ಮದುವೆ ಸಂದರ್ಭದ ಫೋಟೋ ಹಂಚಿಕೊಂಡ ದಿವ್ಯಾ ಉರುಡುಗ; ಅರವಿಂದ್ ಎಲ್ಲಿ ಕೇಳ್ಬೇಡಿ

ದಿವ್ಯಾ ಉರುಡುಗ ಅವರು ‘ನಿನಗಾಗಿ’ ಧಾರಾವಾಹಿಯಲ್ಲಿ ರಚನಾ ಹೆಸರಿನ ಪಾತ್ರ ಮಾಡಿದ್ದಾರೆ. ರುತ್ವಿಕ್ ಅವರು ಜೀವ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಇನ್ನು ಕಿಶನ್ ಬೆಳಗಲಿ ಅಶ್ವಿನ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಇದು ಧಾರಾವಾಹಿಯ ಫೋಟೋ.

|

Updated on: Oct 22, 2024 | 9:09 AM

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಅವರ ಮಧ್ಯೆ ಪ್ರೀತಿ ಇದೆ. ಬಿಗ್ ಬಾಸ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿತು. ಈಗ ದಿವ್ಯಾ ಉರುಡುಗ ಅವರು ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇವುಗಳು ‘ನಿನಗಾಗಿ’ ಧಾರಾವಾಹಿಯ ಫೋಟೋಗಳು.

ದಿವ್ಯಾ ಉರುಡುಗ ಹಾಗೂ ಅರವಿಂದ್ ಕೆಪಿ ಅವರ ಮಧ್ಯೆ ಪ್ರೀತಿ ಇದೆ. ಬಿಗ್ ಬಾಸ್​ನಲ್ಲಿ ಇವರ ಮಧ್ಯೆ ಪ್ರೀತಿ ಹುಟ್ಟಿತು. ಈಗ ದಿವ್ಯಾ ಉರುಡುಗ ಅವರು ಒಂದಷ್ಟು ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇವುಗಳು ‘ನಿನಗಾಗಿ’ ಧಾರಾವಾಹಿಯ ಫೋಟೋಗಳು.

1 / 5
ದಿವ್ಯಾ ಉರುಡುಗ ಅವರು ‘ನಿನಗಾಗಿ’ ಧಾರಾವಾಹಿಯಲ್ಲಿ ರಚನಾ ಹೆಸರಿನ ಪಾತ್ರ ಮಾಡಿದ್ದಾರೆ. ರುತ್ವಿಕ್ ಅವರು ಜೀವ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಇನ್ನು ಕಿಶನ್ ಬೆಳಗಲಿ ಅಶ್ವಿನ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ.

ದಿವ್ಯಾ ಉರುಡುಗ ಅವರು ‘ನಿನಗಾಗಿ’ ಧಾರಾವಾಹಿಯಲ್ಲಿ ರಚನಾ ಹೆಸರಿನ ಪಾತ್ರ ಮಾಡಿದ್ದಾರೆ. ರುತ್ವಿಕ್ ಅವರು ಜೀವ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಇನ್ನು ಕಿಶನ್ ಬೆಳಗಲಿ ಅಶ್ವಿನ್ ಹೆಸರಿನ ಪಾತ್ರ ಮಾಡುತ್ತಿದ್ದಾರೆ.

2 / 5
ರಚನಾ ಹಾಗೂ ಅಶ್ವಿನ್ ಮಧ್ಯೆ ಕುಟುಂಬದವರು ಮದುವೆ ಫಿಕ್ಸ್ ಮಾಡಿದ್ದಾರೆ. ಆದರೆ, ಮದುವೆ ನಡೆಯುವಾಗ ಕಂಕಣ ಹೋಗಿ ಅಗ್ನಿಯಲ್ಲಿ ಬಿದ್ದು ಹೋಗಿದೆ. ಇದರಿಂದ ಮದುವೆ ಅರ್ಧಕ್ಕೆ ನಿಂತಿದೆ. ಇದು ರಚನಾಗೆ ಖುಷಿ ನೀಡಿದೆ.

ರಚನಾ ಹಾಗೂ ಅಶ್ವಿನ್ ಮಧ್ಯೆ ಕುಟುಂಬದವರು ಮದುವೆ ಫಿಕ್ಸ್ ಮಾಡಿದ್ದಾರೆ. ಆದರೆ, ಮದುವೆ ನಡೆಯುವಾಗ ಕಂಕಣ ಹೋಗಿ ಅಗ್ನಿಯಲ್ಲಿ ಬಿದ್ದು ಹೋಗಿದೆ. ಇದರಿಂದ ಮದುವೆ ಅರ್ಧಕ್ಕೆ ನಿಂತಿದೆ. ಇದು ರಚನಾಗೆ ಖುಷಿ ನೀಡಿದೆ.

3 / 5
ರಚನಾ ಹಾಗೂ ಹೀರೋ ಜೀವ ಮಧ್ಯೆ ಮದುವೆ ನಡೆಯಬೇಕಿದೆ. ಈ ಕಾರಣದಿಂದ ರಚನಾ ಹಾಗೂ ಅಶ್ವಿನ್ ವಿವಾಹ ಅರ್ಧಕ್ಕೆ ನಿಂತು ಹೋಗಿದೆ. ಇದು ರಚನಾ ಅವರ ಮನೆಯವರಿಗೆ ಶಾಕಿಂಗ್ ಎನಿಸಿದೆ. ಇದು ಅಪಶಕುನ ಎಂದು ಎಲ್ಲರೂ ಅಂದುಕೊಂಡಿದ್ದಾರೆ.

ರಚನಾ ಹಾಗೂ ಹೀರೋ ಜೀವ ಮಧ್ಯೆ ಮದುವೆ ನಡೆಯಬೇಕಿದೆ. ಈ ಕಾರಣದಿಂದ ರಚನಾ ಹಾಗೂ ಅಶ್ವಿನ್ ವಿವಾಹ ಅರ್ಧಕ್ಕೆ ನಿಂತು ಹೋಗಿದೆ. ಇದು ರಚನಾ ಅವರ ಮನೆಯವರಿಗೆ ಶಾಕಿಂಗ್ ಎನಿಸಿದೆ. ಇದು ಅಪಶಕುನ ಎಂದು ಎಲ್ಲರೂ ಅಂದುಕೊಂಡಿದ್ದಾರೆ.

4 / 5
ಸದ್ಯದ ಮಟ್ಟಿಗೆ ವಿವಾಹ ಮುಂದಕ್ಕೆ ಹೋಗಿದೆ. ಕಿಶನ್ ಹಾಗೂ ದಿವ್ಯಾ ಉರುಡುಗ ಅವರು ಸೋಶಿಯಲ್ ಮೀಡಿಯಾದಲ್ಲಿ ಧಾರಾವಾಹಿಗೆ ಸಂಬಂಧಿಸಿದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಶಾಕ್ ಆಗಿದ್ದಾರೆ.

ಸದ್ಯದ ಮಟ್ಟಿಗೆ ವಿವಾಹ ಮುಂದಕ್ಕೆ ಹೋಗಿದೆ. ಕಿಶನ್ ಹಾಗೂ ದಿವ್ಯಾ ಉರುಡುಗ ಅವರು ಸೋಶಿಯಲ್ ಮೀಡಿಯಾದಲ್ಲಿ ಧಾರಾವಾಹಿಗೆ ಸಂಬಂಧಿಸಿದ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್ ಶಾಕ್ ಆಗಿದ್ದಾರೆ.

5 / 5
Follow us
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಕಾಶ್ಮೀರವನ್ನು ಪಾಕಿಸ್ತಾನವಾಗಲು ಬಿಡುವುದಿಲ್ಲ: ಫಾರೂಕ್ ಅಬ್ದುಲ್ಲಾ
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಚನ್ನಪಟ್ಟಣ ಉಪ ಚುನಾವಣೆ: ಕಾಂಗ್ರೆಸ್ ಟಿಕೆಟ್ ಆಫರ್ ಬಗ್ಗೆ ಯೋಗೇಶ್ವರ್ ಮಾತು
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
ಕಳೆದ ಸೀಸನ್ ಅವಾಂತರ ಮತ್ತೆ ರಿಪೀಟ್; ಟಾಸ್ಕ್​ ವೇಳೆ ಮಿತಿಮೀರಿತು ಕ್ರೌರ್ಯ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
Daily Devotional: ವೀಳ್ಯದೆಲೆಯ ಮಹತ್ವ ಹಾಗೂ ಅದರ ಉಪಯೋಗಗಳು ತಿಳಿಯಿರಿ
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ಈ ರಾಶಿಯ ಮಹಿಳೆಯರು ಇಂದು ಹೂಡಿಕೆ ಮಾಡಿದರೆ ಒಳ್ಳೆ ಲಾಭ ಬರುವುದು
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ತನ್ನ ತಲೆಗಿಂತ 2 ಪಟ್ಟು ದೊಡ್ಡ ಮೊಟ್ಟೆಯನ್ನು ನುಂಗಿದ ಹಾವಿನ ಮರಿ!
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಯೋಗೇಶ್ವರ್ ಅವರನ್ನು ಕಡೆಗಣಿಸುವ ಉದ್ದೇಶ ಖಂಡಿತ ನಮಗಿರಲಿಲ್ಲ: ನಿಖಿಲ್
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಗಾಜಾದಲ್ಲಿ ಜೀವ ಉಳಿಸಿಕೊಳ್ಳಲು ತಂಗಿಯನ್ನು ಹೊತ್ತು 2 ಕಿ.ಮೀ ನಡೆದ ಬಾಲಕಿ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಜಮೀರ್ ಅಹ್ಮದ್ ವಿರುದ್ಧ ಪ್ರಾಸಿಕ್ಯೂಷನ್​​​​ಗೆ ಅನುಮತಿ ಕೋರಿದ ಅಬ್ರಹಾಂ
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!
ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಗಳ ದುರ್ಬಳಕೆ ಹೆಚ್ಚುತ್ತಿದೆ!