗೆ 68, ಆಕೆಗೆ 58 ವರ್ಷ: ಹಾಸನದಲ್ಲಿ ವೃದ್ದರಿಬ್ಬರ ಮದುವೆ ಸಂಘರ್ಷ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಕೋಗಿಲು ಬಳಿ 150ಕ್ಕೂ ಹೆಚ್ಚು ಅಕ್ರಮ ಮನೆಗಳು ನೆಲಸಮ: ಭುಗಿಲೆದ್ದ ಆಕ್ರೋಶ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಸಿಎಂ ಕುರ್ಚಿ ಕಿತ್ತಾಟ: ಅಂತೂ ನಾಯಕರಿಗೆ ಮಹತ್ವದ ಸಂದೇಶ ಕೊಟ್ಟ ಖರ್ಗೆ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ