AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diwali 2021: ದೀಪಾವಳಿ ಹಬ್ಬದಂದು ಸಾಂಪ್ರದಾಯಿಕ ಉಡುಗೆ ತೊಟ್ಟು ಹಸುವಿಗೆ ಆರತಿ ಬೆಳಗಿದ ಗೃಹ ಸಚಿವ ಆರಗ ಜ್ಞಾನೇಂದ್ರ

ದೀಪಾವಳಿ ಹಬ್ಬದ ಬಲಿಪಾಡ್ಯ ಹಿನ್ನಲೆಯಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗೋಪೂಜೆ ಸಲ್ಲಿಸಿದ್ದಾರೆ. ಸಚಿವರ ಮನೆಯಲ್ಲಿನ ಹಬ್ಬದ ಸಡಗರದ ಫೋಟೊಗಳು ಇಲ್ಲಿವೆ.

TV9 Web
| Edited By: |

Updated on:Nov 05, 2021 | 12:44 PM

Share
ದೀಪಾವಳಿ ಹಬ್ಬವನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಎಲ್ಲರ ಮನೆಯಲ್ಲಿ ದೀಪಗಳನ್ನು ಹಚ್ಚಿ ಕುಟುಂಬರವರೆಲ್ಲಾ ಸೇರಿ ಸಂತೋಷದಿಂದ ಆಚರಿಸಲಾಗುತ್ತಿದೆ. ಅದೇ ರೀತಿ ಶಿವಮೊಗ್ಗದ ತಮ್ಮ ತೋಟದ ಮನೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗೋಪೂಜೆ ಸಲ್ಲಿಸಿ ಹಬ್ಬವನ್ನು ಆಚರಿಸಿದ್ದಾರೆ.

Diwali 2021 Home Minister Araga Jnanendra filed the Gopuja see pictures

1 / 5
ಸಚಿವರು ಹಬ್ಬದ ಸಡಗರದಲ್ಲಿ ಕರುವಿಗೆ ಹೂವಿನ ಮಾಲೆ ಕಟ್ಟುತ್ತಿರುವ ದೃಶ್ಯವನ್ನು ನೋಡಬಹುದು. ಹೂವಿನ ಮಾಲೆಯಿಂದ ಕರುವನ್ನು ಸಿಂಗರಿಸುತ್ತಿದ್ದಾರೆ. ಹಸುವಿಗೆ ಅರಿಶಿಣ ಕುಂಕುಮ ಹಚ್ಚಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಗಿದೆ.

Diwali 2021 Home Minister Araga Jnanendra filed the Gopuja see pictures

2 / 5
ಹಬ್ಬದ ದಿನ ಆರತಿ ಬೆಳಗಿ ಹಸುವಿಗೆ ಪೂಜೆ ಸಲ್ಲಿಸಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯಲ್ಲಿ ಸಾಂಪ್ರದಾಯಿಕವಾಗಿ ಹಬ್ಬ ಆಚರಿಸಲಾಗಿದೆ.

ಹಬ್ಬದ ದಿನ ಆರತಿ ಬೆಳಗಿ ಹಸುವಿಗೆ ಪೂಜೆ ಸಲ್ಲಿಸಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯಲ್ಲಿ ಸಾಂಪ್ರದಾಯಿಕವಾಗಿ ಹಬ್ಬ ಆಚರಿಸಲಾಗಿದೆ.

3 / 5
ಸಚಿವ ಆರಗ ಜ್ಞಾನೇಂದ್ರ ಅವರ ಕುಟುಂಬಸ್ಥರು ಹಬ್ಬದಲ್ಲಿ ಭಾಗಿಯಾಗಿರುವುದನ್ನು ದೃಶ್ಯದಲ್ಲಿ ನೋಡಬಹುದು. ಸಂತೋಷದಿಂದ ಮನೆಯವರೆಲ್ಲಾ ಸೇರಿ ಹಬ್ಬವನ್ನು ಆಚರಿಸಿದ್ದಾರೆ.

ಸಚಿವ ಆರಗ ಜ್ಞಾನೇಂದ್ರ ಅವರ ಕುಟುಂಬಸ್ಥರು ಹಬ್ಬದಲ್ಲಿ ಭಾಗಿಯಾಗಿರುವುದನ್ನು ದೃಶ್ಯದಲ್ಲಿ ನೋಡಬಹುದು. ಸಂತೋಷದಿಂದ ಮನೆಯವರೆಲ್ಲಾ ಸೇರಿ ಹಬ್ಬವನ್ನು ಆಚರಿಸಿದ್ದಾರೆ.

4 / 5
ದೀಪಾವಳಿ  ಹಬ್ಬದ ಬಲಿಪಾಡ್ಯ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಆರತಿ ಬೆಳಗಿ ಗೋಪೂಜೆ ನೆರವೇರಿಸಿದ್ದಾರೆ. ಸಾಂಪ್ರದಾಯಿಕ ಉಡುಗೆ ತೊಟ್ಟು ಸಚಿವರು ತಮ್ಮ ತೋಟದಲ್ಲಿ ಪೂಜೆ ನೆರವೇರಿಸಿದ್ದಾರೆ. ಸಚಿವರ ಮನೆಯವರೆಲ್ಲಾ ಸೇರಿ ಹಬ್ಬವನ್ನು ಸಂತೋಷದಿಂದ ಆಚರಿಸಿದ್ದಾರೆ.

ದೀಪಾವಳಿ ಹಬ್ಬದ ಬಲಿಪಾಡ್ಯ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಆರತಿ ಬೆಳಗಿ ಗೋಪೂಜೆ ನೆರವೇರಿಸಿದ್ದಾರೆ. ಸಾಂಪ್ರದಾಯಿಕ ಉಡುಗೆ ತೊಟ್ಟು ಸಚಿವರು ತಮ್ಮ ತೋಟದಲ್ಲಿ ಪೂಜೆ ನೆರವೇರಿಸಿದ್ದಾರೆ. ಸಚಿವರ ಮನೆಯವರೆಲ್ಲಾ ಸೇರಿ ಹಬ್ಬವನ್ನು ಸಂತೋಷದಿಂದ ಆಚರಿಸಿದ್ದಾರೆ.

5 / 5

Published On - 12:32 pm, Fri, 5 November 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ