AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಜೊತೆಗೆ ಅರವಿಂದ್ ಇದ್ದರೆ ಸಾಕು.. ನಟಿ ದಿವ್ಯಾ ಉರುಡುಗ ಚೇಷ್ಟೆ ಹೇಗಿರುತ್ತೆ ನೋಡಿ

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

ರಾಜೇಶ್ ದುಗ್ಗುಮನೆ
|

Updated on: Jul 10, 2023 | 8:55 AM

Share
ನಟಿ ದಿವ್ಯಾ ಉರುಡುಗ ಅವರಿಗೆ ಅರವಿಂದ್ ಕೆಪಿ ಕಂಡರೆ ಎಲ್ಲಿಲ್ಲದ ಪ್ರೀತಿ. ಅವರು ಜೊತೆಗಿದ್ದಷ್ಟು ಸಮಯ ದಿವ್ಯಾ ಖುಷಿಯಿಂದ ತೇಲುತ್ತಾ ಇರುತ್ತಾರೆ. ಇದಕ್ಕೆ ಸಾಕ್ಷಿ ಒದಗಿಸುವಂತಹ ಸಾಕಷ್ಟು ಘಟನೆಗಳು ನಡೆದಿವೆ.

ನಟಿ ದಿವ್ಯಾ ಉರುಡುಗ ಅವರಿಗೆ ಅರವಿಂದ್ ಕೆಪಿ ಕಂಡರೆ ಎಲ್ಲಿಲ್ಲದ ಪ್ರೀತಿ. ಅವರು ಜೊತೆಗಿದ್ದಷ್ಟು ಸಮಯ ದಿವ್ಯಾ ಖುಷಿಯಿಂದ ತೇಲುತ್ತಾ ಇರುತ್ತಾರೆ. ಇದಕ್ಕೆ ಸಾಕ್ಷಿ ಒದಗಿಸುವಂತಹ ಸಾಕಷ್ಟು ಘಟನೆಗಳು ನಡೆದಿವೆ.

1 / 7
ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

2 / 7
ಅರವಿಂದ್ ಕೆಪಿ ಜೊತೆ ದಿವ್ಯಾ ಚೇಷ್ಟೇ ಮಾಡುತ್ತಿರುವ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಅರವಿಂದ್ ಕೆಪಿ ಜೊತೆ ದಿವ್ಯಾ ಚೇಷ್ಟೇ ಮಾಡುತ್ತಿರುವ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 7
ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ತೆರಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ.

ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ತೆರಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ.

4 / 7
ದಿವ್ಯಾ ಅವರು ನೋಡೋಕೆ ಸಾಫ್ಟ್ ಆಗಿ ಕಂಡರೂ ಜಗಳದ ಸಂದರ್ಭದಲ್ಲಿ ಖಡಕ್ ಆಗಿ ಇರುತ್ತಿದ್ದರು. ಟಾಸ್ಕ್​ನಲ್ಲೂ ಎಲ್ಲರ ಗಮನ ಸೆಳೆದಿದ್ದರು.

ದಿವ್ಯಾ ಅವರು ನೋಡೋಕೆ ಸಾಫ್ಟ್ ಆಗಿ ಕಂಡರೂ ಜಗಳದ ಸಂದರ್ಭದಲ್ಲಿ ಖಡಕ್ ಆಗಿ ಇರುತ್ತಿದ್ದರು. ಟಾಸ್ಕ್​ನಲ್ಲೂ ಎಲ್ಲರ ಗಮನ ಸೆಳೆದಿದ್ದರು.

5 / 7
‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಭೇಟಿ ಆದರು. ಅಲ್ಲಿಂದ ಇವರ ಪ್ರೇಮ ಕಥೆ ಆರಂಭ ಆಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಭೇಟಿ ಆದರು. ಅಲ್ಲಿಂದ ಇವರ ಪ್ರೇಮ ಕಥೆ ಆರಂಭ ಆಗಿದೆ.

6 / 7
ಅರವಿಂದ್ ಹಾಗೂ ದಿವ್ಯಾ ‘ಅರ್ದಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದಾರೆ.

ಅರವಿಂದ್ ಹಾಗೂ ದಿವ್ಯಾ ‘ಅರ್ದಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದಾರೆ.

7 / 7
Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!