AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Divya Uruduga: ‘ಎಂದೆಂದಿಗೂ ಆರ್​ಸಿಬಿ’ ಎಂದ ದಿವ್ಯಾ ಉರುಡುಗ; ಕನ್ನಡಿಗರಿಂದ ಸಿಕ್ತು ಭರಪೂರ ಪ್ರೀತಿ

ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

ರಾಜೇಶ್ ದುಗ್ಗುಮನೆ
|

Updated on:Apr 19, 2023 | 8:42 AM

Share
ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಎಲ್ಲಿಲ್ಲದ ಪ್ರೀತಿ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಆರ್​ಸಿಬಿಯನ್ನು ಬೆಂಬಲಿಸುತ್ತಾರೆ. ಈ ಸಾಲಿನಲ್ಲಿ ದಿವ್ಯಾ ಉರುಡುಗ ಕೂಡ ಇದ್ದಾರೆ.

ಕನ್ನಡಿಗರಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಎಲ್ಲಿಲ್ಲದ ಪ್ರೀತಿ. ಸಾಮಾನ್ಯರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಆರ್​ಸಿಬಿಯನ್ನು ಬೆಂಬಲಿಸುತ್ತಾರೆ. ಈ ಸಾಲಿನಲ್ಲಿ ದಿವ್ಯಾ ಉರುಡುಗ ಕೂಡ ಇದ್ದಾರೆ.

1 / 5
ಇತ್ತೀಚೆಗೆ ನಡೆದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಸೋತಿದೆ. ಆದಾಗ್ಯೂ ಅಭಿಮಾನಿಗಳು ‘ಎಂದೆಂದಿಗೂ ಆರ್​ಸಿಬಿ’ ಎನ್ನುವ ಸ್ಟೇಟಸ್ ಹಾಕಿಕೊಳ್ಳುತ್ತಿದ್ದಾರೆ. ದಿವ್ಯಾ ಕೂಡ ಇದೇ ಪೋಸ್ಟ್ ಹಾಕಿದ್ದಾರೆ.

ಇತ್ತೀಚೆಗೆ ನಡೆದ ಆರ್​ಸಿಬಿ ಹಾಗೂ ಸಿಎಸ್​ಕೆ ನಡುವಿನ ಪಂದ್ಯದಲ್ಲಿ ಬೆಂಗಳೂರು ತಂಡ ಸೋತಿದೆ. ಆದಾಗ್ಯೂ ಅಭಿಮಾನಿಗಳು ‘ಎಂದೆಂದಿಗೂ ಆರ್​ಸಿಬಿ’ ಎನ್ನುವ ಸ್ಟೇಟಸ್ ಹಾಕಿಕೊಳ್ಳುತ್ತಿದ್ದಾರೆ. ದಿವ್ಯಾ ಕೂಡ ಇದೇ ಪೋಸ್ಟ್ ಹಾಕಿದ್ದಾರೆ.

2 / 5
ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

ಆರ್​ಸಿಬಿ ಜರ್ಸಿ ತೊಟ್ಟಿರುವ ಅವರು, ‘ಎಂದೆಂದಿಗೂ ಆರ್​ಸಿಬಿ’ ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಫ್ಯಾನ್ಸ್​ ಕಡೆಯಿಂದ ಭರಪೂರ ಪ್ರೀತಿ ಸಿಕ್ಕಿದೆ.

3 / 5
‘ನೀವು ಇಷ್ಟ, ಆರ್​ಸಿಬಿ ಕೂಡ ಇಷ್ಟ. ನಿಮಗೂ ಆರ್​ಸಿಬಿ ಇಷ್ಟ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಈ ಜರ್ಸಿ ನಿಮಗೆ ಚೆನ್ನಾಗಿ ಹೊಂದುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ.

‘ನೀವು ಇಷ್ಟ, ಆರ್​ಸಿಬಿ ಕೂಡ ಇಷ್ಟ. ನಿಮಗೂ ಆರ್​ಸಿಬಿ ಇಷ್ಟ’ ಎಂದು ಕೆಲವರು ಕಮೆಂಟ್ ಮಾಡಿದ್ದಾರೆ. ‘ಈ ಜರ್ಸಿ ನಿಮಗೆ ಚೆನ್ನಾಗಿ ಹೊಂದುತ್ತದೆ’ ಎಂದು ಕೆಲವರು ಬರೆದುಕೊಂಡಿದ್ದಾರೆ.

4 / 5
ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಕಾಲಿಟ್ಟು ಬಂದಿದ್ದಾರೆ. ಅರವಿಂದ್ ಕೆಪಿ ಜೊತೆಗಿನ ಪ್ರೀತಿ ವಿಚಾರದಲ್ಲೂ ಅವರು ಸುದ್ದಿಯಲ್ಲಿದ್ದಾರೆ.

ದಿವ್ಯಾ ಉರುಡುಗ ಅವರು ಎರಡು ಬಾರಿ ಬಿಗ್ ಬಾಸ್​ ಮನೆಗೆ ಕಾಲಿಟ್ಟು ಬಂದಿದ್ದಾರೆ. ಅರವಿಂದ್ ಕೆಪಿ ಜೊತೆಗಿನ ಪ್ರೀತಿ ವಿಚಾರದಲ್ಲೂ ಅವರು ಸುದ್ದಿಯಲ್ಲಿದ್ದಾರೆ.

5 / 5

Published On - 8:34 am, Wed, 19 April 23

Follow Us
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ನೇಪಾಳದಿಂದ ರಕ್ಷಿಸಲ್ಪಟ್ಟ 21 ಯಾತ್ರಿಕರನ್ನು ಸ್ವಾಗತಿಸಿದ ಸಚಿವ ಜೈಶಂಕರ್
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಮಂಡ್ಯದಲ್ಲಿ ಭಿಕ್ಷುಕರ ಬಳಿ ಕಂತೆ ಕಂತೆ ಹಣ ಪತ್ತೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಅರಮನೆ ಪ್ರವೇಶಿಸುತ್ತಿದ್ದಂತೆ ಜನರನ್ನ ಕಂಡು ಗಾಬರಿಗೊಂಡ ಶ್ರೀರಾಮ ಆನೆ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
ಬಿಗ್​​ಬಾಸ್ ಅಗ್ನಿಪರೀಕ್ಷೆ: ಗೋಲ್ಡಲ್ ಟಿಕೆಟ್ ಪಡೆಯಲು ಸ್ಪರ್ಧಿಗಳ ಹರಸಾಹಸ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
Live: ಸಚಿವ ಸ್ಥಾನಕ್ಕೆ ಬಿ. ನಾಗೇಂದ್ರ ರಾಜೀನಾಮೆ ಘೋಷಣೆ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಬೆಂಗಳೂರಿನ ಮಾಲ್​​​​ ಮೇಲೆ ಜಿಬಿಎ ಅಧಿಕಾರಿಗಳು ದಾಳಿ: 85 ಸಾವಿರ ದಂಡ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಪಕ್ಕದಲ್ಲೇ ಮಾಂಜ್ರಾ ನದಿ ಇದ್ದರೂ ಇಸ್ಲಾಂಪುರದಲ್ಲಿ ನೀರಿಗಾಗಿ ತಪ್ಪದ ಪರದಾಟ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ಹೈಫೈವ್, ಸಿಹಿಮುತ್ತು, ತಮಾಷೆ; ಪ್ರಧಾನಿ ಮೋದಿಯ ರಕ್ಷಾಬಂಧನದ ಸಂಭ್ರಮ
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರೌಡಿಗಳ ಮಟ್ಟಹಾಕಲು ಸಿಎಂ ಡಿಕೆಶಿ ಮಾಸ್ಟರ್ ಪ್ಲಾನ್
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ
ರಾಜ್ಯ ಸರ್ಕಾರ ದ್ವೇಷ ಭಾವನೆಯಿಂದ ವರ್ತಿಸುತ್ತಿದೆ; ಜೋಶಿ ಕಿಡಿ