AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Diwali 2021: ದೀಪಾವಳಿ ಹಬ್ಬದಂದು ಸಾಂಪ್ರದಾಯಿಕ ಉಡುಗೆ ತೊಟ್ಟು ಹಸುವಿಗೆ ಆರತಿ ಬೆಳಗಿದ ಗೃಹ ಸಚಿವ ಆರಗ ಜ್ಞಾನೇಂದ್ರ

ದೀಪಾವಳಿ ಹಬ್ಬದ ಬಲಿಪಾಡ್ಯ ಹಿನ್ನಲೆಯಲ್ಲಿ ಸಾಂಪ್ರದಾಯಿಕ ಉಡುಗೆ ತೊಟ್ಟು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗೋಪೂಜೆ ಸಲ್ಲಿಸಿದ್ದಾರೆ. ಸಚಿವರ ಮನೆಯಲ್ಲಿನ ಹಬ್ಬದ ಸಡಗರದ ಫೋಟೊಗಳು ಇಲ್ಲಿವೆ.

TV9 Web
| Updated By: shruti hegde|

Updated on:Nov 05, 2021 | 12:44 PM

Share
ದೀಪಾವಳಿ ಹಬ್ಬವನ್ನು ಎಲ್ಲೆಡೆ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಎಲ್ಲರ ಮನೆಯಲ್ಲಿ ದೀಪಗಳನ್ನು ಹಚ್ಚಿ ಕುಟುಂಬರವರೆಲ್ಲಾ ಸೇರಿ ಸಂತೋಷದಿಂದ ಆಚರಿಸಲಾಗುತ್ತಿದೆ. ಅದೇ ರೀತಿ ಶಿವಮೊಗ್ಗದ ತಮ್ಮ ತೋಟದ ಮನೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗೋಪೂಜೆ ಸಲ್ಲಿಸಿ ಹಬ್ಬವನ್ನು ಆಚರಿಸಿದ್ದಾರೆ.

Diwali 2021 Home Minister Araga Jnanendra filed the Gopuja see pictures

1 / 5
ಸಚಿವರು ಹಬ್ಬದ ಸಡಗರದಲ್ಲಿ ಕರುವಿಗೆ ಹೂವಿನ ಮಾಲೆ ಕಟ್ಟುತ್ತಿರುವ ದೃಶ್ಯವನ್ನು ನೋಡಬಹುದು. ಹೂವಿನ ಮಾಲೆಯಿಂದ ಕರುವನ್ನು ಸಿಂಗರಿಸುತ್ತಿದ್ದಾರೆ. ಹಸುವಿಗೆ ಅರಿಶಿಣ ಕುಂಕುಮ ಹಚ್ಚಿ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಲಾಗಿದೆ.

Diwali 2021 Home Minister Araga Jnanendra filed the Gopuja see pictures

2 / 5
ಹಬ್ಬದ ದಿನ ಆರತಿ ಬೆಳಗಿ ಹಸುವಿಗೆ ಪೂಜೆ ಸಲ್ಲಿಸಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯಲ್ಲಿ ಸಾಂಪ್ರದಾಯಿಕವಾಗಿ ಹಬ್ಬ ಆಚರಿಸಲಾಗಿದೆ.

ಹಬ್ಬದ ದಿನ ಆರತಿ ಬೆಳಗಿ ಹಸುವಿಗೆ ಪೂಜೆ ಸಲ್ಲಿಸಲಾಗಿದೆ. ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ಮನೆಯಲ್ಲಿ ಸಾಂಪ್ರದಾಯಿಕವಾಗಿ ಹಬ್ಬ ಆಚರಿಸಲಾಗಿದೆ.

3 / 5
ಸಚಿವ ಆರಗ ಜ್ಞಾನೇಂದ್ರ ಅವರ ಕುಟುಂಬಸ್ಥರು ಹಬ್ಬದಲ್ಲಿ ಭಾಗಿಯಾಗಿರುವುದನ್ನು ದೃಶ್ಯದಲ್ಲಿ ನೋಡಬಹುದು. ಸಂತೋಷದಿಂದ ಮನೆಯವರೆಲ್ಲಾ ಸೇರಿ ಹಬ್ಬವನ್ನು ಆಚರಿಸಿದ್ದಾರೆ.

ಸಚಿವ ಆರಗ ಜ್ಞಾನೇಂದ್ರ ಅವರ ಕುಟುಂಬಸ್ಥರು ಹಬ್ಬದಲ್ಲಿ ಭಾಗಿಯಾಗಿರುವುದನ್ನು ದೃಶ್ಯದಲ್ಲಿ ನೋಡಬಹುದು. ಸಂತೋಷದಿಂದ ಮನೆಯವರೆಲ್ಲಾ ಸೇರಿ ಹಬ್ಬವನ್ನು ಆಚರಿಸಿದ್ದಾರೆ.

4 / 5
ದೀಪಾವಳಿ  ಹಬ್ಬದ ಬಲಿಪಾಡ್ಯ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಆರತಿ ಬೆಳಗಿ ಗೋಪೂಜೆ ನೆರವೇರಿಸಿದ್ದಾರೆ. ಸಾಂಪ್ರದಾಯಿಕ ಉಡುಗೆ ತೊಟ್ಟು ಸಚಿವರು ತಮ್ಮ ತೋಟದಲ್ಲಿ ಪೂಜೆ ನೆರವೇರಿಸಿದ್ದಾರೆ. ಸಚಿವರ ಮನೆಯವರೆಲ್ಲಾ ಸೇರಿ ಹಬ್ಬವನ್ನು ಸಂತೋಷದಿಂದ ಆಚರಿಸಿದ್ದಾರೆ.

ದೀಪಾವಳಿ ಹಬ್ಬದ ಬಲಿಪಾಡ್ಯ ಹಿನ್ನಲೆಯಲ್ಲಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಆರತಿ ಬೆಳಗಿ ಗೋಪೂಜೆ ನೆರವೇರಿಸಿದ್ದಾರೆ. ಸಾಂಪ್ರದಾಯಿಕ ಉಡುಗೆ ತೊಟ್ಟು ಸಚಿವರು ತಮ್ಮ ತೋಟದಲ್ಲಿ ಪೂಜೆ ನೆರವೇರಿಸಿದ್ದಾರೆ. ಸಚಿವರ ಮನೆಯವರೆಲ್ಲಾ ಸೇರಿ ಹಬ್ಬವನ್ನು ಸಂತೋಷದಿಂದ ಆಚರಿಸಿದ್ದಾರೆ.

5 / 5

Published On - 12:32 pm, Fri, 5 November 21

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ