Divya Uruduga: ಜೊತೆಗೆ ಅರವಿಂದ್ ಇದ್ದರೆ ಸಾಕು.. ನಟಿ ದಿವ್ಯಾ ಉರುಡುಗ ಚೇಷ್ಟೆ ಹೇಗಿರುತ್ತೆ ನೋಡಿ

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

|

Updated on: Jul 10, 2023 | 8:55 AM

ನಟಿ ದಿವ್ಯಾ ಉರುಡುಗ ಅವರಿಗೆ ಅರವಿಂದ್ ಕೆಪಿ ಕಂಡರೆ ಎಲ್ಲಿಲ್ಲದ ಪ್ರೀತಿ. ಅವರು ಜೊತೆಗಿದ್ದಷ್ಟು ಸಮಯ ದಿವ್ಯಾ ಖುಷಿಯಿಂದ ತೇಲುತ್ತಾ ಇರುತ್ತಾರೆ. ಇದಕ್ಕೆ ಸಾಕ್ಷಿ ಒದಗಿಸುವಂತಹ ಸಾಕಷ್ಟು ಘಟನೆಗಳು ನಡೆದಿವೆ.

ನಟಿ ದಿವ್ಯಾ ಉರುಡುಗ ಅವರಿಗೆ ಅರವಿಂದ್ ಕೆಪಿ ಕಂಡರೆ ಎಲ್ಲಿಲ್ಲದ ಪ್ರೀತಿ. ಅವರು ಜೊತೆಗಿದ್ದಷ್ಟು ಸಮಯ ದಿವ್ಯಾ ಖುಷಿಯಿಂದ ತೇಲುತ್ತಾ ಇರುತ್ತಾರೆ. ಇದಕ್ಕೆ ಸಾಕ್ಷಿ ಒದಗಿಸುವಂತಹ ಸಾಕಷ್ಟು ಘಟನೆಗಳು ನಡೆದಿವೆ.

1 / 7
ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

ದಿವ್ಯಾ ಉರುಡುಗ ಅವರು ಹೊಸ ಫೋಟೋ ಒಂದನ್ನು ಹಂಚಿಕೊಂಡಿದ್ದಾರೆ. ಅವರು ಅರವಿಂದ್ ಜೊತೆ ಊಟಕ್ಕೆ ತೆರಳಿದ್ದು, ಆ ಫೋಟೋಗಳು ಇದರಲ್ಲಿ ಇವೆ.

2 / 7
ಅರವಿಂದ್ ಕೆಪಿ ಜೊತೆ ದಿವ್ಯಾ ಚೇಷ್ಟೇ ಮಾಡುತ್ತಿರುವ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

ಅರವಿಂದ್ ಕೆಪಿ ಜೊತೆ ದಿವ್ಯಾ ಚೇಷ್ಟೇ ಮಾಡುತ್ತಿರುವ ಫೋಟೋಗಳನ್ನು ಸೆರೆಹಿಡಿಯಲಾಗಿದೆ. ಈ ಫೋಟೋಗೆ ಫ್ಯಾನ್ಸ್ ಕಡೆಯಿಂದ ಲೈಕ್ಸ್ ಸಿಕ್ಕಿದೆ.

3 / 7
ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ತೆರಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ.

ದಿವ್ಯಾ ಉರುಡುಗ ಅವರು ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಬಿಗ್ ಬಾಸ್​ಗೆ ತೆರಳುವ ಮೂಲಕ ಅವರ ಖ್ಯಾತಿ ಹೆಚ್ಚಿದೆ.

4 / 7
ದಿವ್ಯಾ ಅವರು ನೋಡೋಕೆ ಸಾಫ್ಟ್ ಆಗಿ ಕಂಡರೂ ಜಗಳದ ಸಂದರ್ಭದಲ್ಲಿ ಖಡಕ್ ಆಗಿ ಇರುತ್ತಿದ್ದರು. ಟಾಸ್ಕ್​ನಲ್ಲೂ ಎಲ್ಲರ ಗಮನ ಸೆಳೆದಿದ್ದರು.

ದಿವ್ಯಾ ಅವರು ನೋಡೋಕೆ ಸಾಫ್ಟ್ ಆಗಿ ಕಂಡರೂ ಜಗಳದ ಸಂದರ್ಭದಲ್ಲಿ ಖಡಕ್ ಆಗಿ ಇರುತ್ತಿದ್ದರು. ಟಾಸ್ಕ್​ನಲ್ಲೂ ಎಲ್ಲರ ಗಮನ ಸೆಳೆದಿದ್ದರು.

5 / 7
‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಭೇಟಿ ಆದರು. ಅಲ್ಲಿಂದ ಇವರ ಪ್ರೇಮ ಕಥೆ ಆರಂಭ ಆಗಿದೆ.

‘ಬಿಗ್ ಬಾಸ್ ಕನ್ನಡ ಸೀಸನ್ 8’ರಲ್ಲಿ ಅರವಿಂದ್ ಕೆಪಿ ಹಾಗೂ ದಿವ್ಯಾ ಉರುಡುಗ ಭೇಟಿ ಆದರು. ಅಲ್ಲಿಂದ ಇವರ ಪ್ರೇಮ ಕಥೆ ಆರಂಭ ಆಗಿದೆ.

6 / 7
ಅರವಿಂದ್ ಹಾಗೂ ದಿವ್ಯಾ ‘ಅರ್ದಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದಾರೆ.

ಅರವಿಂದ್ ಹಾಗೂ ದಿವ್ಯಾ ‘ಅರ್ದಂಬರ್ಧ ಪ್ರೇಮ ಕಥೆ’ ಸಿನಿಮಾದಲ್ಲಿ  ಒಟ್ಟಾಗಿ ನಟಿಸುತ್ತಿದ್ದಾರೆ.

7 / 7
Follow us
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ನಾವು ಇಲ್ಲದಿದ್ರೆ ಬೆಂಗಳೂರು ಖಾಲಿ ಎಂದ ಮಹಿಳೆಗೆ ಕರವೇ ನಾರಾಯಣಗೌಡ ಎಚ್ಚರಿಕೆ
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಸಾವಿನ ನಂತರದ ಕಥೆ; ಸ್ಮಶಾನದಲ್ಲಿ ಭೈರಾದೇವಿ ಶೂಟಿಂಗ್; ರಮೇಶ್ ಹೇಳಿದ್ದಿಷ್ಟು
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಮಹಿಷಾ ದಸರಾ ಆಚರಣೆ ಬಗ್ಗೆ ಸಂಸದ ಯದುವೀರ್ ಏನಂದ್ರು ಗೊತ್ತಾ?
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಕಿಯೋನಿಕ್ಸ್ 400 ಕೋಟಿ ರೂ. ಅಕ್ರಮ ಪ್ರಕರಣ; ಅಶ್ವತ್ಥನಾರಾಯಣ ಹೇಳಿದ್ದಿಷ್ಟು
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಹಿಂದೂ ಮೆರವಣಿಗೆಯಲ್ಲಿ ರಕ್ಷಣೆಗೆ ಶಸ್ತ್ರ ಸಮೇತ ನಾವು ಸಜ್ಜು: ಶ್ರೀರಾಮ ಸೇನೆ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ
ಕಾಳಿ ವೇಷ ಧರಿಸುತ್ತಿದ್ದಂತೆ ಏನಾಗುತ್ತಿತ್ತು, ವಿವರಿಸಿದ ನಟಿ ರಾಧಿಕಾ