AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ‘ಎಂದೆಂದಿಗೂ ಆರ್​ಸಿಬಿ’ ಎಂದ ದಿವ್ಯಾ ಉರುಡುಗ; ಕನ್ನಡಿಗರಿಂದ ಸಿಕ್ತು ಭರಪೂರ ಪ್ರೀತಿ

ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on:Apr 19, 2023 | 8:42 AM

Share
ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಎಲ್ಲಿಲ್ಲದ ಪ್ರೀತಿ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಆರ್​ಸಿಬಿಯನ್ನು ಬೆಂಬಲಿಸುತ್ತಾರೆ. ಈ ಸಾಲಿನಲ್ಲಿ ದಿವ್ಯಾ ಉರುಡುಗ ಕೂಡ ಇದ್ದಾರೆ.

ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಎಲ್ಲಿಲ್ಲದ ಪ್ರೀತಿ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಆರ್​ಸಿಬಿಯನ್ನು ಬೆಂಬಲಿಸುತ್ತಾರೆ. ಈ ಸಾಲಿನಲ್ಲಿ ದಿವ್ಯಾ ಉರುಡುಗ ಕೂಡ ಇದ್ದಾರೆ.

1 / 5
ಇತ್ತೀಚೆಗೆ ನಡೆದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಸೋತಿದೆ. ಆದಾಗ್ಯೂ ಅಭಿಮಾನಿಗಳು ‘ಎಂದೆಂದಿಗೂ ಆರ್​ಸಿಬಿ’ ಎನ್ನುವ ಸ್ಟೇಟಸ್ ಹಾಕಿಕೊಳ್ಳುತ್ತಿದ್ದಾರೆ. ದಿವ್ಯಾ ಕೂಡ ಇದೇ ಪೋಸ್ಟ್ ಹಾಕಿದ್ದಾರೆ.

ಇತ್ತೀಚೆಗೆ ನಡೆದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಸೋತಿದೆ. ಆದಾಗ್ಯೂ ಅಭಿಮಾನಿಗಳು ‘ಎಂದೆಂದಿಗೂ ಆರ್​ಸಿಬಿ’ ಎನ್ನುವ ಸ್ಟೇಟಸ್ ಹಾಕಿಕೊಳ್ಳುತ್ತಿದ್ದಾರೆ. ದಿವ್ಯಾ ಕೂಡ ಇದೇ ಪೋಸ್ಟ್ ಹಾಕಿದ್ದಾರೆ.

2 / 5
ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

3 / 5
‘ನೀವು ಇಷ್ಟ, ಆರ್​ಸಿಬಿ ಕೂಡ ಇಷ್ಟ. ನಿಮಗೂ ಆರ್​ಸಿಬಿ ಇಷ್ಟ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಈ ಜರ್ಸಿ ನಿಮಗೆ ಚೆನ್ನಾಗಿ ಹೊಂದುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ.

‘ನೀವು ಇಷ್ಟ, ಆರ್​ಸಿಬಿ ಕೂಡ ಇಷ್ಟ. ನಿಮಗೂ ಆರ್​ಸಿಬಿ ಇಷ್ಟ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಈ ಜರ್ಸಿ ನಿಮಗೆ ಚೆನ್ನಾಗಿ ಹೊಂದುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ.

4 / 5
ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಕಾಲಿಟ್ಟು ಬಂದಿದ್ದಾರೆ. ಅರವಿಂದ್ ಕೆಪಿ ಜೊತೆಗಿನ ಪ್ರೀತಿ ವಿಚಾರದಲ್ಲೂ ಅವರು ಸುದ್ದಿಯಲ್ಲಿದ್ದಾರೆ.

ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಕಾಲಿಟ್ಟು ಬಂದಿದ್ದಾರೆ. ಅರವಿಂದ್ ಕೆಪಿ ಜೊತೆಗಿನ ಪ್ರೀತಿ ವಿಚಾರದಲ್ಲೂ ಅವರು ಸುದ್ದಿಯಲ್ಲಿದ್ದಾರೆ.

5 / 5

Published On - 8:34 am, Wed, 19 April 23

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ