AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deepavali 2022: ಝಗಮಗಿಸುವಂತೆ ಫೋಟೋಶೂಟ್​ ಮಾಡಿಸಿದ ರಾಕಿ ಭಾಯ್​ ತಾಯಿ ಅರ್ಚನಾ ಜೋಯಿಸ್​

KGF 2 | Archana Jois: ಅರ್ಚನಾ ಜೋಯಿಸ್ ಅವರ ಕೈಯಲ್ಲಿ ಹಲವು ಸಿನಿಮಾ ಆಫರ್​ಗಳಿವೆ. ಅವರು ನಟಿಸಿರುವ ‘ಹೊಂದಿಸಿ ಬರೆಯಿರಿ’ ಚಿತ್ರ ಬಿಡುಗಡೆಗೆ ಸಜ್ಜಾಗಿದೆ.

TV9 Web
| Edited By: |

Updated on: Oct 27, 2022 | 7:45 AM

Share
‘ಕೆಜಿಎಫ್​’ ಸರಣಿ ಸಿನಿಮಾ ಮೂಲಕ ನಟಿ ಅರ್ಚನಾ ಜೋಯಿಸ್​ ಅವರಿಗೆ ಸಖತ್​ ಜನಪ್ರಿಯತೆ ಸಿಕ್ಕಿತು. ರಾಕಿ ಭಾಯ್​ ತಾಯಿಯ ಪಾತ್ರ ಮಾಡುವ ಮೂಲಕ ಅವರು ಮನೆಮಾತಾದರು.

Diwali 2022: KGF actress Archana Jois poses for Nagaraj Somayaji concept photoshoot

1 / 5
ದೀಪಾವಳಿ ಹಬ್ಬದ ಪ್ರಯುಕ್ತ ಅರ್ಚನಾ ಜೋಯಿಸ್​ ಅವರು ವಿಶೇಷವಾಗಿ ಫೋಟೋಶೂಟ್​ ಮಾಡಿಸಿದ್ದಾರೆ. ಬೆಳಕಿನ ಹಬ್ಬಕ್ಕಾಗಿ ಝಗಮಗಿಸುವ ಥೀಮ್​ನಲ್ಲಿ ಅವರು ಕ್ಯಾಮೆರಾಗೆ ಪೋಸ್​ ನೀಡಿದ್ದಾರೆ.

Diwali 2022: KGF actress Archana Jois poses for Nagaraj Somayaji concept photoshoot

2 / 5
ನಾಗರಾಜ್ ಸೋಮಯಾಜಿ ಅವರ ಕಾನ್ಸೆಪ್ಟ್​​ನಲ್ಲಿ ಈ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ. ಅರ್ಚನಾ ಜೋಯಿಸ್ ಅವರಿಗೆ ಯೋಗಿತಾ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದು, ರೇಣುಕಾ ಅವರು ಕೇಶ ವಿನ್ಯಾಸ ಮತ್ತು ಮೇಕಪ್ ಮಾಡಿದ್ದಾರೆ.

ನಾಗರಾಜ್ ಸೋಮಯಾಜಿ ಅವರ ಕಾನ್ಸೆಪ್ಟ್​​ನಲ್ಲಿ ಈ ಫೋಟೋಗಳನ್ನು ಕ್ಲಿಕ್ಕಿಸಲಾಗಿದೆ. ಅರ್ಚನಾ ಜೋಯಿಸ್ ಅವರಿಗೆ ಯೋಗಿತಾ ಕಾಸ್ಟ್ಯೂಮ್ ಡಿಸೈನ್ ಮಾಡಿದ್ದು, ರೇಣುಕಾ ಅವರು ಕೇಶ ವಿನ್ಯಾಸ ಮತ್ತು ಮೇಕಪ್ ಮಾಡಿದ್ದಾರೆ.

3 / 5
‘ಪಟಾಕಿ ಹೊಡೆಯೋ ಅಭ್ಯಾಸ ಹೊರಟು ಹೋಗಿದೆ. ದೀಪಗಳ ಮೂಲಕವೇ ದೀಪಾವಳಿ ಸೆಲೆಬ್ರೇಟ್ ಮಾಡುತ್ತಿದ್ದೇವೆ. ನನಗೆ ಈ ವರ್ಷದ ದೀಪಾವಳಿ ಹಬ್ಬ ತುಂಬಾ ವಿಶೇಷ’ ಎಂದು ಅರ್ಚನಾ ಜೋಯಿಸ್ ಹೇಳಿದ್ದಾರೆ.

‘ಪಟಾಕಿ ಹೊಡೆಯೋ ಅಭ್ಯಾಸ ಹೊರಟು ಹೋಗಿದೆ. ದೀಪಗಳ ಮೂಲಕವೇ ದೀಪಾವಳಿ ಸೆಲೆಬ್ರೇಟ್ ಮಾಡುತ್ತಿದ್ದೇವೆ. ನನಗೆ ಈ ವರ್ಷದ ದೀಪಾವಳಿ ಹಬ್ಬ ತುಂಬಾ ವಿಶೇಷ’ ಎಂದು ಅರ್ಚನಾ ಜೋಯಿಸ್ ಹೇಳಿದ್ದಾರೆ.

4 / 5
ಅರ್ಚನಾ ಜೋಯಿಸ್ ಅವರ ಕೈಯಲ್ಲಿ ಹಲವು ಸಿನಿಮಾ ಆಫರ್​ಗಳಿವೆ. ಅವರು ನಟಿಸಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ನವೆಂಬರ್ 18ರಂದು ರಿಲೀಸ್​ ಆಗುತ್ತಿದ್ದು. ‘ಕ್ಷೇತ್ರಪಾಲ’ ಸಿನಿಮಾ ಕೂಡ ಬಿಡುಗಡೆಗೆ ಹತ್ತಿರವಾಗಿದೆ.

ಅರ್ಚನಾ ಜೋಯಿಸ್ ಅವರ ಕೈಯಲ್ಲಿ ಹಲವು ಸಿನಿಮಾ ಆಫರ್​ಗಳಿವೆ. ಅವರು ನಟಿಸಿರುವ ‘ಹೊಂದಿಸಿ ಬರೆಯಿರಿ’ ಸಿನಿಮಾ ನವೆಂಬರ್ 18ರಂದು ರಿಲೀಸ್​ ಆಗುತ್ತಿದ್ದು. ‘ಕ್ಷೇತ್ರಪಾಲ’ ಸಿನಿಮಾ ಕೂಡ ಬಿಡುಗಡೆಗೆ ಹತ್ತಿರವಾಗಿದೆ.

5 / 5
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಚಲಿಸುತ್ತಿರುವ ರೈಲಿಂದ ಬಿದ್ದ ಮಹಿಳೆಯನ್ನು ದೇವರಂತೆ ಬಂದು ಕಾಪಾಡಿದ ಟಿಸಿ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ
ಆರಂಭ ಆಗಿದ್ದೇ ಒಂತರ, ಕೊನೆಯಾಗಿದ್ದೇ ಇನ್ನೊಂದು ತರ