AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ‘ಎಂದೆಂದಿಗೂ ಆರ್​ಸಿಬಿ’ ಎಂದ ದಿವ್ಯಾ ಉರುಡುಗ; ಕನ್ನಡಿಗರಿಂದ ಸಿಕ್ತು ಭರಪೂರ ಪ್ರೀತಿ

ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on:Apr 19, 2023 | 8:42 AM

Share
ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಎಲ್ಲಿಲ್ಲದ ಪ್ರೀತಿ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಆರ್​ಸಿಬಿಯನ್ನು ಬೆಂಬಲಿಸುತ್ತಾರೆ. ಈ ಸಾಲಿನಲ್ಲಿ ದಿವ್ಯಾ ಉರುಡುಗ ಕೂಡ ಇದ್ದಾರೆ.

ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಎಲ್ಲಿಲ್ಲದ ಪ್ರೀತಿ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಆರ್​ಸಿಬಿಯನ್ನು ಬೆಂಬಲಿಸುತ್ತಾರೆ. ಈ ಸಾಲಿನಲ್ಲಿ ದಿವ್ಯಾ ಉರುಡುಗ ಕೂಡ ಇದ್ದಾರೆ.

1 / 5
ಇತ್ತೀಚೆಗೆ ನಡೆದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಸೋತಿದೆ. ಆದಾಗ್ಯೂ ಅಭಿಮಾನಿಗಳು ‘ಎಂದೆಂದಿಗೂ ಆರ್​ಸಿಬಿ’ ಎನ್ನುವ ಸ್ಟೇಟಸ್ ಹಾಕಿಕೊಳ್ಳುತ್ತಿದ್ದಾರೆ. ದಿವ್ಯಾ ಕೂಡ ಇದೇ ಪೋಸ್ಟ್ ಹಾಕಿದ್ದಾರೆ.

ಇತ್ತೀಚೆಗೆ ನಡೆದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಸೋತಿದೆ. ಆದಾಗ್ಯೂ ಅಭಿಮಾನಿಗಳು ‘ಎಂದೆಂದಿಗೂ ಆರ್​ಸಿಬಿ’ ಎನ್ನುವ ಸ್ಟೇಟಸ್ ಹಾಕಿಕೊಳ್ಳುತ್ತಿದ್ದಾರೆ. ದಿವ್ಯಾ ಕೂಡ ಇದೇ ಪೋಸ್ಟ್ ಹಾಕಿದ್ದಾರೆ.

2 / 5
ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

3 / 5
‘ನೀವು ಇಷ್ಟ, ಆರ್​ಸಿಬಿ ಕೂಡ ಇಷ್ಟ. ನಿಮಗೂ ಆರ್​ಸಿಬಿ ಇಷ್ಟ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಈ ಜರ್ಸಿ ನಿಮಗೆ ಚೆನ್ನಾಗಿ ಹೊಂದುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ.

‘ನೀವು ಇಷ್ಟ, ಆರ್​ಸಿಬಿ ಕೂಡ ಇಷ್ಟ. ನಿಮಗೂ ಆರ್​ಸಿಬಿ ಇಷ್ಟ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಈ ಜರ್ಸಿ ನಿಮಗೆ ಚೆನ್ನಾಗಿ ಹೊಂದುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ.

4 / 5
ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಕಾಲಿಟ್ಟು ಬಂದಿದ್ದಾರೆ. ಅರವಿಂದ್ ಕೆಪಿ ಜೊತೆಗಿನ ಪ್ರೀತಿ ವಿಚಾರದಲ್ಲೂ ಅವರು ಸುದ್ದಿಯಲ್ಲಿದ್ದಾರೆ.

ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಕಾಲಿಟ್ಟು ಬಂದಿದ್ದಾರೆ. ಅರವಿಂದ್ ಕೆಪಿ ಜೊತೆಗಿನ ಪ್ರೀತಿ ವಿಚಾರದಲ್ಲೂ ಅವರು ಸುದ್ದಿಯಲ್ಲಿದ್ದಾರೆ.

5 / 5

Published On - 8:34 am, Wed, 19 April 23

Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
Follow Us
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ