AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ‘ಎಂದೆಂದಿಗೂ ಆರ್​ಸಿಬಿ’ ಎಂದ ದಿವ್ಯಾ ಉರುಡುಗ; ಕನ್ನಡಿಗರಿಂದ ಸಿಕ್ತು ಭರಪೂರ ಪ್ರೀತಿ

ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on:Apr 19, 2023 | 8:42 AM

Share
ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಎಲ್ಲಿಲ್ಲದ ಪ್ರೀತಿ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಆರ್​ಸಿಬಿಯನ್ನು ಬೆಂಬಲಿಸುತ್ತಾರೆ. ಈ ಸಾಲಿನಲ್ಲಿ ದಿವ್ಯಾ ಉರುಡುಗ ಕೂಡ ಇದ್ದಾರೆ.

ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಎಲ್ಲಿಲ್ಲದ ಪ್ರೀತಿ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಆರ್​ಸಿಬಿಯನ್ನು ಬೆಂಬಲಿಸುತ್ತಾರೆ. ಈ ಸಾಲಿನಲ್ಲಿ ದಿವ್ಯಾ ಉರುಡುಗ ಕೂಡ ಇದ್ದಾರೆ.

1 / 5
ಇತ್ತೀಚೆಗೆ ನಡೆದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಸೋತಿದೆ. ಆದಾಗ್ಯೂ ಅಭಿಮಾನಿಗಳು ‘ಎಂದೆಂದಿಗೂ ಆರ್​ಸಿಬಿ’ ಎನ್ನುವ ಸ್ಟೇಟಸ್ ಹಾಕಿಕೊಳ್ಳುತ್ತಿದ್ದಾರೆ. ದಿವ್ಯಾ ಕೂಡ ಇದೇ ಪೋಸ್ಟ್ ಹಾಕಿದ್ದಾರೆ.

ಇತ್ತೀಚೆಗೆ ನಡೆದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಸೋತಿದೆ. ಆದಾಗ್ಯೂ ಅಭಿಮಾನಿಗಳು ‘ಎಂದೆಂದಿಗೂ ಆರ್​ಸಿಬಿ’ ಎನ್ನುವ ಸ್ಟೇಟಸ್ ಹಾಕಿಕೊಳ್ಳುತ್ತಿದ್ದಾರೆ. ದಿವ್ಯಾ ಕೂಡ ಇದೇ ಪೋಸ್ಟ್ ಹಾಕಿದ್ದಾರೆ.

2 / 5
ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

3 / 5
‘ನೀವು ಇಷ್ಟ, ಆರ್​ಸಿಬಿ ಕೂಡ ಇಷ್ಟ. ನಿಮಗೂ ಆರ್​ಸಿಬಿ ಇಷ್ಟ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಈ ಜರ್ಸಿ ನಿಮಗೆ ಚೆನ್ನಾಗಿ ಹೊಂದುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ.

‘ನೀವು ಇಷ್ಟ, ಆರ್​ಸಿಬಿ ಕೂಡ ಇಷ್ಟ. ನಿಮಗೂ ಆರ್​ಸಿಬಿ ಇಷ್ಟ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಈ ಜರ್ಸಿ ನಿಮಗೆ ಚೆನ್ನಾಗಿ ಹೊಂದುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ.

4 / 5
ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಕಾಲಿಟ್ಟು ಬಂದಿದ್ದಾರೆ. ಅರವಿಂದ್ ಕೆಪಿ ಜೊತೆಗಿನ ಪ್ರೀತಿ ವಿಚಾರದಲ್ಲೂ ಅವರು ಸುದ್ದಿಯಲ್ಲಿದ್ದಾರೆ.

ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಕಾಲಿಟ್ಟು ಬಂದಿದ್ದಾರೆ. ಅರವಿಂದ್ ಕೆಪಿ ಜೊತೆಗಿನ ಪ್ರೀತಿ ವಿಚಾರದಲ್ಲೂ ಅವರು ಸುದ್ದಿಯಲ್ಲಿದ್ದಾರೆ.

5 / 5

Published On - 8:34 am, Wed, 19 April 23

ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ದೆಹಲಿಯಿಂದ್ಲೇ ರಾಜಣ್ಣಗೆ ಖಡಕ್ ತಿರುಗೇಟು ನೀಡಿದ ಡಿಕೆಶಿ: ಏನಂದ್ರು ನೋಡಿ
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
ಬಿಗ್ ಬಾಸ್ ಧನುಷ್​​ಗೆ ಬಾಲ್ಯದಲ್ಲೇ ಆಗಿತ್ತು ಎಂಗೇಜ್​​ಮೆಂಟ್
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
2026 ತುಲಾ ರಾಶಿಗೆ ವೃತ್ತಿ ಮತ್ತು ಆರ್ಥಿಕ ಕ್ಷೇತ್ರದಲ್ಲಿ ಶುಭ ಫಲದ ವರ್ಷ
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬೆಂಗಳೂರು ಮೆಟ್ರೋ ವಿಸ್ತರಣೆ ಬಗ್ಗೆ ದೆಹಲಿಯಲ್ಲಿ ಡಿಕೆಶಿ ಬಿಗ್ ಅಪ್ಡೇಟ್!
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಬಿಳಿಗಿರಿ ಟೈಗರ್ ರಿಸರ್ವ್ ಫಾರೆಸ್ಟ್‌ ಗಡಿಯಲ್ಲಿ ದೈತ್ಯ ಹುಲಿ ಪ್ರತ್ಯಕ್ಷ
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಜಮೀರ್ ಅಹ್ಮದ್ ಆಪ್ತಗೆ ಲೋಕಾ ಶಾಕ್! ಎಲ್ಲೆಲ್ಲಿ ಆಸ್ತಿ, ಸಂಪತ್ತಿದೆ ಗೊತ್ತೇ?
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಮಗಳನ್ನು ಮದುವೆ ಮಾಡಿಕೊಡಲಿಲ್ಲವೆಂದು ತಾಯಿಗೆ ಬೆಂಕಿ ಹಚ್ಚಿದ ಕಿರಾತಕ!
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಗಿಲ್ಲಿ ಸೂಪರ್; ಬಿಗ್ ಬಾಸ್​​ಗೆ ಬಂದು ಗಿಲ್ಲಿ ಬೆಂಬಲಿಸಿದ ಧನು ತಾಯಿ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ
ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ