AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ‘ಎಂದೆಂದಿಗೂ ಆರ್​ಸಿಬಿ’ ಎಂದ ದಿವ್ಯಾ ಉರುಡುಗ; ಕನ್ನಡಿಗರಿಂದ ಸಿಕ್ತು ಭರಪೂರ ಪ್ರೀತಿ

ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on:Apr 19, 2023 | 8:42 AM

Share
ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಎಲ್ಲಿಲ್ಲದ ಪ್ರೀತಿ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಆರ್​ಸಿಬಿಯನ್ನು ಬೆಂಬಲಿಸುತ್ತಾರೆ. ಈ ಸಾಲಿನಲ್ಲಿ ದಿವ್ಯಾ ಉರುಡುಗ ಕೂಡ ಇದ್ದಾರೆ.

ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಎಲ್ಲಿಲ್ಲದ ಪ್ರೀತಿ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಆರ್​ಸಿಬಿಯನ್ನು ಬೆಂಬಲಿಸುತ್ತಾರೆ. ಈ ಸಾಲಿನಲ್ಲಿ ದಿವ್ಯಾ ಉರುಡುಗ ಕೂಡ ಇದ್ದಾರೆ.

1 / 5
ಇತ್ತೀಚೆಗೆ ನಡೆದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಸೋತಿದೆ. ಆದಾಗ್ಯೂ ಅಭಿಮಾನಿಗಳು ‘ಎಂದೆಂದಿಗೂ ಆರ್​ಸಿಬಿ’ ಎನ್ನುವ ಸ್ಟೇಟಸ್ ಹಾಕಿಕೊಳ್ಳುತ್ತಿದ್ದಾರೆ. ದಿವ್ಯಾ ಕೂಡ ಇದೇ ಪೋಸ್ಟ್ ಹಾಕಿದ್ದಾರೆ.

ಇತ್ತೀಚೆಗೆ ನಡೆದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಸೋತಿದೆ. ಆದಾಗ್ಯೂ ಅಭಿಮಾನಿಗಳು ‘ಎಂದೆಂದಿಗೂ ಆರ್​ಸಿಬಿ’ ಎನ್ನುವ ಸ್ಟೇಟಸ್ ಹಾಕಿಕೊಳ್ಳುತ್ತಿದ್ದಾರೆ. ದಿವ್ಯಾ ಕೂಡ ಇದೇ ಪೋಸ್ಟ್ ಹಾಕಿದ್ದಾರೆ.

2 / 5
ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

3 / 5
‘ನೀವು ಇಷ್ಟ, ಆರ್​ಸಿಬಿ ಕೂಡ ಇಷ್ಟ. ನಿಮಗೂ ಆರ್​ಸಿಬಿ ಇಷ್ಟ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಈ ಜರ್ಸಿ ನಿಮಗೆ ಚೆನ್ನಾಗಿ ಹೊಂದುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ.

‘ನೀವು ಇಷ್ಟ, ಆರ್​ಸಿಬಿ ಕೂಡ ಇಷ್ಟ. ನಿಮಗೂ ಆರ್​ಸಿಬಿ ಇಷ್ಟ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಈ ಜರ್ಸಿ ನಿಮಗೆ ಚೆನ್ನಾಗಿ ಹೊಂದುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ.

4 / 5
ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಕಾಲಿಟ್ಟು ಬಂದಿದ್ದಾರೆ. ಅರವಿಂದ್ ಕೆಪಿ ಜೊತೆಗಿನ ಪ್ರೀತಿ ವಿಚಾರದಲ್ಲೂ ಅವರು ಸುದ್ದಿಯಲ್ಲಿದ್ದಾರೆ.

ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಕಾಲಿಟ್ಟು ಬಂದಿದ್ದಾರೆ. ಅರವಿಂದ್ ಕೆಪಿ ಜೊತೆಗಿನ ಪ್ರೀತಿ ವಿಚಾರದಲ್ಲೂ ಅವರು ಸುದ್ದಿಯಲ್ಲಿದ್ದಾರೆ.

5 / 5

Published On - 8:34 am, Wed, 19 April 23

Follow Us
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
SIR ಮುಗಿದ ತಕ್ಷಣ ಜಿಬಿಎ ಎಲೆಕ್ಷನ್ ಎಂದ ಕೃಷ್ಣಬೈರೇಗೌಡ
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಡಿಕೆಶಿ ಸಚಿವ ಸಂಪುಟ ವಿಸ್ತರಣೆ: ಹೊಸ ಮುಖಗಳಿಗೆ ಹೈಕಮಾಂಡ್​​ ಮಣೆ?
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಮುಗಿಲು ಮುಟ್ಟಿದ ಲಾವಣ್ಯ ತಾಯಿಯ ಆಕ್ರಂದನ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಚಿತ್ರೀಕರಣದಲ್ಲಿ ಆದ ಕಷ್ಟಗಳನ್ನು ವಿವರಿಸಿದ ನಟ ತಬಲಾ ನಾಣಿ: ವಿಡಿಯೋ
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಅರಬ್ಬಿ ಸಮುದ್ರದಲ್ಲಿ ಮಗುಚಿದ ನಾಡದೋಣಿ: ನಾಲ್ವರು ಮೀನುಗಾರರು ಪಾರು
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಸದ್ಯಕ್ಕಿಲ್ಲ ಜಿಬಿಎ ಚುನಾವಣೆ: ಡಿ. 31ರ ಡೆಡ್​ಲೈನ್ ನಿಗದಿಪಡಿಸಿದ ಸುಪ್ರೀಂ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಚಾಮುಂಡೇಶ್ವರಿ ದೇವಾಲಯದಲ್ಲಿ ವಿಜಯಲಕ್ಷ್ಮಿ ದರ್ಶನ್ ವಿಶೇಷ ಪೂಜೆ: ವಿಡಿಯೋ
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಸುಪ್ರೀಂಕೋರ್ಟ್​​ ನೋಟಿಸ್ ಬಗ್ಗೆ ರೇವಣ್ಣ ಫಸ್ಟ್​​ ರಿಯಾಕ್ಷನ್​​
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಅಂಕೋಲಾದಲ್ಲಿ ಭಾರಿ ಮಳೆ: ಗೋಕರ್ಣ ತದಡಿ ರಸ್ತೆಯಲ್ಲಿ ಗುಡ್ಡ ಕುಸಿತ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ
ಭಾರತದ ಮೊದಲ ಹೈಡ್ರೋಜನ್ ರೈಲಿಗೆ ಹಸಿರು ನಿಶಾನೆ ತೋರಿದ ಪ್ರಧಾನಿ ಮೋದಿ