AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ಜೊತೆಗೆ ಅರವಿಂದ್ ಇದ್ದರೆ ಸಾಕು.. ನಟಿ ದಿವ್ಯಾ ಉರುಡುಗ ಚೇಷ್ಟೆ ಹೇಗಿರುತ್ತೆ ನೋಡಿ

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

ರಾಜೇಶ್ ದುಗ್ಗುಮನೆ
|

Updated on: Jul 10, 2023 | 8:55 AM

Share
ನಟಿ ದಿವ್ಯಾ ಉರುಡುಗ ಅವರಿಗೆ ಅರವಿಂದ್ ಕೆಪಿ ಕಂಡರೆ ಎಲ್ಲಿಲ್ಲದ ಪ್ರೀತಿ. ಅವರು ಜೊತೆಗಿದ್ದಷ್ಟು ಸಮಯ ದಿವ್ಯಾ ಖುಷಿಯಿಂದ ತೇಲುತ್ತಾ ಇರುತ್ತಾರೆ. ಇದಕ್ಕೆ ಸಾಕ್ಷಿ ಒದಗಿಸುವಂತಹ ಸಾಕಷ್ಟು ಘಟನೆಗಳು ನಡೆದಿವೆ.

ನಟಿ ದಿವ್ಯಾ ಉರುಡುಗ ಅವರಿಗೆ ಅರವಿಂದ್ ಕೆಪಿ ಕಂಡರೆ ಎಲ್ಲಿಲ್ಲದ ಪ್ರೀತಿ. ಅವರು ಜೊತೆಗಿದ್ದಷ್ಟು ಸಮಯ ದಿವ್ಯಾ ಖುಷಿಯಿಂದ ತೇಲುತ್ತಾ ಇರುತ್ತಾರೆ. ಇದಕ್ಕೆ ಸಾಕ್ಷಿ ಒದಗಿಸುವಂತಹ ಸಾಕಷ್ಟು ಘಟನೆಗಳು ನಡೆದಿವೆ.

1 / 7
ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

2 / 7
ಅರವಿಂದ್ ಕೆಪಿ ಜೊತೆ ದಿವ್ಯಾ ಚೇಷ್ಟೇ ಮಾಡುತ್ತಿರುವ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಅರವಿಂದ್ ಕೆಪಿ ಜೊತೆ ದಿವ್ಯಾ ಚೇಷ್ಟೇ ಮಾಡುತ್ತಿರುವ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 7
ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ತೆರಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ.

ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ತೆರಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ.

4 / 7
ದಿವ್ಯಾ ಅವರು ನೋಡೋಕೆ ಸಾಫ್ಟ್ ಆಗಿ ಕಂಡರೂ ಜಗಳದ ಸಂದರ್ಭದಲ್ಲಿ ಖಡಕ್ ಆಗಿ ಇರುತ್ತಿದ್ದರು. ಟಾಸ್ಕ್​ನಲ್ಲೂ ಎಲ್ಲರ ಗಮನ ಸೆಳೆದಿದ್ದರು.

ದಿವ್ಯಾ ಅವರು ನೋಡೋಕೆ ಸಾಫ್ಟ್ ಆಗಿ ಕಂಡರೂ ಜಗಳದ ಸಂದರ್ಭದಲ್ಲಿ ಖಡಕ್ ಆಗಿ ಇರುತ್ತಿದ್ದರು. ಟಾಸ್ಕ್​ನಲ್ಲೂ ಎಲ್ಲರ ಗಮನ ಸೆಳೆದಿದ್ದರು.

5 / 7
‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಭೇಟಿ ಆದರು. ಅಲ್ಲಿಂದ ಇವರ ಪ್ರೇಮ ಕಥೆ ಆರಂಭ ಆಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಭೇಟಿ ಆದರು. ಅಲ್ಲಿಂದ ಇವರ ಪ್ರೇಮ ಕಥೆ ಆರಂಭ ಆಗಿದೆ.

6 / 7
ಅರವಿಂದ್ ಹಾಗೂ ದಿವ್ಯಾ ‘ಅರ್ದಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದಾರೆ.

ಅರವಿಂದ್ ಹಾಗೂ ದಿವ್ಯಾ ‘ಅರ್ದಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದಾರೆ.

7 / 7
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!