AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diwali 2021: ದೀಪಾವಳಿ ಹಬ್ಬದಂದು ಸಾಂಪ್ರದಾಯಿಕ ಉಡುಗೆ ತೊಟ್ಟು ಹಸುವಿಗೆ ಆರತಿ ಬೆಳಗಿದ ಗೃಹ ಸಚಿವ ಆರಗ ಜ್ಞಾನೇಂದ್ರ

ದೀಪಾವಳಿ ಹಬ್ಬದ ಬಲಿಪಾಡ್ಯ ಹಿನ್ನಲೆಯಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗೋಪೂಜೆ ಸಲ್ಲಿಸಿದ್ದಾರೆ. ಸಚಿವರ ಮನೆಯಲ್ಲಿನ ಹಬ್ಬದ ಸಡಗರದ ಫೋಟೊಗಳು ಇಲ್ಲಿವೆ.

TV9 Web
| Edited By: |

Updated on:Nov 05, 2021 | 12:44 PM

Share
ದೀಪಾವಳಿ ಹಬ್ಬವನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಎಲ್ಲರ ಮನೆಯಲ್ಲಿ ದೀಪಗಳನ್ನು ಹಚ್ಚಿ ಕುಟುಂಬರವರೆಲ್ಲಾ ಸೇರಿ ಸಂತೋಷದಿಂದ ಆಚರಿಸಲಾಗುತ್ತಿದೆ. ಅದೇ ರೀತಿ ಶಿವಮೊಗ್ಗದ ತಮ್ಮ ತೋಟದ ಮನೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗೋಪೂಜೆ ಸಲ್ಲಿಸಿ ಹಬ್ಬವನ್ನು ಆಚರಿಸಿದ್ದಾರೆ.

Diwali 2021 Home Minister Araga Jnanendra filed the Gopuja see pictures

1 / 5
ಸಚಿವರು ಹಬ್ಬದ ಸಡಗರದಲ್ಲಿ ಕರುವಿಗೆ ಹೂವಿನ ಮಾಲೆ ಕಟ್ಟುತ್ತಿರುವ ದೃಶ್ಯವನ್ನು ನೋಡಬಹುದು. ಹೂವಿನ ಮಾಲೆಯಿಂದ ಕರುವನ್ನು ಸಿಂಗರಿಸುತ್ತಿದ್ದಾರೆ. ಹಸುವಿಗೆ ಅರಿಶಿಣ ಕುಂಕುಮ ಹಚ್ಚಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಗಿದೆ.

Diwali 2021 Home Minister Araga Jnanendra filed the Gopuja see pictures

2 / 5
ಹಬ್ಬದ ದಿನ ಆರತಿ ಬೆಳಗಿ ಹಸುವಿಗೆ ಪೂಜೆ ಸಲ್ಲಿಸಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯಲ್ಲಿ ಸಾಂಪ್ರದಾಯಿಕವಾಗಿ ಹಬ್ಬ ಆಚರಿಸಲಾಗಿದೆ.

ಹಬ್ಬದ ದಿನ ಆರತಿ ಬೆಳಗಿ ಹಸುವಿಗೆ ಪೂಜೆ ಸಲ್ಲಿಸಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯಲ್ಲಿ ಸಾಂಪ್ರದಾಯಿಕವಾಗಿ ಹಬ್ಬ ಆಚರಿಸಲಾಗಿದೆ.

3 / 5
ಸಚಿವ ಆರಗ ಜ್ಞಾನೇಂದ್ರ ಅವರ ಕುಟುಂಬಸ್ಥರು ಹಬ್ಬದಲ್ಲಿ ಭಾಗಿಯಾಗಿರುವುದನ್ನು ದೃಶ್ಯದಲ್ಲಿ ನೋಡಬಹುದು. ಸಂತೋಷದಿಂದ ಮನೆಯವರೆಲ್ಲಾ ಸೇರಿ ಹಬ್ಬವನ್ನು ಆಚರಿಸಿದ್ದಾರೆ.

ಸಚಿವ ಆರಗ ಜ್ಞಾನೇಂದ್ರ ಅವರ ಕುಟುಂಬಸ್ಥರು ಹಬ್ಬದಲ್ಲಿ ಭಾಗಿಯಾಗಿರುವುದನ್ನು ದೃಶ್ಯದಲ್ಲಿ ನೋಡಬಹುದು. ಸಂತೋಷದಿಂದ ಮನೆಯವರೆಲ್ಲಾ ಸೇರಿ ಹಬ್ಬವನ್ನು ಆಚರಿಸಿದ್ದಾರೆ.

4 / 5
ದೀಪಾವಳಿ  ಹಬ್ಬದ ಬಲಿಪಾಡ್ಯ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಆರತಿ ಬೆಳಗಿ ಗೋಪೂಜೆ ನೆರವೇರಿಸಿದ್ದಾರೆ. ಸಾಂಪ್ರದಾಯಿಕ ಉಡುಗೆ ತೊಟ್ಟು ಸಚಿವರು ತಮ್ಮ ತೋಟದಲ್ಲಿ ಪೂಜೆ ನೆರವೇರಿಸಿದ್ದಾರೆ. ಸಚಿವರ ಮನೆಯವರೆಲ್ಲಾ ಸೇರಿ ಹಬ್ಬವನ್ನು ಸಂತೋಷದಿಂದ ಆಚರಿಸಿದ್ದಾರೆ.

ದೀಪಾವಳಿ ಹಬ್ಬದ ಬಲಿಪಾಡ್ಯ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಆರತಿ ಬೆಳಗಿ ಗೋಪೂಜೆ ನೆರವೇರಿಸಿದ್ದಾರೆ. ಸಾಂಪ್ರದಾಯಿಕ ಉಡುಗೆ ತೊಟ್ಟು ಸಚಿವರು ತಮ್ಮ ತೋಟದಲ್ಲಿ ಪೂಜೆ ನೆರವೇರಿಸಿದ್ದಾರೆ. ಸಚಿವರ ಮನೆಯವರೆಲ್ಲಾ ಸೇರಿ ಹಬ್ಬವನ್ನು ಸಂತೋಷದಿಂದ ಆಚರಿಸಿದ್ದಾರೆ.

5 / 5

Published On - 12:32 pm, Fri, 5 November 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ