AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ‘ಎಂದೆಂದಿಗೂ ಆರ್​ಸಿಬಿ’ ಎಂದ ದಿವ್ಯಾ ಉರುಡುಗ; ಕನ್ನಡಿಗರಿಂದ ಸಿಕ್ತು ಭರಪೂರ ಪ್ರೀತಿ

ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on:Apr 19, 2023 | 8:42 AM

Share
ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಎಲ್ಲಿಲ್ಲದ ಪ್ರೀತಿ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಆರ್​ಸಿಬಿಯನ್ನು ಬೆಂಬಲಿಸುತ್ತಾರೆ. ಈ ಸಾಲಿನಲ್ಲಿ ದಿವ್ಯಾ ಉರುಡುಗ ಕೂಡ ಇದ್ದಾರೆ.

ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಎಲ್ಲಿಲ್ಲದ ಪ್ರೀತಿ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಆರ್​ಸಿಬಿಯನ್ನು ಬೆಂಬಲಿಸುತ್ತಾರೆ. ಈ ಸಾಲಿನಲ್ಲಿ ದಿವ್ಯಾ ಉರುಡುಗ ಕೂಡ ಇದ್ದಾರೆ.

1 / 5
ಇತ್ತೀಚೆಗೆ ನಡೆದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಸೋತಿದೆ. ಆದಾಗ್ಯೂ ಅಭಿಮಾನಿಗಳು ‘ಎಂದೆಂದಿಗೂ ಆರ್​ಸಿಬಿ’ ಎನ್ನುವ ಸ್ಟೇಟಸ್ ಹಾಕಿಕೊಳ್ಳುತ್ತಿದ್ದಾರೆ. ದಿವ್ಯಾ ಕೂಡ ಇದೇ ಪೋಸ್ಟ್ ಹಾಕಿದ್ದಾರೆ.

ಇತ್ತೀಚೆಗೆ ನಡೆದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಸೋತಿದೆ. ಆದಾಗ್ಯೂ ಅಭಿಮಾನಿಗಳು ‘ಎಂದೆಂದಿಗೂ ಆರ್​ಸಿಬಿ’ ಎನ್ನುವ ಸ್ಟೇಟಸ್ ಹಾಕಿಕೊಳ್ಳುತ್ತಿದ್ದಾರೆ. ದಿವ್ಯಾ ಕೂಡ ಇದೇ ಪೋಸ್ಟ್ ಹಾಕಿದ್ದಾರೆ.

2 / 5
ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

3 / 5
‘ನೀವು ಇಷ್ಟ, ಆರ್​ಸಿಬಿ ಕೂಡ ಇಷ್ಟ. ನಿಮಗೂ ಆರ್​ಸಿಬಿ ಇಷ್ಟ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಈ ಜರ್ಸಿ ನಿಮಗೆ ಚೆನ್ನಾಗಿ ಹೊಂದುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ.

‘ನೀವು ಇಷ್ಟ, ಆರ್​ಸಿಬಿ ಕೂಡ ಇಷ್ಟ. ನಿಮಗೂ ಆರ್​ಸಿಬಿ ಇಷ್ಟ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಈ ಜರ್ಸಿ ನಿಮಗೆ ಚೆನ್ನಾಗಿ ಹೊಂದುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ.

4 / 5
ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಕಾಲಿಟ್ಟು ಬಂದಿದ್ದಾರೆ. ಅರವಿಂದ್ ಕೆಪಿ ಜೊತೆಗಿನ ಪ್ರೀತಿ ವಿಚಾರದಲ್ಲೂ ಅವರು ಸುದ್ದಿಯಲ್ಲಿದ್ದಾರೆ.

ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಕಾಲಿಟ್ಟು ಬಂದಿದ್ದಾರೆ. ಅರವಿಂದ್ ಕೆಪಿ ಜೊತೆಗಿನ ಪ್ರೀತಿ ವಿಚಾರದಲ್ಲೂ ಅವರು ಸುದ್ದಿಯಲ್ಲಿದ್ದಾರೆ.

5 / 5

Published On - 8:34 am, Wed, 19 April 23

Follow Us
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಅಮಿತ್ ಶಾ ಅವರನ್ನು ಸದನಕ್ಕೆ ಕರೆಸಿ; ಸರ್ಕಾರಕ್ಕೆ ರಾಜ್ಯಸಭಾ ಸಭಾಪತಿ ಸೂಚನೆ
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
ಮೀಸಲಾತಿ ವ್ಯವಸ್ಥೆ ಬಗ್ಗೆ RSS​ ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾದಲ್ಲಿ ಅನಾವರಣ ಆಗಲಿದೆ ಬೆಂಗಳೂರಿನ ಮೆಜೆಸ್ಟಿಕ್ ಲೋಕ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
‘ಸಿಟಿ ಲೈಟ್ಸ್’ ಸಿನಿಮಾ ಚಿತ್ರೀಕರಣದ ಅನುಭವ ಹಂಚಿಕೊಂಡ ಮೋನಿಷಾ: ವಿಡಿಯೋ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಭೀಮಾ: ನದಿ ತೀರಕ್ಕೆ ತೆರಳದಂತೆ ಕಟ್ಟೆಚ್ಚರ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಭೈರತಿ ಸುರೇಶ್ ವಿರುದ್ಧ ಅವಹೇಳನಕಾರಿ ಕಮೆಂಟ್: ಸಿದ್ದರಾಮಯ್ಯ ಅಭಿಮಾನಿ ಬಂಧನ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
ಕಂಚಿನ ಪದಕ ವಿಜೇತೆ ಕನ್ನಡತಿ ಶಿಲ್ಪಾಗೆ ಅದ್ಧೂರಿ ಸ್ವಾಗತ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
‘ಬಾಸ್’ ಸಿನಿಮಾ ನೋಡಿದ ದರ್ಶನ್ ವಕೀಲರು ಹೇಳಿದ್ದೇನು? ವಿಡಿಯೋ
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ನೂತನ 19 ಸಚಿವರಿಗೆ ಇಂದೇ ಖಾತೆ ಹಂಚಿಕೆ?
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ
ಸಿದ್ದರಾಮಯ್ಯ ಮೇಲೆ ಅಹಿಂದ ಶಾಸಕರ ಅಸಮಾಧಾನ